Headlines

ಇಂದು ʻನೀರಿನ ಪಾಠʼ ನಾಳೆ ʻಚುನಾವಣೆಯ ಪಾಠ…!

45 ಮಿಲಿಯನ್ ಲೀಟರ್ ನೀರು.ರೂ.3೦೦ ಕೋಟಿ ಮೌಲ್ಯದ ಯೋಜನೆ. ಗುರಿ – ಧಾರವಾಡ ಕೈಗಾರಿಕಾ ವಲಯ.ಮೂಲ – ಬೆಳಗಾವಿಯ ಹೃದಯದ ಜೀವನಾಡಿ ಹಿಡಕಲ್ ಜಲಾಶಯ. ಈ ಯೋಜನೆಯ ಬಗ್ಗೆ ಬೆಳಗಾವಿಯಲ್ಲಿ ಈಗ ಕಾಡುತ್ತಿರುವ ಪ್ರಶ್ನೆ ಒಂದೇ – ಈ ನೀರು ಯಾರ ಓಲೈಕೆಗೆ? ರಾಜ್ಯದ ಕೈಗಾರಿಕೋದ್ದೇಶಗಳಿಗೆ ಬೆಳಗಾವಿಯ ಹೊಟ್ಟೆ ಬಿಸಿ ಮಾಡಬೇಕೆ? ಯಾರ ಒತ್ತಡದಿಂದ ಕಾಮಗಾರಿ?ರಾಜ್ಯದ ಕಾಂಗ್ರೆಸ್‌ ಸರ್ಕಾರದ ಒಳಗೇ ಗೊಂದಲಗಳು ಮನೆ ಮಾಡಿವೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಒತ್ತಡದಿಂದ ಈ ಯೋಜನೆ ಆರಂಭವಾಗಿದೆ ಎಂಬ…

Read More

IPS ಮಾರ್ಟಿನ್ ಎತ್ತಂಗಡಿ

ಬೆಳಗಾವಿ. ಬೆಳಗಾವಿ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರನ್ನು ಸರ್ಕಾರ ಎತ್ತಂಗಡಿ‌‌ ಮಾಡಿದೆ. ಅವರ ಸ್ಥಾನಕ್ಜೆ CYBER CRIME AND NARCOTICS, CRIMINAL INVESTIGATION DEPT ನ‌ ಡಿಐಜಿ ಆಗಿದ್ದ ಬೋರ್ಸೆ ಭೂಷಣ ಗುಲ್ಬರೋ ಅವರನ್ನು ನೇಮಕ‌‌ ಮಾಡಲಾಗಿದೆ. ಅದೇ ರೀತಿ IPS ಗಳಾದ ಅನುಪಮ‌ ಅಗರವಾಲ್ ಸುಧೀರ್ ಕುಮಾರ ರೆಡ್ಡಿ, ಅರುಣ ಕೆ ಮತ್ತು ಹರಿರಾಮ ಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ ಮಾರ್ಬನ್ಯಾಂಗ್ ಅವರಿಗೆ ಬೇರೆ ಜಾಗೆ ತೋರಿಸಿಲ್ಲ.

Read More

ಅಪಾಯದ ಮರಗಳ ತೆರವಿಗೆ ಕಟ್ಟುನಿಟ್ಟಿನ ಸೂಚನೆ

ಬೆಳಗಾವಿ:“ಹಾನಿಯಾಗುವ ಮುನ್ನ ಎಚ್ಚೆತ್ತು ಕಾರ್ಯಾಚರಿಸೋಣ” ಎಂಬ ಸಂಕಲ್ಪದೊಂದಿಗೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಳೆಗಾಲ ಮುಂಜಾಗೃತಾ ಸಭೆ ಜರುಗಿತು. ಮೇಯರ್ ಮಂಗೇಶ ಪವಾರ್, ಉಪಮೇಯರ್ ವಾಣಿ ಜೋಶಿ, ಆಯುಕ್ತೆ ಶುಭ ಬಿ ಮತ್ತು ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಮಹಾನಗರ ಪಾಲಿಕೆ, ಅರಣ್ಯ ಇಲಾಖೆ, ಹೆಸ್ಕಾಂ ಹಾಗೂ ಮರ ಕತ್ತರಿಸುವ ಗುತ್ತಿಗೆದಾರರೊಂದಿಗೆ ಜಂಟಿಯಾಗಿ ಈ ಸಭೆ ಮಂಗಳವಾರ ಪಾಲಿಕೆ ಸಭಾಂಗಣದಲ್ಲಿ ನಡೆಯಿತು ಅಪಾಯಕಾರಿ ಮರಗಳ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮಹಾಪೌರ ಮಂಗೇಶ್…

Read More

बेळगाव महापालिकेत 5 हजार चौरस फूट जागेलाही ‘ए’ खाते मंजुरी..!

बेळगावपाच हजार चौरस फूट किंवा त्याहून मोठ्या क्षेत्रफळाच्या मोकळ्या जमिनींनाही ‘ए खाते’ देण्याचा महत्वाचा निर्णय सीमाभागातील बेळगाव महानगरपालिकेने घेतला आहे.शहर विकासाच्या दृष्टिकोनातून राज्यभरात महत्त्वपूर्ण असलेल्या या निर्णयाला बेळगाव महापालिकेने नवा अध्याय दिला आहे. सध्या बेळगाव महानगरपालिकेने घेतलेला हा निर्णय राज्यातील इतर महापालिकांनाही लागू होण्याची शक्यता दिसून येते. त्यामुळे शहर विकास विभाग लवकरच सर्व महापालिकांना यासंदर्भातील…

Read More

ಬೆಳಗಾವಿ ಪಾಲಿಕೆಯಲ್ಲಿ ಭೂ ನೀತಿ ಬದಲಾವಣೆ:

**ಬೆಳಗಾವಿ ಪಾಲಿಕೆಯಲ್ಲಿ ಭೂನೀತಿ ಬದಲಾವಣೆ: 5000 ಚದುರಡಿ ಜಮೀನಿಗೆ ‘ಎ’ ಖಾತೆಗೆ ಹಸಿರು ನಿಶಾನೆ** ಬೆಳಗಾವಿ:ನಗರಾಭಿವೃದ್ಧಿಗೆ ದಿಕ್ಕು ತೋರಿಸುವ ಮಹತ್ವದ ನಿರ್ಧಾರವೊಂದನ್ನು ಬೆಳಗಾವಿ ಮಹಾನಗರ ಪಾಲಿಕೆ ಕೈಗೊಂಡಿದ್ದು, 5000 ಚದುರಡಿ ಅಥವಾ ಹೆಚ್ಚಿನ ಜಾಗೆಗೆ ‘ಎ’ ಖಾತೆ ಮಂಜೂರು ಮಾಡುವ ಹೊಸ ನೀತಿಯನ್ನು ಜಾರಿಗೆ ತಂದಿದೆ. ಈ ತೀರ್ಮಾನವು ಮಧ್ಯಮ ವರ್ಗದ ಜನರಿಗೆ ಮನೆ ನಿರ್ಮಾಣದ ಕನಸು ಈಡೇರಿಸಲು ಕಾನೂನು ಬದ್ಧತೆ ನೀಡುವ ಮೂಲಕ ಭೂನೀತಿ ಕ್ರಾಂತಿಯತ್ತ ಹೆಜ್ಜೆ ಹಾಕಿದೆ. ಪಾಲಿಕೆ ಆಯುಕ್ತೆ ಶ್ರೀಮತಿ ಶುಭಾ ಬಿ…

Read More

ಸಿಂಪಲ್ ಮ್ಯಾನ್ ಸತೀಶ್ – ಶ್ರಮಜೀವಿ ಅಭಯ

ಹೊರಗೆ ಹಂಗಿಲ್ಲ, ಒಳಗೆ ಹೋರಾಟವಿದೆ – ಹೊಸ ತಲೆಮಾರಿಗೆ ಪಾಠ ಹೇಳುವ ನಾಯಕರು ಇ ಬೆಳಗಾವಿ ವಿಶೇಷ ರಾಜ್ಯ ರಾಜಕೀಯವೇ ಬೇರೆ. ಅದರಲ್ಲಿ ಬೆಳಗಾವಿ ರಾಜಕೀಯವೇ ಬೇರೆ. ಇಲ್ಲಿ ಪಕ್ಷಕ್ಕಿಂತ ಸಹಕಾರಿ ರಾಜಕಾರಣ ಹೆಚ್ಚು. ಅದು ಎಲ್ಲಕ್ಜೂ ಅಡ್ಜೆಸ್ಟ್ ಆಗುತ್ತದೆ. ಆದರೆ ಅದೇ ಬೆಳಗಾವಿ ಜಿಲ್ಲೆಯ ಇಬ್ಬರು ರಾಜಕಾರಣಿಗಳಲ್ಲಿ ಮಾತ್ರ ರಾಜೀಎನ್ನುವ ಮಾತೇ ಬಂದಿಲ್ಲ. ಆದರೆ ಇವರಿಬ್ಬರ ನಡುವೆ ರಾಜಕಾರಣ ತಿಕ್ಕಾಟ ಆರಂಭವಾಗಿದ್ದು ಎಲ್ಲಿ ಎನ್ನುವುದು ಇನ್ನೂ ನಿಗೂಢ..! ಅದೇನೇ ಇರಲಿ. ಅದು ಅವರವರ ವೈಯಕ್ತಿಕ. ಆದರೆ…

Read More

ಶಾಸಕರ ಉಚ್ಛಾಟನೆ- ಲಾಭ ನಷ್ಟದ ಲೆಕ್ಕಾಚಾರ ಶುರು…!

“ಸೋಮಶೇಖರ್-ಹೆಬ್ಬಾರ್ ಉಚ್ಚಾಟನೆ: ಶಿಸ್ತಿನ ಪಾಠವೋ? ರಾಜಕೀಯ ನಷ್ಟವೋ?” – e belagavi ಒಂದು ವಿಶ್ಲೇಷಣೆ ಬೆಂಗಳೂರು, ಮೇ 27 –ಸದ್ಯದ ಕರ್ನಾಟಕ ರಾಜಕೀಯದಲ್ಲಿ ಗಮನ ಸೆಳೆದಿರುವ ಪ್ರಮುಖ ಬೆಳವಣಿಗೆ ಎಂದರೆ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಎಂಬ ಇಬ್ಬರು ಮಾಜಿ ಮಂತ್ರಿಗಳನ್ನು ಬಿಜೆಪಿ ಶಿಸ್ತು ಸಮಿತಿ ಶಿಸ್ತು ಉಲ್ಲಂಘನೆಗಾಗಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿರುವುದು. ಒಂದೆಡೆ ಈ ಕ್ರಮವನ್ನು “ಪಕ್ಷದ ಶುದ್ಧೀಕರಣದ ಹೆಜ್ಜೆ” ಎಂದು ಹೊಗಳಿದರೆ, ಮತ್ತೊಂದೆಡೆ “ಆಂತರಿಕ ವೈಮನಸ್ಸಿಗೆ ಬಲಿಯಾದ ಬೆಳಕಿನ ಮುಖಂಡರ ಬೆವರಿನ…

Read More

ಹಿಡಕಲ್ ನೀರಿಗೆ ಬಾಯ್ತೆರೆದ ಧಾರವಾಡ.. ಸಿಎಂ ಜೊತೆ ಚರ್ಚೆ ಎಂದ ಸತೀಶ್

“ಹಿಡಕಲ್ ನೀರಿಗೆ ಧಾರವಾಡದ ದಾಹ: ಸಿಎಂ ಸಿದ್ದರಾಮಯ್ಯ ಜೊತೆ ತುರ್ತು ಚರ್ಚೆ!” – ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಕೆ ಮಾಡುವ ಯೋಜನೆಗೆ ಬೆಳಗಾವಿ ಜಿಲ್ಲೆಯ ಸ್ಥಳೀಯರು, ರೈತರು ಮತ್ತು ಸಾಮಾಜಿಕ ಸಂಘಟನೆಗಳು ಉಗ್ರ ವಿರೋಧ ತೋರಿದ್ದಾರೆ. ಈ ವಿವಾದಿತ ಯೋಜನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಸಚಿವ ಸತೀಶ್ ಜಾರಕಿಹೊಳಿ ಹಿಂದೆಯೇ ಆದೇಶಿಸಿದ್ದರೂ, ಸಂಬಂಧಿತ ಇಲಾಖೆಗಳು ಟೆಂಡರ್ ಪ್ರಕ್ರಿಯೆ ಮುಂದೂಡಿದ್ದು ಬಹಿರಂಗವಾಗಿದೆ. ಇದರ ಪರಿಣಾಮವಾಗಿ, “ಈ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ಟಿವಿ ಸಂಘದ ಪದಾಧಿಕಾರಿಗಳ ಆಯ್ಕೆ

:ಚಿಕ್ಕೋಡಿ ಘಟಕ ಅಸ್ತಿತ್ವಕ್ಕೆ: ಪದಾಧಿಕಾರಿಗಳ ಆಯ್ಕೆ ಇಂದು ದಿ. 26ರಂದು ಸೋಮವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವ‌‌ನದಲ್ಲಿ ನಡೆದ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಾಲಿಸ್ಟ್ ಅಸೊಸಿಯೇಷನ್ ವಿಶೇಷ ಸಭೆಯಲ್ಲಿ ಚಿಕ್ಕೋಡಿ‌ ಘಟಕವನ್ನು ಅಸ್ತಿತ್ವಕ್ಕೆ ತರಲಾಯಿತು. ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗೌರವ ಅಧಕ್ಷರಾಗಿ ಶ್ರೀಕಾಂತ್ ಕುಬಕಡ್ಡಿ, ನ್ಯೂಸ್ ಫಸ್ಟ್ ಹಿರಿಯ ವರದಿಗಾರಅಧ್ಯಕ್ಷ : ಸಿದ್ದೇಶ ಪುಠಾಣಿ, ಪವರ್ ಟಿವಿ ವರದಿಗಾರಉಪಾಧ್ಯಕ್ಷ: ಅಜಿತ್ ಸಣ್ಣಕ್ಕಿ, ಗ್ಯಾರಂಟಿ ನ್ಯೂಸ್ ವರದಿಗಾರಪ್ರಧಾನ ಕಾರ್ಯದರ್ಶಿ: ಸಂಜೀವ ಅರಭಾವಿ, ಆರ್.ಕನ್ನಡ…

Read More

ಮುಜಮಿಲ್ ನಾಮಕಾವಾಸ್ತೆ ವಿರೋಧ ಪಕ್ಷದ ನಾಯಕ..!

ವಿರೋಧ ಪಕ್ಷದ ನಾಯಕನ ಆಸನದಲ್ಲಿ ಪಕ್ಷೇತರ ನಗರಸೇವಕಿ ಪುತ್ರನ ಅತಿಕ್ರಮಣ. ವಿಪಕ್ಷ ನಾಯಕ ಮುಜಮಿಲ್ ಡೋಣಿಯ ಮೌನ: ಹುದ್ದೆಯ‌ ಮರ್ಯಾದೆ ತಗೆದ ಡೋಣಿ. ಬೆಳಗಾವಿ ಪಾಲಿಕೆಯಲ್ಲಿ ಡೋಣಿ ಅಡ್ಜೆಸ್ಟಮೆಂಟ್ ಅಂತೆ ಪಾಲಿಕೆಯಲ್ಲಿ ಖುರ್ಚಿ ಖಾಲಿ ಇದ್ದರೆ ಸಾಕು..ಯಾರು ಬೇಕಾದವರು ಕುಳಿತುಕೊಳ್ಳಬಹುದು. ಎಲ್ಲಿಗೆ ಬಂತು ಪಾಲಿಕೆ ಆಡಳಿತ ವ್ಯವಸ್ಥೆ. ಅಶೋಕ ನಗರ ವಲಯ ಕಚೇರಿಯಲ್ಲಿ PID ಕಡತ ಹಿಡಿದು ಕೊಂಡು‌ ನಿಲ್ಲೋರು ಯಾರು? ಕಡತ ಕಳ್ಳತನದ ನಡುವೆ ಇದೊಂದು ಹೊಸ ತಲೆನೋವು. ಬೆಳಗಾವಿ:ಇದು ರಾಜಕೀಯ ಕುರ್ಚಿಯ ವಿಷಯವಲ್ಲ. ಇದು…

Read More
error: Content is protected !!