Headlines

ಪಾಲಿಕೆ ಸಭೆ- ಕಂದಾಯ ಟಾರ್ಗೆಟ್

ಇಂದು ಪಾಲಿಕೆ ಸಭೆ: ಕಂದಾಯ ಟಾರ್ಗೆಟ್ ಬೆಳಗಾವಿರಾಜಕೀಯ ಕಾವು ತಾರಕಕ್ಕೇರಿರುವ ಸಂದರ್ಭದಲ್ಲಿ ಇಂದು (ಸೆ. 25) ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಚರ್ಚೆಗೆ ವೇದಿಕೆಯಾಗಲಿದೆ. ಕಳೆದ ಸಭೆಯಲ್ಲಿ ಬಿರುಸಿನ ಚರ್ಚೆಗೆ ಕಾರಣವಾದ ಕಂದಾಯ ಶಾಖೆ ಈ ಬಾರಿ ಮತ್ತೊಮ್ಮೆ ಸಭೆಯ ಕೇಂದ್ರಬಿಂದು ಆಗುವ ಸಾಧ್ಯತೆ ಇದೆ. ಸಾರ್ವಜನಿಕರಿಂದ ಬಂದಿರುವ ಅನ್ಯಾಯದ ದೂರಿನ ಹಿನ್ನೆಲೆಯಲ್ಲಿ ಈ ವಿಷಯ ಗಂಭೀರ ಸ್ವರೂಪ ತಾಳಲಿದೆ ಎನ್ನಲಾಗಿದೆ. ಕಳೆದ ಬಾರಿ ಮೇಯರ್ ವಿಚಾರವನ್ನು ಮುಂದೂಡಿದ್ದರಿಂದ, ಈ ಬಾರಿ ಆಡಳಿತ–ವಿರೋಧ ಪಕ್ಷದ…

Read More

ಇಲ್ಲಿ ಬ್ಯಾಟ್ಸ್ಮನ್, ಬೌಲರ್, ಅಂಪೈರ್ ಎಲ್ಲ ಒಬ್ಬರದ್ದೇ ಆಟ..! ?

ರಮೇಶ ಕತ್ತಿ ವಿರುದ್ಧ ಗುಡುಗಿದ ಸಚಿವ ಸತೀಶ ಹುಕ್ಕೇರಿ,ಈ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಎಂಬತ ಕ್ರಿಕೆಟ್ ಆಟದಲ್ಲಿ ಬ್ಯಾಟ್ಸ್ಮನ್, ಬೌಲರ್, ಕೀಪರ್, ಅಂಪೈರ್. ಎಲ್ಲ ಪಾತ್ರವನ್ನೂ ಒಬ್ಬನೇ ನಿಭಾಯಿಸುತ್ತಿದ್ದಾನೆ. ಇದು ಸಹಕಾರವೇ? ಕುಟುಂಬ ರಾಜಕಾರಣವೇ ಎಂದು ರಮೇಶ ಕತ್ತಿ ಕುಟುಂಬದ ಕಾರ್ಯವೈಖರಿಯ ವಿರುದ್ಧ ಸಚಿವ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.ಸೆ. 28ರಂದು ನಡೆಯಲಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಹಿನ್ನೆಲೆಯಲ್ಲಿ ಪಾಶ್ಚಾಪೂರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು, ಪ್ರತಿಯೊಬ್ಬ ಕಾರ್ಯಕರ್ತನು…

Read More

ಸಮಾಜ ಸೇವೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಎಸ್ಜಿಬಿಐಟಿಯಲ್ಲಿ ಎನ್ಎಸ್ಎಸ್ ದಿನಾಚರಣೆಸಮಾಜ ಸೇವೆಯ ಮೌಲ್ಯಗಳನ್ನುಜೀವನದಲ್ಲಿ ಅಳವಡಿಸಿಕೊಳ್ಳಿ ಬೆಳಗಾವಿ:“ಎನ್ಎಸ್ಎಸ್ ಪ್ರತಿಜ್ಞಾವಿಧಿ ಕೇವಲ ಪದಗಳ ಸಮೂಹವಲ್ಲ, ಅದು ಜೀವನ ಸಾಗರದಲ್ಲಿ ದೀಪಸ್ತಂಭದಂತಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಇದರ ಮೌಲ್ಯಗಳನ್ನು ಅಳವಡಿಸಿಕೊಂಡರೆ ಸಮಾಜದ ನಿಜವಾದ ನಾಯಕತ್ವ ತೋರಿಸಬಲ್ಲರು ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ . ಎಫ್.ವಿ. ಮಾನ್ವಿ ಹೇಳಿದರು. ನಗರದಲ್ಲಿಂದು ಎಸ್ಜಿಬಿಐಟಿ ಮಹಾವಿದ್ಯಾಲಯದಲ್ಲಿ ನಡೆದ ಎನ್ಎಸ್ಎಸ್ ದಿನಾಚರಣೆ ಕಾರ್ಯಕ್ರಮದಲ್ಲಿಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಸೇವೆಯ ಮೂಲಕ ಮಾತ್ರ ಜೀವನದ ಅರ್ಥವನ್ನು ಅರಿಯಬಹುದು. ಸೇವೆ ಮಾಡಿದವನು ಸಮಾಜದಲ್ಲಿ ಶಾಶ್ವತ ಗುರುತನ್ನು ಮೂಡಿಸುತ್ತಾನೆ…

Read More

ರಾಣಿ ಶುಗರ್ಸ್ ಚುನಾವಣೆ ಪುನಶ್ಚೇತನ ಪ್ಯಾನಲ್ ಸಭೆ

ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆ: ಪುನಶ್ಚೇತನ ಪ್ಯಾನೆಲ್ ಪ್ರಚಾರ ಸಭೆ ಎಂ.ಕೆ.ಹುಬ್ಬಳ್ಳಿ: ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ಮಲಪ್ರಭಾ ಸಹಕಾರಿ ಕಾರ್ಖಾನೆಯ ಪುನಶ್ಚೇತನ ರೈತರ ಪ್ಯಾನಲ್ ಪ್ರಚಾರ ಸಭೆ ಹಿರೆಬಾಗೇವಾಡಿಯಲ್ಲಿ ನಡೆಯಿತು. ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಪ್ಯಾನಲ್ ನ ಸಾಮಾನ್ಯ ಮತಕ್ಷೇತ್ರದ ಇಟಗಿ ಶ್ರೀಕಾಂತ ನಾಗಪ್ಪ, ಕಿಲ್ಲೇದಾರ ಶಂಕರ್ ಪರಪ್ಪಾ, ತುರಮರಿ ಶ್ರೀಶೈಲ್ ಬಸಪ್ಪ, ಪಾಟೀಲ ರಘು…

Read More

ಸತ್ತವರಿಗೂ ಗಣತಿ‌ ಆದೇಶ…!

ಗಣತಿ ಗೊಂದಲ: ಸತ್ತವರಿಗೂ ಆದೇಶ ಕೊಟ್ಟ ತಹಶೀಲ್ದಾರ..! ಬೆಳಗಾವಿ ತಹಶೀಲ್ದಾರರನ್ನು ಕೇಳೊರೆ ಇಲ್ಲ. ಅವರು ಆಡಿದ್ದೇ ಆಟ..! ಕ್ರಮಕ್ಕೆ ಡಿಸಿ ಸಹ ಹಿಂದೇಟು. ಬೆಳಗಾವಿಯಲ್ಲಿ ಗಣತಿ ಬಂದ್ ಗೆ ಶಿಕ್ಷಕರ ನಿರ್ಧಾರ ಬೆಳಗಾವಿಹಿಂದುಳಿದ ವರ್ಗಗಳ ಶೈಕ್ಷಣಿಕ ಹಾಗೂ ಸಾಮಾಜಿಕ ಗಣತಿ ಕಾರ್ಯಕ್ಕೆ ರಾಜ್ಯದಾದ್ಯಂತ ಚುರುಕು ಮೂಡಿದ್ದರೆ, ಬೆಳಗಾವಿಯಲ್ಲಿ ಮಾತ್ರ ಗೊಂದಲದ ಕತ್ತಲೆಯೇ ಆವರಿಸಿದೆ. ಇದರ ಹಿಂದಿರುವ ಮೂಲ ಕಾರಣವೆಂದರೆ ಬೆಳಗಾವಿ ತಹಶೀಲ್ದಾರರ ಅವೈಜ್ಞಾನಿಕ, ನಿರ್ಲಕ್ಷ್ಯಪೂರ್ಣ ಆದೇಶ. ಸತ್ತವರಿಗೂ ಆದೇಶ –ತಹಶೀಲ್ದಾರರ ಕಚೇರಿಯಿಂದ ಹೊರಬಂದ ಆದೇಶಗಳ ಯಡವಟ್ಟನ್ನು ನೋಡಿ…

Read More

ಬೆಳಗಾವಿ ಹಾಲು ಒಕ್ಕೂಟದ ಉತ್ಪನ್ನಗಳ ಬೆಲೆ ಇಳಿಕೆ

ಬೆಳಗಾವಿ ಹಾಲು ಒಕ್ಕೂಟದ ಉತ್ಪನ್ನಗಳ ಬೆಲೆ ಇಳಿಕೆ ಬೆಳಗಾವಿ:ಹಾಲು ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಮನೆಮಾತಿನ ಬಜೆಟ್ ಮೇಲೆ ಬಿದ್ದಿದ್ದ ಒತ್ತಡ ಈಗ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ಕೇಂದ್ರ ಸರ್ಕಾರ ಹಾಲು ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರ ಇಳಿಕೆ ಮಾಡುವ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ, ಬೆಳಗಾವಿ ಹಾಲು ಒಕ್ಕೂಟವು 30 ಕ್ಕೂ ಹೆಚ್ವು ಉತ್ಪನ್ನಗಳ ದರ ಇಳಿಕೆ ಘೋಷಿಸಿದೆ. ಹೊಸ ದರಗಳು ಸೆಪ್ಟೆಂಬರ್‌ 22ರಿಂದಲೇ ಜಾರಿಗೆ ಬಂದಿದ್ದು, ರಾಜ್ಯಾದ್ಯಂತ ಗ್ರಾಹಕರಿಗೆ ನೇರ ಲಾಭ ದೊರೆಯುತ್ತಿದೆ. ಪ್ರಮುಖ ಉತ್ಪನ್ನಗಳ…

Read More

Mention only as Hindu Brahmin

Mention only as Hindu Brahmin Belagavi, In the ongoing caste census in the state, all Brahmins should be recorded strictly as Hindu Brahmins, demanded the Belagavi District Brahmin Samaj Trust. Issuing a press statement, Trust President Ram Bhandare urged that in the religion column it should be marked as Hindu and in the caste column…

Read More

ಹಿಂದೂ ಬ್ರಾಹ್ಮಣ ಎಂದು ಮಾತ್ರ ನಮೂದಿಸಿ.

ಹಿಂದೂ ಬ್ರಾಹ್ಮಣ ಎಂದು ಮಾತ್ರ ನಮೂದಿಸಿ. ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರೆ ಮನವಿ ಬೆಳಗಾವಿ, ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಎಲ್ಲಾ ಬ್ರಾಹ್ಮಣರು ‘ಹಿಂದೂ ಬ್ರಾಹ್ಮಣ’ ಎಂದು ನಮೂದಿಸಬೇಕೆಂದು ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ ಮನವಿ ಮಾಡಿದೆ.ಈ ಕುರಿತು ಪ್ರಕಟನೆ ಹೊರಡಿಸಿದ ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರೆ ಅವರು, ಧರ್ಮ ಕಾಲಂ ದಲ್ಲಿ ಹಿಂದೂ ಮತ್ತು ಜಾತಿ ಕಾಲಂ ದಲ್ಲಿ ಕೇವಲ ಬ್ರಾಹ್ಮಣ ಎಂದು ನಮೂದಿಸಬೇಕೆಂದು ಅವರು ಮನವಿ ಮಾಡಿದ್ದಾರೆ.ಹಿಂದೂ ಬ್ರಾಹ್ಮಣರು ಈ ದೇಶದ ಆಧ್ಯಾತ್ಮಿಕ,…

Read More

ಡಾ. ಆನಂದ ಸಂಕೇಶ್ವರರಿಗೆ ಪ್ರತಿಷ್ಠಿತ ಸಿಬಾ ಪುರಸ್ಕಾರ

ಡಾ. ಆನಂದ ಸಂಕೇಶ್ವರರಿಗೆ ಪ್ರತಿಷ್ಠಿತ ಸಿಬಾ ಪುರಸ್ಕಾರ ಸಾರಿಗೆ ಕ್ಷೇತ್ರದ ದಿಗ್ಗಜ ವಿಆರ್​ಎಲ್​ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಅವರಿಗೆ ಸೌತ್​ ಇಂಡಿಯಾ ಬಿಸಿನೆಸ್​ ಅವಾರ್ಡ್ಸ್​ ಪುರಸ್ಕಾರ ಸಂದಿದ್ದು, ದುಬೈನಲ್ಲಿ ನಡೆದ ಸಮಾರಂಭದಲ್ಲಿ ಅವರನ್ನು ಗೌರವಿಸಲಾಯಿತು. ದುಬೈನ ಅಲ್​ ಹಬ್ತೂರ್​ ಪ್ಯಾಲೇಸ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ಮಾಜಿ ಯುಎಇ ರಾಯಭಾರಿ ಹಾಗೂ ಎಎಜಿ ಚೇರ್ಮನ್​ ಡಾ. ಅಹ್ಮದ್​ ಅಬ್ದುಲ್​ ರೆಹಮಾನ್​ ಅಲ್ಬನ್ನಾ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಉದ್ಯಮ, ಸಂಸ್ಕೃತಿ ಮತ್ತು ವಾಣಿಜ್ಯ ವಲಯದಲ್ಲಿ…

Read More

ಹಿಂದೂ–ಕ್ರಿಶ್ಚಿಯನ್ ಗೊಂದಲಕ್ಕೆ ತೆರೆ

ಬೆಂಗಳೂರು: ಸಾರ್ವಜನಿಕ ಹಾಗೂ ರಾಜಕೀಯ ವಲಯದಿಂದ ಉಂಟಾದ ತೀವ್ರ ಆಕ್ಷೇಪದ ಹಿನ್ನೆಲೆ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಜಾತಿಪಟ್ಟಿಯಲ್ಲಿ ಕ್ರಿಶ್ಚಿಯನ್ ಧರ್ಮದೊಂದಿಗೆ ಗುರುತಿಸಲಾಗಿದ್ದ ಮೂಲ ಹಿಂದೂ ಜಾತಿಗಳ 33 ಕಾಲಂಗಳನ್ನು ಕೈ ಬಿಡಲಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಭಾನುವಾರ ಸ್ಪಷ್ಟಪಡಿಸಿದರು. ದೇವರಾಜ ಅರಸು ಭವನದಲ್ಲಿ ಸೋಮವಾರದಿಂದ ಆರಂಭಗೊಳ್ಳಲಿರುವ ಸಮೀಕ್ಷೆ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು,ಕಾಂತರಾಜು ವರದಿಯಲ್ಲಿ ಉಲ್ಲೇಖವಾಗಿದ್ದ ಜಾತಿಗಳು ಹಾಗೂ ಹೊಸದಾಗಿ ಸೇರಿಸಿದ ಜಾತಿಗಳನ್ನು ಒಳಗೊಂಡಂತೆ ಒಟ್ಟು 1561 ಜಾತಿಗಳ…

Read More
error: Content is protected !!