‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು?

ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು: ಮಾಳ್ವಿಕಾ ಅವಿನಾಶ ಪ್ರಶ್ನೆ ಬೆಳಗಾವಿ: ಎನ್ ಡಿ ಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮೋದಿಯವರು, ಆದರೆ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಹೇಳಬೇಕು. ಪ್ರಧಾನಿ ಯಾರು ಆಗುತ್ತಾರೆ ಎಂಬ ಬಗ್ಗೆ ಅವರಲ್ಲೆ ಗೊಂದಲ ಇದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಮಾಳ್ವಿಕಾ ಅವಿನಾಶ ಅವರು ಹೇಳಿದ್ದಾರೆ.‌ ಇಂದು ನಗರದ ಬಿಜೆಪಿ ಮಾಧ್ಯಮ ಕಾರ್ಯಾಲಯದಲ್ಲಿ ಮಾದ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ನಾಳೆ ದಕ್ಷಿಣ ಕರ್ನಾಟದ 14 ಕ್ಷೇತ್ರಕ್ಕೆ…

Read More

ಪ್ರಿಯಾಂಕಾ ಗೆಲ್ಲಿಸಿ- ತೇಜಸ್ವಿನಿಗೌಡ

ಪ್ರಿಯಂಕಾ  ಜಾರಕಿಹೊಳಿ ಅವರನ್ನು ಬಹುಮತ ಅಂತರದಿಂದ ಗೆಲ್ಲಿಸಿ: ಡಾ. ತೇಜಸ್ವಿನಿ ಗೌಡ ಬೆಳಗಾವಿ:   “ಜಾತಿ ರಾಜಕಾರಣ ಮಾಡುವುದರಲ್ಲಿ ಬಿಜೆಪಿಯವರು ಮಗ್ನರಾಗಿದ್ದಾರೆ. ಇದರಿಂದ  ದೇಶದ ಆರ್ಥಿಕ ವ್ಯವಸ್ಥೆಗೆ ತೀವ್ರ ಹೊಡೆತ  ಬೀಳುತ್ತಿದೆ.  ದೇಶದ ಪ್ರಗತಿಗೆ, ಅಭಿವೃದ್ಧಿಗೆ ಆದ್ಯತೆ ನೀಡುವ ಕಾಂಗ್ರೆಸ್ ಗೆ ಮತದಾರರು ಆಶೀರ್ವಾದ ಮಾಡಿ,  ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಬಹುಮತ ಅಂತರದಿಂದ ಗೆಲ್ಲಿಸಿ” ಎಂದು   ಕೆಪಿಸಿಸಿ ವಕ್ತಾರೆ ಡಾ. ತೇಜಸ್ವಿನಿ ಗೌಡ ಮನವಿ ಮಾಡಿಕೊಂಡರು. ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣ ಪಂಚಾಯತ್ ನಲ್ಲಿ ಹಮ್ಮಿಕೊಂಡಿದ್ದ…

Read More

ಸಿದ್ದು ಸರ್ಕಾರ- 40 ಶಾಸಕರ ಬಂಡಾಯ ಶಂಕೆ

ಬೆಂಗಳೂರುಕರ್ನಾಟಕದ ರಾಜಕೀಯ ಧುರೀಣರೆಲ್ಲರ ಗಮನ ಈಗ ಸಿದ್ದರಾಮಯ್ಯನರ ಮುಖ್ಯಮಂತ್ರಿ ಪದವಿ ಸುತ್ತ ತಿರುಗುತ್ತಿದೆ.ಮಂತ್ರಿಮಂಡಲ ವಿಸ್ತರಣೆ, ಸ್ವಪಕ್ಷೀಯ ಶಾಸಕರ ಅಸಮಾಧಾನ ಮತ್ತು ಜಾತಿ ಆಧಾರಿತ ಲೆಕ್ಕಾಚಾರಗಳ ಮಧ್ಯೆ ಕಾಂಗ್ರೆಸ್ನ ಸ್ಥಿತಿಗತಿಗಳು ಭಾರೀ ತಿರುವ ಪಡೆಯುತ್ತಿವೆ. ಇದು ಯಾಕೆ ಮಹತ್ವಪೂರ್ಣ ಅಂದರೆ, ಜಾತಿ ರಾಜಕಾರಣದ ನಂಟು, ನಾಯಕತ್ವದ ಬದಲಾವಣೆ, ಹಾಗೂ ಒಳರಾಜಕೀಯದ ಪರಿಪಕ್ಷಗಳನ್ನು ವಿಶ್ಲೇಷಿಸುವುದು ಅನಿವಾರ್ಯ. ಜಾತಿ ರಾಜಕಾರಣ.ಕಳೆದ ಮೂರು ದಶಕಗಳಿಂದ ಕನರ್ಾಟಕದ ಸಿದ್ದಾಂತ ರಾಜಕಾರಣ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳ ಸುತ್ತ ಸುತ್ತಿಕೊಂಡು ಬಂದಿದೆ. ಈ ಎರಡು ಸಮುದಾಯಗಳು,…

Read More

ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತ

ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಿದೆ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ: ಸಿಎಂ BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ: ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ: ಸಿ.ಎಂ ಘೋಷಣೆ* ನಾವು ಸಂವಿಧಾನ ರಕ್ಷಿಸಿದರೆ ಇದೇ…

Read More

ಚಳಿಗಾಲ ಅಧಿವೇಶನಕ್ಜೆ ಪ್ರತಿಭಟನೆಗಳ ಕಾವು

ಬೆಳಗಾವಿ: ಇಂದುನಿಂದ ಹತ್ತು ದಿನಗಳ ಕಾಲ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನಕ್ಕೆ ಪ್ರತಿಭಟನೆಗಳ ಕಾವು ಜೋರಾಗಿದೆ. ಬಿಜೆಪಿ ಪ್ರತಿಪಕ್ಷದ ನಾಯಕ ಆರ್.‌ಅಶೋಕ, ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸರ್ಕಾರವನ್ನು ಇಕ್ಜಟ್ಟಿಗೆ ಸಿಲುಕಿಸಲು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದಾರೆ. ಒಂದಲ್ಲ ಹತ್ತಾರು ಸರ್ಕಾರಿ ಲೋಪಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಸ್ಕೆಚ್ ಕೂಡ ಹಾಕಿದ್ದಾರೆ. ಛತ್ತೀಸಗಡ, ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯ ಗಳ ವಿಧಾನಸಭೆ ಚುನಾವಣೆ ಗೆಲುವು ಬಿಜೆಪಿಗೆ ಒಂದು ರೀತಿಯ ಬೂಸ್ಟ್ ಸಿಕ್ಕಂತಾಗಿದೆ. ಸಿದ್ದರಾಮಯ್ಯ ಸರ್ಕಾರದ…

Read More

ಸಚಿವ ಜಾರಕಿಹೊಳಿಗೆ ಸನ್ಮಾನ

“ಬೆಳಗಾವಿ: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಸಮಸ್ತ ಪತ್ರಕರ್ತರ ಬಳದಿಂದ ಸನ್ಮಾನಿಸಲಾಯಿತು. ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್, ಬೆಳಗಾವಿ ಮುದ್ರಣ ಮಾದ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಪತ್ರಕರ್ತರು ಸಚಿವರನ್ನ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿ ಸನ್ಮಾನಿಸಿದರು. ಸನ್ಮಾನದ ವೇಳೆ ಹಿರಿಯ…

Read More

ಶೆಟ್ಟರ್ ವಿರುದ್ಧ ನಿಲ್ಲದ ಮುನಿಸು..!

ಬೆಳಗಾವಿ. ಹುಬ್ಬಳ್ಳಿಯ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸಮುದ್ರದ ಅಲೆ ವಿರುದ್ಧ ದಿಕ್ಕಿನಲ್ಲಿ ಈಜುತ್ತಿದ್ದಾರೆ. ಇದರರ್ಥ ಅವರು ಗೆಲುವಿನ ದಡ ತಲುಪುವರೇ ಹೇಗೆ ಎನ್ನುವ ಊಹೆ ತಮಗೆ ಬಿಟ್ಟಿದ್ದು.! ಬೆಳಗಾವಿಯಲ್ಲೇ ಸಾಕಷ್ಟು ಜನ ಪ್ರಭಲ ಅಭ್ಯರ್ಥಿ ಗಳಿದ್ದಾರೆ. ಅವರಿಗೆನೇ ಟಿಕೆಟ್ ಕೊಡಬೇಕು ಎನ್ಬುವ ಸಣ್ಣ ಮಟ್ಟದ ಕೂಗು ಈಗ ಆಲದಮರವಾಗಿ ಬೆಳೆದು ನಿಂತಿದೆ. ಅದರಲ್ಲೂ ಶೆಟ್ಟರ್ ಅವರು ಡಾ. ಪ್ರಭಾಕರ ಕೋರೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಅನಿಲ…

Read More

ಜಾತಿ, ದುಡ್ಡು ಲೆಕ್ಕ-ಉಲ್ಟಾ ಪಕ್ಕಾ…!?

ಚಿಕ್ಕೋಡಿ ಕತೀ ಬ್ಯಾರೆನೇ ಐತಿ. ಹಿಂದೆ ವಿರೋಧಿಸಿದ್ದವರು ಈಗ ಸಾಥ್ ಕೊಟ್ಟರು. ಹಿಂದೆ ಸಾಥ್ ಕೊಟ್ಟವರು ಈ ಬಾರಿ ಪೂರ್ಣ ಕೈಕೊಟ್ಟರು. ಬೆಳಗಾವಿಯಲ್ಲಿ ನಡೆದಿಲ್ಲ ಜಾತಿ ಲೆಕ್ಕ. ರಾಮದುರ್ಗದಲ್ಲಿ ಅವರದ್ದು ಮಟನ್, ಇವರಿಗೆ ಬಟನ್ ಅಂತೆ, ಬೆಳಗಾವಿಯಲ್ಲಿ ಇವರದ್ದು ನೋಟ, ಅವರಿಗೆ VOTE, ಜಾಣತನ‌‌ ಮೆರೆದ ಮತದಾರ ವಿಶೇಷ ವರದಿಬೆೆಳಗಾವಿ.ಬೆಳಗಾವಿ ಜಿಲ್ಲೆಯ ಎರಡೂ ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಭಿನ್ನ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಬೆಳಗಾವಿ, ಚಿಕ್ಕೋಡಿಯಲ್ಲಿ ಕತೀ ಬ್ಯಾರೇನೆ ಐತಿ’ ಎನ್ನುವ ಮಾತುಗಳು…

Read More

ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ

ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳೆ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಸಚಿವರು ದಿಢೀರ್ ಭೇಟಿ…

Read More
error: Content is protected !!