ಕಾಂಗ್ರೆಸ್ನಲ್ಲಿ ಸಮನ್ವಯ ಕೊರತೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
ಕಾಂಗ್ರೆಸ್ನಲ್ಲಿ ಯಾವುದೇ ಸಮನ್ವಯ ಕೊರತೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮನ್ವಯ ಕೊರತೆಯೇ ಇಲ್ಲ. ಇಲ್ಲಿ ಇರುವುದು ಕಾಂಗ್ರೆಸ್ ಪಕ್ಷ ಒಂದೇ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಅಥಣಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿ ಸಮನ್ವಯ ಕೊರತೆಯೇ ಇಲ್ಲವೇ ಇಲ್ಲ. ಪಾರ್ಟಿ ಬಂದರೆ ಎಲ್ಲವೂ ಒಂದೇ. ನಮ್ಮಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಯಾವುದೇ ರೀತಿ ಅನ್ಯಾಯ ಆಗಿಲ್ಲ. ಎಲ್ಲರಿಗೂ ಟೈಮ್ ಬಂದೆ ಬರುತ್ತದೆ. ಸರಿಯಾದ ಸಮಯಕ್ಕೆ…

