Headlines

ಬೆಳಗಾವಿಯಲ್ಲಿ ಗುಂಡಿನ ದಾಳಿ

ಬೆಳಗಾವಿ ಮಹಾಂತೇಶ ನಗರದ ಕೆಎಂಎಫ್ ಡೈರಿ ಬಳಿ ಗುಂಡಿನ ದಾಳಿ ನಡೆದಿದ್ದು, 31 ವರ್ಷದ ಪ್ರಣೀತ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದಾರೆ. ದ್ವಾರಕಾ ನಗರ, ಟಿಳಕವಾಡಿಯ 5ನೇ ಕ್ರಾಸ್ ನಿವಾಸಿ ಪ್ರಣೀತ್ ಕುಮಾರ್ ಅವರಿಗೆ ಡೇರಿ ಬಳಿ ಗುಂಡು ತಗುಲಿ ತೀವ್ರ ಗಾಯಗೊಂಡಿದ್ದಾರೆ. ವೈಯಕ್ತಿಕ ದ್ವೇಷವೇ ದಾಳಿಗೆ ಕಾರಣ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಮಾಳಮಾರುತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Read More

ಮೋದಿ ದಾರಿಯಲ್ಲಿ ಬೆಳಗಾವಿ ಹಿರೇಮಠ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಚ ಭಾರತದ ಕಲ್ಪನೆಯಂತೆ ಬೆಳಗಾವಿ ಸರ್ವಲೋಕಾ ಸೇವಾ ಫೌಂಡೇಶನ್ ಸಂಸ್ಥಾಪಕ, ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ನೇತೃತ್ವದಲ್ಲಿ ಮುಕ್ಕಾದ ದೇವರ ಫೋಟೋಗಳನ್ನು ಗಿಡ, ಮರಗಳ ಕೆಳಗಡೆ ಇಡುವ ಬದಲು ಶಾಸ್ತ್ರೋಕ್ತವಾಗಿ ಅದನ್ನು ವಿಸರ್ಜನೆ ಮಾಡಬೇಕೆಂದು ಜನರಲ್ಲಿ ಜಾಗೃತಿ‌ ಮೂಡಿಸಿ ನಗರದ ಪ್ರಮುಖ ಸ್ಥಳಗಳಲ್ಲಿ ಬಿತ್ತಿ ಪತ್ರ ಹಚ್ಚುವ ಮೂಲಕ ಮಾದರಿಯಾಗಿದ್ದಾರೆ. ದೇವರ ಫೋಟೋಗಳನ್ನು ಖುಷಿಯಿಂದ ತಂದು ‌ಮನೆಯಲ್ಲಿ ಪೂಜೆ ಮಾಡುವುದು ಸರ್ವೇಸಾಮಾನ್ಯ. ಆದರೆ ಅದೇ ಫೋಟೋ ಮುಕ್ಕಾದಾಗ ಅದನ್ನು ಮರ,…

Read More

ಬೆಳಗಾವಿ ಕುಣಿಸುತ್ತಿರುವ BAR ಗಳು

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಬಾರ್ ರೆಸ್ಟೋರೆಂಟ್, ವೈನ್ ಶಾಪ್ ಗಳು ಹೇಳಿದಂತೆ ಅಬಕಾರಿ ಮತ್ತು ಪೊಲೀಸ್ ಇಲಾಖೆಯವರು ಕೇಳುತ್ತಾರೋ ಅಥವಾ ಇವರು ಹೇಳಿದಂತೆ ಅವರು ಕೇಳುತ್ತಾರೋ? ಸಹಜವಾಗಿ ಇಂತಹುದೊಂದು ಪ್ರಶ್ನೆ ಬೆಳಗಾವಿಗರನ್ನು ಅಷ್ಟೇ ಅಲ್ಲ ರಾಜ್ಯದ ಜನರನ್ನು ಕಾಡುತ್ತಿದೆ.ಆದರೆ ಇದಕ್ಕೆಲ್ಲ ಸ್ಪಷ್ಟ ಉತ್ತರ ಕೊಡಬೇಕಾದವರು ಜಾಣ ಕಿವುಡತನ ತೋರಿದ್ದು ಪರಿಸ್ಥಿಗೆ ಹಿಡಿದ ಕೈಗನ್ನಡಿ. ಬೆಳಗಾವಿಯ ವಾಸ್ತವತೆಯನ್ನು ಗಮನಿಸಿದರೆ, ಇಲ್ಲಿ ಮದ್ಯದ ಅಂಗಡಿಗಳು, ರೆಸ್ಟೋರೆಂಟ್ ಗಳು ಹೇಳಿದಂತೆ ಅದರ ಮೇಲೆ‌ ನಿಯಂತ್ರಣ ಹೊಂದಿದ ಅಬಕಾರಿ‌ ಮತ್ತು ಪೊಲೀಸ್‌ ಇಲಾಖೆಯವರು…

Read More

ಬೆಳಗಾವಿ, ಹುಬ್ಬಳ್ಳಿಗೆ ರಕ್ಷಿತ್ ಶೆಟ್ಟಿ

ರವಿವಾರ ರಕ್ಷಿತ್ ಶೆಟ್ಟಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿಗೆ ಭೇಟಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ವಿಜಯ ಯಾತ್ರೆ ಅಂಗವಾಗಿ ಇಂದು ಹುಬ್ಬಳ್ಳಿಯ ಅರ್ಬನ್ ಒಯಾಸಿಸ್ ಮಾಲ್‌ನ ಸಿನಿಪೊಲೀಸ್‌ಗೆ ಬೆಳಿಗ್ಗೆ 9:50ರ ಶೋ, ಧಾರವಾಡನ ಸಿಟಿ ಮಾಲ್ ಐನಾಕ್ಸ್ಗೆ 12:00 ಗಂಟೆ ಶೋ ಹಾಗೂ ಬೆಳಗಾವಿ ಕಪೀಲ್ ನ್ಯೂಕ್ಷಿಯಸ್ ಮಾಲ್‌ಗೆ 3:30 ಶೋನಲ್ಲಿ ನಾಯಕ ನಟ ರಕ್ಷಿತ್ ಶೆಟ್ಟಿ, ನಾಯಕಿ ರುಕ್ಮಿಣಿ ವಸಂತ್ ಹಾಗೂ ನಿರ್ದೇಶಕ ಹೇಮಂತ ರಾವ್ ಭೇಟಿ ನೀಡಿ ಪ್ರೇಕ್ಷಕರೊಂದಿಗೆ ಸಂತಸ ಹಂಚಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ…

Read More

ತೆರಿಗೆ ವಂಚನೆ- ಪಾಲಿಕೆಯಲ್ಲಿ ಸಾಕ್ಷಿ ನಾಶದ ಭಯ

ಸಾಕ್ಷ್ಯ ನಾಶದ ನೆರಳು:ಪಾಲಿಕೆಯ ಬಹುಕೋಟಿ ತೆರಿಗೆ ವಂಚನೆಇನ್ನೂ ನಡೆಯದ ಲೋಕಾ ತನಿಖೆ.. ಲೋಕಾಯುಕ್ತ ನ್ಯಾಯಮೂರ್ತಿಗಳ ಭೇಟಿ ಹಿನ್ನೆಲೆಯಲ್ಲಿ ಅಧಿಕಾರಿಗಳಲ್ಲಿ ನಡುಕ ಶುರು.ಪಾಲಿಕೆ ಆಯುಕ್ತರ ಪತ್ರಕ್ಕೆ ತನಿಖೆಯ ಸುಳಿವು ಬಿಟ್ಟುಕೊಡದ ಬೆಳಗಾವಿ ಲೋಕಾಯುಕ್ತ ಕಚೇರಿ.ಪತ್ರ ಬರೆದು ತಿಂಗಳು ಗತಿಸಿದರೂ ತನಿಖೆ ವಿಳಂಬಕ್ಕೆ ಕಾರಣವಾದರೂ ಏನು?ತೆರಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತವರಿಂದ ಸಾಕ್ಷಿ ನಾಶದ ಭೀತಿ. ಬೆಳಗಾವಿ:ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ತೆರಿಗೆ ವಂಚನೆ ಪ್ರಕರಣ ಈಗ ಮತ್ತೊಮ್ಮೆ ಮರು ಚರ್ಚಗೆ ಕಾರಣವಾಗಿದೆ.ರಾಜ್ಯ ಲೋಕಾಯುಕ್ತ…

Read More

KLE ಬೆಳೆಸಿದ್ದು ಕಾಂಗ್ರೆಸ್ ಅಲ್ಲ.. ಲಕ್ಷ್ಮೀ ಬಹಿರಂಗ ಕ್ಷಮೆ ಕೇಳಲಿ

ದಾನಿಗಳಿಂದ ಕೆಎಲ್‍ಇ ಸಂಸ್ಥೆ ಬೆಳೆದಿದೆ, ಕಾಂಗ್ರೆಸ್‍ನಿಂದ ಅಲ್ಲ !: ಡಾ.ಪ್ರಭಾಕರ ಕೋರೆ ಚಾಟಿ ಇತಿಹಾಸ ತಿಳಿಯದೇ ಮಾತನಾಡಿದ ಸಚಿವೆ ಹೆಬ್ಬಾಳಕರಗೆ ಡಾ.ಕೋರೆ ತಿರುಗೇಟು. ದಾನಿಗಳಿಂದ ಬೆಳೆದ ಸಂಸ್ಥೆ ಇದು. ಶಿಕ್ಷಣ ಸಂಸ್ಥೆಯಲ್ಲಿ ರಾಜಕೀಯ ಮಾಡಬೇಡಿ. ಜನರ ಭಾವನೆಗಳೊಂದಿಗೆ ಚೆಲ್ಲಾಟ ಬೇಡ. ಸಚಿವೆ ಲಕ್ಷ್ಮೀ ಬಹಿರಂಗ ಕ್ಷಮೆ ಕೇಳಲಿ. ಬೆಳಗಾವಿ. 108 ವರ್ಷಗಳ ಇತಿಹಾಸ ಹೊಂದಿರುವ ಕೆಎಲ್‍ಇ ಸಂಸ್ಥೆಯು ದಾನಿಗಳಿಂದ ಬೆಳೆದು ನಿಂತಿದೆ. ಕೆಎಲ್‍ಇ ಸಂಸ್ಥೆಯ ಯಾವುದೇ ಇತಿಹಾಸವನ್ನು ಅರಿಯದೆ ಬಾಲಿಶ ಹೇಳಿಕೆಗಳನ್ನು ಕೊಡುವುದು ಉಚಿತವಾದುದಲ್ಲವೆಂದು ಕೆಎಲ್‍ಇ ಕಾರ್ಯಾಧ್ಯಕ್ಷ…

Read More

ನಡುರಸ್ತೆಯಲ್ಲೇ ಸೀರೆ ಎಳೆದ ಕಿರಾತಕರು..!

ಬೆಳಗಾವಿಯಲ್ಲೊಂದು‌ ಅಮಾನವೀಯ ಘಟನೆ, ವೃದ್ಧೆಯ ಬ್ಲೌಸ‌ಹರಿದ ಕಿರಾತಕರು. ರಕ್ಷಣೆ ಕೊಡುವಂತೆ ತಾಯಿ, ಮಗಳ ಮನವಿ ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ನಡೆಯಬಾರದ ಅಮಾನವೀಯ, ಹೇಯ ಘಟನೆಯೊಂದು ನಡೆದಿದೆ. ಒಂದು ರೀತಿಯಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಇದಾಗಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ದುರುಳರು ಮಹಿಳೆಯೊಬ್ಬಳ ಸೀರೆ ಎಳೆದು ಅಟ್ಟಹಾಸ ಮೆರೆದಿದ್ದಾರೆ. ಮಗಳು ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಳೆಂದು ಆರೋಪಿಸಿ ಕೆಲವರು ಮನೆಗೆ ನುಗ್ಗಿ ತಾಯಿ, ಮಗಳ ಮೇಲೆ ಹಲ್ಲೆ‌ ಮಾಡಿದರು. ಸಾರ್ವಜನಿಕವಾಗಿ ವೃದ್ಧೆಯ ಬ್ಲೌಸ್ ಹರಿದು ಹಾಕಿ ಅಮಾನವೀಯವಾಗಿ ವರ್ತನೆ ಮಾಡಲಾಗಿದೆ….

Read More

ಅಧಿವೇಶನದಲ್ಲಿ ಕುಲವಳ್ಳಿ ಕಾವು?

ಕಿತ್ತೂರು ಬಳಿ ಕುಲವಳ್ಳಿ ರೈತರ ಪ್ರತಿಭಟನೆ ಬಗ್ಗೆ ಈಗಾಗಲೇ ಎಸ್ಪಿಯವರು ಸ್ಪಷ್ಟನೆ ನೀಡಿದ್ದಾರೆ. ಇಲ್ಕಿ ಸರ್ಕಾರವೇ ಇರುವುದರಿಂದ ಹೆದ್ದಾರಿ ತಡೆ ಮಾಡಿದರೆ ಗಣ್ಯರ ಸಂಚಾರಕ್ಕೆ ಅಡ್ಡಿಯಾಗಬಹುದು ಎನ್ನುವ ಕಾರಣಕ್ಜೆ ಅವರು ಸ್ವಲ್ಪ ಮಟ್ಟಿಗೆ ಆಕ್ರೋಶ ಭರಿತರಾಗಿರಬಹುದು ಅನಿಸುತ್ತದೆ.‌ಆದರೆ ಉಳಿದವರ ಜೊತೆ‌ ಮಾತನಾಡಿದಂತೆ ರೈತರು ಮತ್ತು ಮಕ್ಕಳ ಜೊತೆ ನಡೆದುಕೊಂಡ ಖಾಕಿ ದರ್ಪ ಕೋಲಾಹಲಕ್ಕೆ ಕಾರಣವಾಗಬಹುದು ಎನ್ನಲಾಗುತ್ತದೆ. ಬೆಳಗಾವಿ. ಯಾಕೊ ಏನೊ. ಈ ಬಾರಿ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಗಿಂತ ಪೊಲೀಸ್ ಬಗ್ಗೆನೇ ಗಂಭೀರ ಚರ್ಚೆ…

Read More

बेळगाव महापालिकेच्या ३ माजी आयुक्तांविरोधात चौकशी अहवालाच्या आधारे कारवाईची शिफारस”

बेळगाव:राज्यातील महापालिकांमध्ये सफाई कर्मचाऱ्यांसाठी राबविण्यात येणाऱ्या सकाळच्या नाश्ता योजनेच्या अंमलबजावणीत बेपर्वाई आढळून आली आहे.शहर विकास विभागाच्या स्पष्ट आदेश असूनही, बेळगाव महापालिकेतील सुमारे १३१८ सफाई कर्मचारी दोन वर्षांहून अधिक काळ या हक्कापासून वंचित राहिले आहेत.या प्रकरणाची गांभीर्याने दखल घेत नागरी हक्क अंमलबजावणी संचालनालयाने (DCRE) बेळगाव महानगरपालिकेच्या तीन माजी आयुक्तांविरोधात कारवाई करण्याची शिफारस केली आहे. हा उल्लंघन…

Read More

“दक्षिण देशासाठी आदर्श” – विजयेंद्र

महिला शक्ती, विकास आणि राजकीय चर्चांच्या पार्श्वभूमीवर दक्षिण मतदारसंघाला राष्ट्रीय पातळीवर गौरव बेळगाव :“बेळगाव दक्षिण मतदारसंघ आज देशासाठी आदर्श ठरला आहे,” अशी घोषणा भाजपचे प्रदेशाध्यक्ष बी. वाय. विजयेंद्र यांनी केली. केंद्र अर्थसंकल्पावरील महिला संवाद आणि पद्मश्री पुरस्कार विजेते डॉ. प्रभाकर कोरे यांच्या सत्कार समारंभात ते बोलत होते. आमदार अभय पाटील यांच्या कार्यशैलीचे कौतुक करत त्यांनी…

Read More
error: Content is protected !!