Headlines

ಬಿ. ಎ. ಕ್ಹುಟಿನೋ ನಿಧನ

ಬೆಳಗಾವಿ: ಜನಪ್ರಿಯ, ದಕ್ಷ ಐಎಎಸ್ ಅಧಿಕಾರಿ ಹಾಗೂ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ವಿಭಾಗದ ಡಿವಿಜನಲ್ ಕಮಿಷನರ್ ಸಹ ಆಗಿದ್ದ ಬೆವಿಸ್ ಅಂಗೆಲೊ ಕ್ಹುಟಿನೊ(ಬಿ. ಎ. ಕ್ಹುಟಿನೊ) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಅವರು ತಮ್ಮ ಹನುಮಾನ ನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾರತೀಯ ಆಡಳಿತಾತ್ಮಕ ಸೇವೆಗೆ ದಕ್ಷತೆ ಮತ್ತು ಹೆಚ್ಚಿನ ಅರ್ಥ ತಂದುಕೊಟ್ಟಿದ್ದ ಜನಪ್ರಿಯ ಅಧಿಕಾರಿ ಆಗಿದ್ದರು. ನಿವೃತ್ತಿ ನಂತರ ಬೆಳಗಾವಿ ಹನುಮಾನ ನಗರದಲ್ಲಿ ವಾಸವಾಗಿದ್ದರು.

Read More

ಗುರುವನ್ನು ಸ್ಮರಿಸಿದ ಶಿಷ್ಯ..!

ಅನಂತಕುಮಾರ ಅವರ ಶಿಷ್ಯ ಅಭಯ ಮಾತು. ಅವರೇ ನನ್ನ ರಾಜಕೀಯ ಗುರು. ಯುವಜನತೆಯ ಆಶಾಕಿರಣವಾದ ಅನಂತಕುಮಾರ ಬೆಳಗಾವಿ: ಅನಂತಕುಮಾರ್‌ ಅವರು ರಾಜಕೀಯದಲ್ಲಿ ತಾವು ಬೆಳೆಯುವ ಜತೆಗೆ ನೂರಾರು ನಾಯಕರನ್ನು ಬೆಳೆಸಿದ್ದಾರೆಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದ್ದಾರೆ. ದಿ.ಅನಂತಕುಮಾರ ಅವರ. 64 ನೇ ಜನ್ಮದಿನದಂದು ಅವರನ್ನು ಸ್ಮರಿಸಿ ಈ ಮಾತುಗಳನ್ನು ಅವರು ಹಂಚಿಕೊಂಡಿದ್ದಾರೆ. ನಾನು ರಾಜಕೀಯ ಕ್ಷೇತ್ರಕ್ಕೆ ಬರಲು ಅನಂತಕುಮಾರ ಅವರೇ ಕಾರಣ ಎಂದು ಅಭಯ ಪಾಟೀಲ ಸ್ಮರಿಸಿದರು. ರಾಜ್ಯದ ಮೂಲೆ ಮೂಲೆಯಲ್ಲಿಯೂ ಅನಂತ ಕುಮಾರ್‌…

Read More

ಮೋದಿಗೆ ರೊಟ್ಟ ಊಟ..!

ಪ್ರಧಾನಿ ಮೋದಿಯವರನ್ನು ಆತ್ಮಿಯವಾಗಿ ಸ್ವಾಗತಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬೆಳಗಾವಿ: ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಆತ್ಮಿಯವಾಗಿ ಸ್ವಾಗತಿಸಿದ್ದಾರೆ.‌ ಜಗದೀಶ ಶೆಟ್ಟರ್ ಹಾಗೂ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಪ್ರಚಾರಕ್ಕೆ ಆಗಮಿಸಿದ ನರೇಂದ್ರ ಮೋದಿಯವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.‌ಬಳಿಕ ಮೋದಿಯವರು ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಕಾಕತಿ ಬಳಿ ಇರುವ ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ವಾಸ್ತವ್ಯಕ್ಕೆ ತೆರಳಿದರು….

Read More

ಮತ್ತೇ RCU ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ…!

ಬೋರವೆಲ್ ವಾಹನ ಬಿಟ್ಟು ಪಲಾಯನ! RCU ವಿರುದ್ಧ ಠಾಣೆ ಮೆಟ್ಟಿಲು ತುಳಿದ ರೈತರು. *ಶಾಸಕರು ಬರುವಿಕೆಯ ದಾರಿ ಕಾಯ್ದು ಸುಸ್ತಾದ ರೈತರು.* ಬೆಳಗಾವಿ, ಹಿರೇಬಾಗೇವಾಡಿ:ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (RCU) ವಿರುದ್ಧ ಮತ್ತೆ ರೈತರ ಕೋಪ ಭುಗಿಲೆದ್ದಿದೆ.ಇಂದು ಮಧ್ಯಾಹ್ನ ಹಿರೇಬಾಗೇವಾಡಿ ಬಳಿ ರೈತರ ಜಮೀನಿನಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೇ ಬೋರವೆಲ್ ಕೊರೆಸುತ್ತಿದ್ದ RCUದವರು ರೈತರ ಬಆಕ್ರೋಶಕ್ಕೆ ಹೆದರಿ ಸ್ಥಳದಿಂದ ಪಲಾಯನ ಮಾಡಿದ ಘಟನೆ ನಡೆಯಿತು..ಸ್ಥಳಕ್ಕೆ ಧಾವಿಸಿದ ರೈತರು ಸಂಬಂಧಿದಿದವರನ್ನು ಪ್ರಶ್ನಿಸಿದ ಕ್ಷಣವೇ, ಬೋರವೆಲ್ ವಾಹನವನ್ನು ಅಲ್ಲಿಯೇ ಬಿಟ್ಟು ಕೆಲಸಗಾರರು…

Read More

ಶ್ರೀಕೃಷ್ಣನ ಜೀವನವೇ ಸರ್ವತ್ಮಕ ನೀತಿಯ ದೀಪಸ್ತಂಭ…!

ಶ್ರೀಕೃಷ್ಣನ ಜೀವನವೇ ಸರ್ವತ್ಮಕ ನೀತಿಯ ದೀಪಸ್ತಂಭ ಬೆಳಗಾವಿ:“ಶ್ರೀಕೃಷ್ಣನು ಕೇವಲ ಪುರಾಣದ ಪಾತ್ರವಲ್ಲ; ಅವನು ಪರಿಪೂರ್ಣ ವ್ಯಕ್ತಿತ್ವದ ಜೀವಂತ ದೀಪ,” ಎಂದು ಶ್ರೀರಾಮಜನ್ಮಭೂಮಿ ನ್ಯಾಸ (ಅಯೋಧ್ಯೆ) ಖಜಾಂಚಿ ಹಾಗೂ ಗೀತಾಪರಿವಾರ ಸಂಸ್ಥಾಪಕರಾದ ಶ್ರೀ ಗೋವಿಂದ ದೇವ ಗಿರಿ ಮಹಾರಾಜ್ ಉಜ್ವಲವಾಗಿ ಹೇಳಿದ್ದಾರೆ. ಎಸಿಪಿಆರ್ ಸಂಸ್ಥೆ ಆಯೋಜಿಸಿದ್ದ ಮೂರು ದಿನಗಳ ಉಪನ್ಯಾಸಮಾಲಿಕೆಯ ಎರಡನೇ ದಿನದಂದು “ಶ್ರೀಕೃಷ್ಣ ನೀತಿ” ವಿಷಯದ ಕುರಿತು ಮಹಾರಾಜ್ ಉಪನ್ಯಾಸ ನೀಡಿದರು. ಅವರು ತಿಳಿಸಿದಂತೆ, “ಶ್ರೀಕೃಷ್ಣ ಪರಿಪೂರ್ಣ ಅವತಾರ. ಅವನ ಗೀತೆ ಕೇವಲ ಓದುವ ಶಾಸ್ತ್ರವಲ್ಲ; ಆತ್ಮಾನುಭವದ…

Read More

ಮಳೆಯಲ್ಲೇ ಆಯುಕ್ತರ ಸಿಟಿ ರೌಂಡ್..!

ಬೆಳಗಾವಿ, ಗಡಿನಾಡ ಬೆಳಗಾವಿಯಲ್ಲಿ ಮಳೆ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೊತ್ತಿನಲ್ಲಿ, ಮಹಾನಗರ ಪಾಲಿಕೆಯ ಆಯುಕ್ತೆ ಶುಭಾ ಬಿ ಅವರ ಕಾರ್ಯಶೈಲಿ ಸಾರ್ವಜನಿಕ ಶ್ಲಾಘೆಗೆ ಪಾತ್ರವಾಗುತ್ತಿದೆ. ಆಯುಕ್ತರು ರೇನಕೋಟ್ ಧರಿಸಿ ಮಳೆಯಲ್ಲಿಯೇ ಶಾಂತಿನಗರದಿಂದ ಶಹಾಪುರದವರೆಗೆ ವಿವಿಧ ತಗ್ಗು ಪ್ರದೇಶಗಳಲ್ಲಿ ಭೇಟಿ ನೀಡಿ ವೈಯಕ್ತಿಕವಾಗಿ ವೀಕ್ಷಣೆ ನಡೆಸಿದರು. ಭಾರೀ ಮಳೆಯಿಂದಾಗಿ ಹಲವೆಡೆ ಚರಂಡಿಗಳು ಹರಿದೋಡದೆ ನೀರು ನಿಂತಿದ್ದು, ಕೆಲ ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಶಾಂತಿನಗರ, ಮರಾಠಾ ಕಾಲೋನಿ, ನಾನಾವಾಡಿ, ಕೊನವಾಳ ಗಲ್ಲಿ ಮುಂತಾದ ಪ್ರದೇಶಗಳಲ್ಲಿ ನೀರಿನ ಸಮಸ್ಯೆ…

Read More

ಗಣೇಶೋತ್ಸವ ಶಾಂತಿ ಸಮಿತಿ ಸಭೆ

ಟಿಳಕವಾಡಿ ಠಾಣೆ ವ್ಯಾಪ್ತಿ ಗಣೇಶ ಮಂಡಳಗಳ‌ ಸಭೆ. ಶಾಂತಿ‌ ಸುವ್ಯವಸ್ಥೆ ಕಾಪಾಡಲು‌ ಸಿಪಿಐ ದಯಾನಂದ ಶೇಗುಣಸಿ‌ ಮನವಿ. ರಸ್ತೆ ದುರಸ್ತಿಗೆ ಅಗತ್ಯ ಕ್ರಮ.-ವಾಣಿ‌ ಜೋಶಿ ಬೆಳಗಾವಿ.ಗಣೇಶೋತ್ಸವ ಹಿನ್ನೆಯೆಲ್ಲಿ ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣೇಶ ಮಂಡಳಗಳ ಸಭೆಗಳು ನಡೆಯುತ್ತಿವೆ, ಇಂದು ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶ ಮಂಡಳಗಳ ಮತ್ತು ಶಾಂತಿ ಸಮಿತಿ ಸಭೆ ನಡೆಯಿತು. ಟಿಳಕವಾಡಿ ಪೊಲೀಸ್ ಇನ್ಸಪೆಕ್ಟರ್ ದಯಾನಂದ ಶೇಗುಣಸಿ ಅವರು ಗಣೇಶ ಹಬ್ಬದ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ…

Read More

ಪ್ರಕಾಶ ಹುಕ್ಕೇರಿ ಡಿ ಕೋಡ್ ಗೊತ್ತು..!

ಬೆಳಗಾವಿ-ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಫೈನಲ್‌ ಮಾಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿಗಳ ಕುರಿತು ಈಗಾಗಲೇ ಪಟ್ಟಿ ಮಾಡಿ ಕಳಿಸಲಾಗಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾಣ ಮಾಡಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ನಾವು ಹೈಕಮಾಂಡಗೆ ಕಳುಹಿಸಿದ್ದೇವೆ. ಅಲ್ಲಿ ಯಾರು ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗುವುದು ಅವರನ್ನೇ ಲೋಕಸಭಾ ಕಣಕ್ಕೆ ಇಳಿಸಲಾಗುವುದು…

Read More

ಪತಿಯ ಕೊಲೆಗಾಗಿ ಪತ್ನಿಯೇ ಮಾಸ್ಟರ್‌ಮೈಂಡ್?

ರಾಮದುರ್ಗದಲ್ಲಿ ಪ್ರೇಮದ ನಾಟಕ. ಮೊಬೈಲ್ ಕ್ಲೂ ಮೂಲಕ ಮೂವರು ಆರೋಪಿಗಳು ಪೊಲೀಸರ ವಶಕ್ಕೆ | ರಾಮದುರ್ಗ ಪೊಲೀಸರ ಭರ್ಜರಿ ಕೆಲಸ. ಸಿಪಿಐ ವಿನಾಯಕ ಬಡಿಗೇರ ಅವರ ಚಾಣಾಕ್ಷತನ ಬೆಳಗಾವಿ,ಪತಿಯೊಂದಿಗೆ ಮಾತಿನ ಮುತ್ತಿಗೆ… ಬಳಿಕ ಗುಟ್ಟು ಪ್ರೇಮ ಸಂಬಂಧ… ಕೊನೆಗೆ ಪತಿಗೆ ಮಸಣ ದಾರಿ. ರಾಮದುರ್ಗದ ಮಲಪ್ರಭಾ ನದಿ ದಡದಲ್ಲಿ ಇತ್ತೀಚೆಗೆ ನಡೆದಿದ್ದ ಕೊಲೆಯ ಕಥೆ ಇದು.,. ಪ್ರೀತಿಯ ಹೆಸರಿನಲ್ಲಿ ನಡೆದ ಈ ಕೃತ್ಯ ಪತ್ನಿಯೇ ತನ್ನ ಪ್ರೇಮಿಯ ಸಹಾಯದಿಂದ ಪತಿಯನ್ನು ಹತ್ಯೆ ಮಾಡಿದ ಭೀಕರ ಘಟನೆ ಎಂಬ…

Read More

ಸತೀಶ್ ಮನದಾಳದ ಮಾತೇನು?

ಮಾಜಿ ಸಿಎಂ ಎಸ್ ಬಂಗಾರಪ್ಪನವರ ಕುರಿತು ಮನದಾಳ ಮಾತು ಬಿಚ್ಚಿಟ್ಟ ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ:. ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ನನ್ನ ಜೀವನದ ಆದರ್ಶ ವ್ಯಕ್ತಿ ಎಂದು ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಎಸ್ ಬಂಗಾರಪ್ಪನವರ ಕುರಿತು ಮನದಾಳದ ಮಾತು ಬಿಚ್ಚಿಟ್ಟರು. ಹೌದು… ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ʻನಮ್ಮ‌ ಶಾಲೆ ನಮ್ಮ ಜವಾಬ್ದಾರಿʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ತಂದೆಯವರ ಜೊತೆ ನಾನು…

Read More
error: Content is protected !!