ಅಂಗವಿಕಲನ ಸ್ಥಿತಿ ಅಯೋಮಯ

ಹೊಡೆದವರು ನಿರಾಳ, ಹೊಡೆಸಿಕೊಂಡವನ ನರಳಾಟ. ಮನೆಯಲ್ಲಿ ತುತ್ತು ಅನ್ನಕ್ಕೂ ಪರದಾಟ. ಶೌಚಕ್ಕೂ ಬೇರೆಯವರ ಆಶ್ರಯ ಬೆಳಗಾವಿ.ಉದ್ಯಮಬಾಗ ಪೊಲೀಸರಿಂದ ಹಲ್ಲೆಗೊಳಗಾದ ಬಡಪಾಯಿ ಅಂಗವಿಕಲನ ಪರಿಸ್ಥಿತಿ ನೋಡಿದರೆ ಕರುಳು ಚುರ್ ಎನ್ನುತ್ತದೆ.ಇಲ್ಲಿ ಹಲ್ಲೆ ಮಾಡಿದ ಪೊಲೀಸರು ನಿರಾಳವಾಗಿ ವರ್ಗಾವಣೆಗೊಂಡಿದ್ದಾರೆ. ಆದರೆ ಹಲ್ಲೆಗೊಳಗಾದ ಅಂಗವಿಕಲ ಈಗ ಹಾಸಿಗೆ ಹಿಡಿದಿದ್ದಾನೆ. ಮನೆಯಲ್ಲಿ ಶೌಚಾಲಯಕ್ಕೆ ಹೋಗಲೂ ಬೇರೆಯವರ ಆಶ್ರಯ ಪಡಬೇಕಾಗಿದೆ. ದುಡಿದು ಮನೆ ನಡೆಸಬೇಕಾದ ಅಂಗವಿಕಲ ನಿರಂಜನ ಚೌಗಲಾ ಈಗ ಕನಿಷ್ಟ ಇನ್ನೂ 6 ತಿಂಗಳು ಹಾಸಿಗೆ ಬಿಟ್ಟು ಏಳದ ಪರಿಸ್ಥಿತಿಯಲ್ಲಿದ್ದಾನೆ. ಒಂದು ರೀತಿಯಲ್ಲಿ…

Read More

ಅಭಿವೃದ್ಧಿಯಿಂದ ಹಿಂದೆ ಸರಿಯಲ್ಲ- ಚನ್ನರಾಜ

ಯಾವ ಗ್ರಾಮವೂ ಅಭಿವೃದ್ಧಿ ವಂಚಿತವಾಗಲು ಅವಕಾಶವಿಲ್ಲ – ಚನ್ನರಾಜ ಹಟ್ಟಿಹೊಳಿ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಯಾವೊಂದು ಹಳ್ಳಿಯೂ ಅಭಿವೃದ್ಧಿಯಿಂದ ವಂಚಿತವಾಗಬಾರದೆನ್ನುವ ಗುರಿಯಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ.ಶುಕ್ರವಾರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ದೇವಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ದೂರದೃಷ್ಟಿ…

Read More

ಬಿಜೆಪಿ (ಅಭಿ) ‘ಜೀತ್’

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ನಡೆದ ರಾಜಕೀಯ ಜೈಲಿನ ಚದುರಂಗದಾಟದಲ್ಲಿ ಬಿಜೆಪಿ ಗೆಲುವಿನ‌ ನಗೆ ಬೀರಿದೆ. ಸತ್ಯಮೇವ ಜಯತೇ! ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಬಿಜೆಪಿ ನಗರಸೇವಕರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಕಸರತ್ತನ್ನು ವಿರೋಧಿಗಳು ನಡೆಸಿದ್ದು ಈ ಎಲ್ಲಕ್ಕೂ ಕಾರಣವಾಗಿದೆ ವಾರ್ಡ ನಂಬರ 42 ರ‌ ನಗರಸೇವಕ ಅಭಿಜಿತ್ ಜವಳಕರ ಅವರನ್ನು “ಅಕ್ರಮ ಟವರ್” ಅಳವಡಿಕೆಗೆ ವಿರೋಧ ವ್ಯಕ್ತಪಡಿಸಿದ ನಡೆದ ಗಲಾಟೆ ಪ್ರಕರಣದಲ್ಲಿ ಟಿಳಕವಾಡಿ ಪೊಲೀಸರು ಅರೆಸ್ಟ್ ಮಾಡಿದ್ದರು. ಇಲ್ಲಿ ಪೊಲೀಸರು ಉಳಿದ ಪ್ರಕರಣದಂತೆ ಇದರಲ್ಲೂ ನಡೆದುಕೊಂಡಿದ್ದರೆ ಯಾರೂ…

Read More

‘ವಿದ್ಯೆ ಕಲಿತಿದ್ದನ್ನು ಸಮಾಜಕ್ಕೆ ಅರ್ಪಿಸಿ’

ಬೆಳಗಾವಿ:ಪ್ರತಿಯೊಬ್ಬ ಯುವತಿಯೂ ವಿದ್ಯೆ ಕಲಿಯಬೇಕು. ಕಲಿತದ್ದನ್ನು ಸಮಾಜಕ್ಕೆ ಸಮರ್ಪಿಸಬೇಕೆಂದು ಲೇಖಕಿ ಆಶಾ ರತನ ಹೇಳಿದರುನಗರದ ವಿದ್ಯಾಧಿರಾಜ ಭವನದಲ್ಲಿ ರವಿವಾರ ಉನ್ನತಿ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಕ್ತಿ ಸಂಚಯ ಜಾಗೃತ ಮಹಿಳೆಯರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿ ಅವರುಮಾತನಾಡಿದರು. ಹಣ ಸಂಪಾದಿಸುವುದು, ಮನೆ ಮಾಡುವುದು ಎಲ್ಲರ ಕನಸು. ಆದರೆ, ಸಂಪಾದಿಸಿದ ಹಣದಲ್ಲಿ ಒಂದಿಷ್ಟನ್ನು ಯಾರಿಗೆ ಅವಶ್ಯವಿದೆಯೋ ಅವರಿಗಾಗಿ ಬಳಸಬೇಕೆಂದರು.ಭ್ರಷ್ಟಾಚಾರದಿಂದ ದೂರವಿರುವಂತೆ ಕರೆಕೊಟ್ಟ ಅವರು, ಸತ್ಯದೊಂದಿಗೆ ಭಗವಂತ ಇರುತ್ತಾನೆ. ಗಳಿಸಿದ ಹಣವನ್ನು ಕೆಟ್ಟ ಕೆಲಸಗಳಿಗೆ ವಿನಿಯೋಗಿಸಬೇಡಿ. ಅದರ ಪರಿಣಾಮ…

Read More

ಬಿಸಿಯೂಟ ಕಾರ್ಯಾಗಾರ ಯಶಸ್ವಿ

ಯಶಸ್ವಿಯಾದ ಬಿಸಿಯೂಟದ ಕಾರ್ಯಾಗಾರ: ವಿವಿಧ ಗಣ್ಯರಿಂದ ಶ್ಲಾಘನೆಗೆ ಬೆಳಗಾವಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಾಯದಿಂದ ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕಾಹಾರ ದೊರೆಯುತ್ತಿರುವುದು ಅಭಿಮಾನದ ಸಂಗತಿ ಎಂದು ಕರ್ನಾಟಕ ರಾಜ್ಯ ಬಿಸಿಯೂಟ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಮಂಗಳವಾರ ಇಲ್ಲಿನ ಕಾಲೇಜು ರಸ್ತೆಯ ಹೋಟೆಲ್ ಒಂದರಲ್ಲಿ ಜರುಗಿದ ಕರ್ನಾಟಕ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ಬೆಂಗಳೂರು ಇದರ ಪ್ರಥಮ ವಾರ್ಷಿಕೋತ್ಸವದ ಸವಿ ನನೆನಪಿನಲ್ಲಿ ಪ್ರಧಾನ…

Read More

ರುದ್ರೇಶ್ ಆತ್ಮಹತ್ಯೆ ತನಿಖಾಧಿಕಾರಿ ಬದಲು?

ಬೆಳಗಾವಿ. ಇಡೀ ರಾಜ್ಯವ್ಯಾಪಿ ಕೋಲಾಹಲ ಸೃಷ್ಡಿಸಿದ್ದ ಬೆಳಗಾವಿ ತಹಶೀಲ್ದಾರ ಕಚೇರಿಯ ದ್ವಿತೀಯ ದರ್ಜೆ ಗುಮಾಸ್ತ ರುದ್ರೇಶ ಯಡವಣ್ಣವರ ಆತ್ಮಹತ್ಯೆ ಪ್ರಕರಣದ ತನಿಖಾಧಿಕಾರಿ ಈಗ ಹಠಾತ್ ಬದಲಾಗಿದ್ದಾರೆ. ಖಡೇಬಜಾರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿತ್ತು.‌ಸಹಜವಾಗಿ ಇದನ್ನು ಅಲ್ಲಿನ ಸಿಪಿಐ ಶ್ರೀಶೈಲ ಗಾಬಿ ತನಿಖೆ ನಡೆಸುತ್ತಿದ್ದರು. ಆದರೆ ಪ್ರಕರಣದ ಗಂಭೀರತೆಯನ್ನು ಮನಗಂಡ ಪೊಲೀಸ್ ಆಯುಕ್ತರು ತನಿಖೆ ಹೊಣೆಯನ್ನು ಎಸಿಪಿ ಶೇಖರ್ ಅವರಿಗೆ ವಹಿಸಿದ್ದಾರೆ. ಈ ಆತ್ಮಹತ್ಯೆ ಪ್ರಕರಣದಲ್ಲಿ ಗೆಜೆಟೆಡ್ ಅದಿಕಾರಿಯಾಗಿರುವ ತಹಶೀಲ್ದಾರ ಬಸವರಾಜ ನಾಗರಾಳ, ರಾಜ್ಯದ ಪ್ರಭಾವಿ ಸಚಿವೆ…

Read More

ಡಿ. 26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಸತೀಶ್‌ ಜಾರಕಿಹೊಳಿ

ಡಿ. 26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಕಾಂಗ್ರೆಸ್‌ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವ 1924ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್…

Read More

ಡಾಪ್ಲರ್ ವೆದರ್ ರಾಡಾರ್ ಕೇಂದ್ರ

ಬೆಳಗಾವಿ: ದೇಶದಲ್ಲೇ ಅತಿ ಹೆಚ್ಚು ಮಳೆ ಬೀಳುವ ಎರಡನೇ ಪ್ರದೇಶವಾಗಿರುವ ಕರ್ನಾಟಕದಲ್ಲಿ ನಿಖರವಾದ ಹವಾಮಾನ ಮುನ್ಸೂಚನೆ ನೀಡುವ ಡಾಪ್ಲರ್ ವೆದರ್ ರಾಡಾರ್ ಕೇಂದ್ರವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕಾಗಿ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರೀಜಿಜು ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ದೆಹಲಿಯಲ್ಲಿ ಭೇಟಿಯಾಗಿ ಮನವಿ ಪತ್ರ ನೀಡಿ ಒತ್ತಾಯಿಸಿದರು. ನಮ್ಮ ರಾಜ್ಯದ ಗಾತ್ರ ಮತ್ತು ವೈವಿಧ್ಯತೆಯನ್ನು ಪರಿಗಣಿಸಿ, ನಮ್ಮದೇ ಆದ ಡಾಪ್ಲರ್ ವೆದರ್ ರಾಡಾರ್ ಕೇಂದ್ರ ಸ್ಥಾಪನೆ ಮಾಡುವುದು ಅವಶ್ಯಕತೆ ಇದ್ದು, ಕರ್ನಾಟಕದಲ್ಲಿ ಒಂದು…

Read More

ಚಿಕ್ಕೋಡಿಯಲ್ಲಿ ಕಾಂಗ್ರೆಸ್ಗೆ ‘ಉತ್ತಮ’ ಬಲ

ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಗೆ ಎನ್‌ಸಿಪಿ ಬೆಂಬಲಕಾಂಗ್ರೆಸ್‌ ಪಕ್ಷ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ- ಎನ್‌ಸಿಪಿ ನಾಯಕ ಉತ್ತಮ ಪಾಟೀಲ ಕರೆ ಚಿಕ್ಕೋಡಿ-ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶರದ ಪವಾರ ಅವರ ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ಬೆಂಬಲ ಸೂಚಿಸಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಎನ್‌ಸಿಪಿ ತನ್ನ ಬೆಂಬಲ ವ್ಯಕ್ತಪಡಿಸಿದೆ.ಗಡಿಭಾಗದಲ್ಲಿ ಎನ್‌ಸಿಪಿ ತನ್ನ ಪ್ರಾಬಲ್ಯ ಹೊಂದಿದ್ದು, ಮಹಾರಾಷ್ಟ್ರ ನಾಯಕರ…

Read More

ಗುಮ್ಮಜ ಧ್ವಂಸ ಪ್ರಕರಣ- ಸಿಪಿಐ ಹಿರೇಮಠ ಅಮಾನತ್

ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಮಸೀದಿಯ ಗುಮ್ಮಜ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಗ್ರಾಮೀಣ ಸಿಪಿಐ ಹಿರೇಮಠರನ್ನು ಅಮಾನತ್ ಮಾಡಲಾಗಿದೆ. ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬನ್ಯಾಂಗ್ ಈ ಆದೇಶ ಮಾಡಿದ್ದಾರೆ. ಈ ಗುಮ್ಮಜ ಧ್ವಂಸ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದರಿಂದ ಮತ್ತದೇ ಗ್ರಾಮದಲ್ಲಿ‌ ಕುರಾನ್ ಸುಟ್ಟ ಘಟನೆ ನಡೆದಿತ್ತು. .

Read More
error: Content is protected !!