ಇವರಿಗೊಂದು ಸಲಾಂ ಹೇಳಲೇಬೇಕು..!

ಬೆಳಗಾವಿ. ಉಳಿದ ವಿಷಯ ಏನೇ ಇರಲಿ. ಬೆಳಗಾವಿ ರಾಜ್ಯೋತ್ಸವ ಆಚರಣೆ ವಿಚಾರದಲ್ಲಿ ಬೆಳಗಾವಿ ಅಧಿಕಾರಿಗಳು ಪಟ್ಟ ಶ್ರಮಕ್ಕೊಂದು‌ ‘ಸಲಾಂ’ ಹೇಳಲೇಬೇಕು. ಇಡೀ ರಾಜ್ಯದ ಕನ್ನಡಿಗರು ಬೆಳಗಾವಿ ರಾಜ್ಯೋತ್ಸವ ದತ್ತ ತಿರುಗಿ ನೋಡುವ ಹಾಗೆ ಮಾಡಿದ್ದಾರೆ.. ಹೀಗಾಗಿ ಬೆಳಗಾವಿಯಲ್ಲಿ ಒಂದು ದಿನ ಮುಂಚಿತವಾಗಿಯೇ ರಾತ್ರಿ ಹೊತ್ತು ಕನ್ನಡ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಸರ್ಕಾರ ರಾಜ್ಯೋತ್ಸವಕ್ಕೆ ಅನುದಾನ ಕೊಡುತ್ತೋ ಅಥವಾ ಬಿಡುತ್ತೋ ಎರಡನೇ ಮಾತು. ಆದರೆ ಅಧಿಕಾರಿಗಳು ರಾಜ್ಯೋತ್ಸವ ಆಚರಣೆಗೆ ವಿಶೇಷ ಮರೆಗು ಕೊಟ್ಟಿದ್ದನ್ನು ಗಮನಿಸಿದರೆ ವಾವ್ ಎನ್ನದೇ ಎರಡು‌…

Read More

ಬೆಳಗಾವಿಗೆ ಬರಲಿದೆ ಸಿಎಂ ಅದೃಷ್ಟ..!?

ಸಿಎಂ ರೇಸ್ ನಲ್ಲಿ ಸತೀಶ್ ಜಾರಕಿಹೊಳಿ ಹೆಸರು ಮುನ್ನೆಲೆಗೆ. ಸಿದ್ದು ಅವರಿಂದಲೇ ಸತೀಶ್ ಹೆಸರು ಪ್ರಸ್ತಾಪ!?. ದೆಹಲಿ ದೌಡಾಯಿಸಿದ ಸತೀಶ್ ಜಾರಕಿಹೊಳಿ. ಬೆಂಗಳೂರು. ಮೈಸೂರು ಮೂಡಾ ಹಗರಣದ ವಿಚಾರಣೆ ನಡೆದಿರುವ ಬೆನ್ನ ಹಿಂದೆಯೇ ಕಾಂಗ್ರೆಸ್ ಹೈ ಕಮಾಂಡ್ ಮುಖ್ಯಮಂತ್ರಿ ಬದಲಾವಣೆ ಸಿದ್ಧತೆ ನಡೆಸಿದೆಯೇ? ರಾಜಕೀಯವಲಯದಲ್ಲಿ ಕೇಳಿ ಬರುತ್ತಿರುವ ಚರ್ಚೆಗಳು ಮತ್ತು ಹೈ ಕಮಾಂಡ ಒಬ್ಬೊಬ್ಬರನ್ನೇ ಕರೆದು ಅಭಿಪ್ರಾಯ ಕೇಳುತ್ತಿರುವುದನ್ನು ಗಮನಿಸಿದರೆ ಸಿಎಂ ಬದಲಾವಣೆ ಪಕ್ಕಾ ಎನ್ನಲಾಗುತ್ತಿದೆ. ಇನ್ನೂ ಅಚ್ಚರಿ ಸಂಗತಿ ಎಂದರೆ, ತಮ್ಮ ಉತ್ತರಾಧಿಕಾರಿ ಆಯ್ಕೆ ಹೊಣೆಯನ್ನೂ…

Read More

ಲೋಕ ಅಖಾಡಾ.. ಚಿಂದಿ ಚಿತ್ರಾನ್ನ..

ಬೆಳಗಾವಿ. ಲೋಕಸಭೆ ಚುನಾವಣೆಗೆ ಇನ್ನು ಗಾವುದ ದೂರ ಇರುವಾಗಲೇ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಬಹುದೊಡ್ಡ ಗೊಂದಲ ಸೃಷ್ಟಿಯಾಗತೊಡಗಿದೆ.ಆದರೆ ಈ ಎಲ್ಲ ಗೊಂದಲದ ನಡುವೆ ನಾಡದ್ರೋಹಿ ಎಙಿಎಸ್ ನವರ ಮಾತು ಕೇಳಿ ಮಹಾರಾಷ್ಟ್ರ ಸರ್ಕಾರ ಗಡಿ ಭಾಗದ ಮರಾಠಿ ಭಾಷಿಕರ ಪರ ಎನ್ನುವ. ತೋರಿಸುವ ನಾಟಕ ನಡೆಸಿದೆ.ಇವತ್ತು ಅತ್ತ ಮಹಾರಾಷ್ಟ್ರ ದವರೂ ಸಹ ಮರಾಠಿ‌ ಭಾಷಿಕರನ್ನು ಓಲೈಸತೊಡಗಿದ್ದಾರೆ. ಇತ್ತ ಗಡಿನಾಡ ಬೆಳಗಾವಿಯಲ್ಲಿಯೂ ಕೂಡ ಬಿಜೆಪಿ ಮತ್ತು ಕಾಂಗ್ರೆಸ್ ನವರು ಇನ್ನುಳಿದ. ಸಮಾಜದವರನ್ನು ಕಡೆಗಣಿಸಿ ಮರಾಢಿಗರ ಓಲೈಕೆಗೆ…

Read More

ಸಾರ್ವಜನಿಕ ಗಣೇಶ ವಿಸರ್ಜನಾ ವಾಹನಗಳು

ಸಾರ್ವಜನಿಕ ಗಣೇಶ ವಿಸರ್ಜನಾ ವಾಹನಗಳುಬೆಳಗಾವಿ.ಗಣೇಶನ ಮೂರ್ತಿಗಳನ್ನು ಕೆರೆ, ಬಾವಿ ಮತ್ತು ನದಿಗಳಲ್ಲಿ ವಿಸರ್ಜಿಸುವುದನ್ನು ಮಾಲಿನ್ಯ ನಿಯಂತ್ರಣ ಮಂಡಳಿ ನಿಷೇಧಿಸಿದೆ. ಕೆೆರೆ, ಬಾವಿ ಮತ್ತು ನದಿಗಳಲ್ಲಿಚವಿರ್ಸಜಿಸುವುದತಿಂದ ಅಂತರ್ಜಲ ಹಾಗೂ ನೀರಿನ ಸೆಲೆ ಎಲ್ಲವೂ ಹಾಳಾಗುತ್ತದೆ ಎಂದು ಅದು ಸ್ಪಷ್ಟನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದಿನಾಂಕ: 23 ರಂದು ಸಾಯಂಕಾಲ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಗರದ ವಿವಿಧ ಬಡಾವಣೆಗಳಿಗೆ ಸಾರ್ವಜನಿಕ ಅನೂಕೂಲಕ್ಕಾಗಿ ಗಣೇಶ ಸಂಚಾರಿ ವಿಸರ್ಜಣಾ ವಾಹನ ವ್ಯವಸ್ಥೆಯನ್ನು ಮಾಡಲಾಗಿದೆ, ಸಾರ್ವಜನಿಕರು…

Read More

ಬಗೆಹರಿಯದ ಧ್ವಜ ವಿವಾದ- ಮುಂದುವರೆದ ಮಾತುಕತೆ

ಬೆಳಗಾವಿ ಮಂಡ್ಯದ ಕೆರಗೋಡುವಿನಲ್ಲಿ‌ ಆರಂಭಗೊಂದ ಧ್ವಜ ದಂಗಲ್ ಗಡಿನಾಡ ಬೆಳಗಾವಿ ಜಿಲ್ಲೆಯಲ್ಲೂ ಮುಂದುವರೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿಯಲ್ಲಿ ಧ್ವಜ ದಂಗಲ್ ಶುರುವಾಗಿದೆ. ಕಳೆದ ೧೫ ದಿನಗಳ ಹಿಂದೆ ಆರಂಭಗೊಂಡು ಈ‌ ವಿವಾದ ಸಧ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಾಣಸಿಗುತ್ತಿಲ್ಲ. ಎಂ.ಕೆ ಹುಬ್ಬಳ್ಳಿಯ ಹಳೆಯ ಹನುಮಾನ ಮಂದಿರದ ಮುಂದಿರುವ ಧ್ವಜ‌ ಕಂಬಕ್ಕೆ ಧ್ವಜವನ್ನು ಕಟ್ಟಲಾಗಿತ್ತು. ಆದರೆ ಅದನ್ನು ಪೊಲೀಸರು ಯಾವ ಉದ್ದೇಶದಿಂದ ತೆರವು ಮಾಡಿದರು ಎನ್ನುವುದು ಗೊತ್ತಾಗಿಲ್ಲ.ಈಗ ಅದು ವಿವಾದದ ಸ್ವರೂಪ ಪಡೆದುಕೊಂಡಿದೆ. ಗಮನಿಸಬೇಕಾದ ಸಂಗತಿ…

Read More

ಕರ್ನಾಟಕವನ್ನು ತಾಲೀಬಾನ್ ಮಾಡಬೇಡಿ…!

ಕರ್ನಾಟಕವನ್ನು ತಾಲೀಬಾನ್ ಮಾಡಬೇಡಿ’ ಬೆಳಗಾವಿ.ಕನರ್ಾಟಕವನ್ನು ತಾಲೀಬಾನ್, ಬಾಂಗ್ಲಾ ಆಗಲು ಬಿಡಬೇಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ ರಾಜ್ಯ ಸರ್ಕಾರ ವನ್ನು ಆಗ್ರಹಿಸಿದರು,ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು, ನಾಗಮಂಗಲದಲ್ಲಿ ಗಣೇಶ ಮೂರ್ತಿವಿಸರ್ಜನೆ ವೇಳೆ ಸಂಭವಿಸಿದ ಗಲಭೆ ಆತಂಕದ ವಾತಾವರಣಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಹಿಂದೂ ಧಾರ್ಮಿಕ ಚಟುವಟಿಕೆಗಳನ್ನು ಮಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸುನೀಲ್ ಕುಮಾರ ಹೇಳಿದರು, ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಮೇಲೆ ಕೇಸ್ ಹಾಕಿ ಬಂಧಿಸಲಾಗಿದೆ. ಆದರೆ, ಮಸೀದಿ ಮಂಡಳಿಯ ಮೇಲೆ ಯಾಕೆ ಕೇಸ್…

Read More

ಸತೀಶ ಶುಗರ್ಸ ಬಾಯ್ಲರ್ ಪೂಜಾ ಸಮಾರಂಭ”

ಬೆಳಗಾವಿ.ಹುಣಶ್ಯಾಳ ಪಿಜಿ ಯಲ್ಲಿರುವ ಸತೀಶ ಶುಗರ್ಸ್ ಕಾರ್ಖಾನೆ ಯಲ್ಲಿ ಮಂಗಳವಾರ ಪ್ರಸಕ್ತ 2023-24 ಹಂಗಾಮಿನ ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮ ನಡೆಯಿತು, ಕಾರ್ಖಾನೆಯ ಚೇರಮನ್ ಮತ್ತು ಮುಖ್ಯ ಹಣಕಾಸು ಅಧಿಕಾರಿ ಪ್ರದೀಪ ಕುಮಾರ ಇಂಡಿ ಇವರು ಮಹಾಲಕ್ಷೀ ಮತ್ತು ಅಗ್ನಿಪೂಜೆ ಮಾಡುವ ಮೂಲಕ ಬಾಯ್ಲರ್ ಪ್ರದೀಪನ ಕಾರ್ಯಕ್ರಮವನ್ನು ನೆರವೇರಿಸಿದರು. ಕಾರ್ಖಾನೆಯ ಹಿರಿಯ ಉಪಾಧ್ಯಕ್ಷರುಗಳಾದ ಎಲ್. ಆರ್.ಕಾರಗಿ, ಪಿ. ಡಿ. ಹಿರೇಮಠ ಉಪಾಧ್ಯಕ್ಷವೀರು ತಳವಾರ, ಅಜೀಬಸಿಂಗ್ ರಾಣಾ ಹಾಗೂ ದೀಲಿಪ ಪವಾರ ಮತ್ತು ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಉಪಸ್ಥಿತರಿದ್ದರು.

Read More

ಜಾರಕಿಹೊಳಿ ಹೊಸ ಬಾಂಬ್ ಏನು ?

ಸಾಹುಕಾರ 30 ರಂದು ಪ್ರೆಸ್‌ಮೀಟ್: ಹೆಚ್ಚಿಸಿದ ಹಾರ್ಟ್‌ಬೀಟ್ ಬೆಳಗಾವಿಯಲ್ಲಿ ಸಿಡಿಸ್ತಾರಾ ಹೊಸ ಅಸ್ತ್ರ? ಸಮ್ಮಿಶ್ರ ಸರ್ಕಾರ ಕೆಡವಿದ ರೂವಾರಿ. ಬೆಳಗಾವಿ: ಒಂದೆಡೆ ಆಪರೇಷನ್ ಕಮಲ ಬಗ್ಗೆ ವದಂತಿಗಳು ಕೇಳಿ ಬರುತ್ತಿರುವ ಬೆನ್ನಲ್ಲಿಯೇ ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ನಡೆಸುತ್ತಿರುವ ಪತ್ರಿಕಾಗೋಷ್ಠಿ ಭಾರೀ ಸಂಚಲನ ಮೂಡಿಸಿದೆ.೨೦೧೮ರ ಸಮ್ಮಿಶ್ರ ಸರ್ಕಾರ ಕೆಡವಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಮುಖ್ಯ ಕಾರಣ ಎಂದೇ ಹೇಳಲಾಗುವ ಬಾಂಬೇ ಬಾಯ್ಸ್ ಲೀಡರ್ ರಮೇಶ ಜಾರಕಿಹೊಳಿ ಅವರು ಈಗ…

Read More

ಸ್ಮಶಾನ ಭೂಮಿ ಕಬಳಿಕೆ- ದೇವಗಿರಿ ಗ್ರಾಮಸ್ಥರ ಪ್ರತಿಭಟನೆ

ಬೆಳಗಾವಿ: ಕಡೋಲಿ ಗ್ರಾಪಂಗೆ ವ್ಯಾಪ್ತಿಯಲ್ಲಿ ಬರುವ ದೇವಗಿರಿ ಗ್ರಾಮದಲ್ಲಿನ ಲಿಂಗಾಯತ ಸಮಾಜದ ಸ್ಮಶಾನಭೂಮಿಯನ್ನು ಕಬಳಿಸಲು ಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿ ದೇವಗಿರಿ ಗ್ರಾಮಸ್ಥರು ಸ್ಮಶಾನಭೂಮಿಯಲ್ಲೇ ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ವೇಳೆ ದೇವಗಿರಿ ಗ್ರಾಮಸ್ಥರು ಮಾತನಾಡಿ, ದೇವಗಿರಿ ಗ್ರಾಮದ ಸರ್ವೇ ನಂ 123/8ರಲ್ಲಿ ಬರುವ 1 ಎಕರೆ 16 ಗುಂಟೆಯ ಭೂಮಿಯನ್ನು ಲಿಂಗಾಯತ ಸಮಾಜದ ಜನರಿಗೆ ಸ್ಮಶಾನಕ್ಕೆ ಮೀಸಲಾಗಿತ್ತು. ಕಳೆದ ಸುಮಾರು ವರ್ಷಗಳಿಂದ ದೇವಗಿರಿ ಗ್ರಾಮದ ಜನರು ಮೃತಪಟ್ಟ ವ್ಯಕ್ತಿಗಳ ಶವ ಸಂಸ್ಕಾರಕ್ಕೆ ಈ ಜಾಗ ಬಳಸಿಕೊಳ್ಳುತ್ತಿದ್ದಾರೆ….

Read More

ಬೆಳಗಾವಿಗೆ ಬಂತು ಮೈಸೂರು ಟ್ರೇನ್..!

ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಏಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಸೆ-07 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಮುಂಜಾನೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು…

Read More
error: Content is protected !!