Headlines

ಕಾಂಗ್ರೆಸ್‌ನಲ್ಲಿ ಸಮನ್ವಯ ಕೊರತೆಯೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ನಲ್ಲಿ ಯಾವುದೇ ಸಮನ್ವಯ ಕೊರತೆಯೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಸಮನ್ವಯ ಕೊರತೆಯೇ ಇಲ್ಲ. ಇಲ್ಲಿ ಇರುವುದು ಕಾಂಗ್ರೆಸ್ ಪಕ್ಷ ಒಂದೇ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಅಥಣಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿ ಸಮನ್ವಯ ಕೊರತೆಯೇ ಇಲ್ಲವೇ ಇಲ್ಲ. ಪಾರ್ಟಿ ಬಂದರೆ ಎಲ್ಲವೂ ಒಂದೇ. ನಮ್ಮಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಯಾವುದೇ ರೀತಿ ಅನ್ಯಾಯ ಆಗಿಲ್ಲ. ಎಲ್ಲರಿಗೂ ಟೈಮ್ ಬಂದೆ ಬರುತ್ತದೆ. ಸರಿಯಾದ ಸಮಯಕ್ಕೆ…

Read More

बेलगावमध्ये काशी विश्वनाथ दर्शन

बेलगाव :सीमाभागातील बेलगावात सार्वजनिक गणेशोत्सवाला अपार भव्यता व संस्कृतीची झलक लाभलेली आहे. महाराष्ट्रानंतर सार्वजनिक गणेशोत्सवाचा असा अद्भुत सोहळा बेलगावातच पाहायला मिळतो. ह्याच परंपरेला एक आगळ्यावेगळ्या पद्धतीने पुढे नेणारे मंडळ म्हणजे शाहापूर नाथ पाई चौक सार्वजनिक गणेशोत्सव मंडळ. या वर्षी मंडळाने सुवर्णमहोत्सवी टप्पा गाठला आहे. भक्ती, संस्कृती आणि सामाजिक जबाबदारीचे प्रतीक म्हणून हा उत्सव साजरा केला…

Read More

BJP ಗೆಲ್ಲಿಸೋದು ನಮ್ಮ ಗುರಿ- ಬಾಲಚಂದ್ರ

*ಬಿಜೆಪಿ ಟಿಕೆಟ್ ಯಾರಿಗೆ ನೀಡಿದ್ರೂ ಅವರ ಗೆಲುವಿಗೆ ಶ್ರಮಿಸುತ್ತೇವೆ.* *ಬಿಜೆಪಿ ಹೈ ಕಮಾಂಡ್ ನಿರ್ಣಯಕ್ಕೆ ಬದ್ಧರಾಗಿ ಚುನಾವಣೆಯನ್ನು ಎದುರಿಸೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೋದಿ ಮತ್ತೊಮ್ಮೆ ಪ್ರಧಾನಿ*- *ಕಲ್ಲೊಳ್ಳಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ಗುರುವಾರದಂದು ತಾಲೂಕಿನ…

Read More

2024 ಕ್ಕೆ MLA ಚುನಾವಣೆ?!

2024 ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತ್ತೆ ಸಿದ್ದರಾಗಿ: ಕಾರ್ಯಕರ್ತರಿಗೆ ಕರೆ ನೀಡಿದ ಎಚ್‌ಡಿ ಕುಮಾರಸ್ವಾಮಿ ಬೆಂಗಳೂರು, ರಾಜಕೀಯ ಭವಿಷ್ಯ ನುಡಿಯುವುದರಲ್ಲಿ ಹೆಸರು ಮಾಡಿದ ಜೆಡಿಎಸ್ ನ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮತ್ತೇ ಭವಿಷ್ಯ ನುಡಿದಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಅವಧಿಯನ್ನು ಪೂರ್ಣಗಿಳಿಸಲ್ಲ. ಬರುವ 2024 ಕ್ಕೆ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಅವರು‌ ಭವಿಷ್ಯ ನುಡಿದಿದ್ದಾರೆ ಅಷ್ಟೇ ಅಲ್ಲ ಈಗಿನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಮತ್ತೆ ತಿಹಾರ್‌…

Read More

ಪಾಲಿಕೆ ವಿರುದ್ಧ ಸಮರ ಸಾರಿದವರು ಯಾರು?

ರಸ್ತೆ ನಿರ್ಮಿಸಿದ ದುಡ್ಡು ತುಂಬೋರು ಯಾರು? ದಾರಿ ತಪ್ಪಿದ ಪಾಲಿಕೆ ಆಡಳಿತ. ನಡೆಯದ ಸಾಮಾನ್ಯ , ಸ್ಸಾಯಿ ಸಮಿತಿ ಸಭೆಗಳು. ಪಾಲಿಕೆ ದಾರಿ ತಪ್ಪಿಸುತ್ತಿರುವವರು ಯಾರು? ಸಾಮಾನ್ಯ ಸಭೆ ಕರೆಯಲು ಹಿಂದೇಟು ಏಕೆ? ಮತ್ತೊಂದು ನೋಟೀಸ್ ಕೊಡಲು ಸರ್ಕಾರದ ಚಿಂತನೆ ಬೆಳಗಾವಿ.ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತದ ಕಾರ್ಯವೈಖರಿ ವಿರುದ್ಧ ನಾಳೆ ದಿ. 30 ರಂದು ಪ್ರತಿಭಟನೆ ನಡೆಯಲಿದೆ.ನಗರದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಮಾಜಿ ಮೇಯರ್, ಮಾಜಿ ನಗರಸೇವಕರು ಭಾಗವಹಿಸಲಿದ್ದಾರೆ,ನಗರದ ಸರ್ದಾರ ಪ್ರೌಢಶಾಲೆಯ…

Read More

ಎರಡು ಪರ್ಸೆಂಟ್ ಅನುದಾನಕ್ಕೆ ದಕ್ಷಿಣ ಕ್ಷೇತ್ರ ಅನಾಥವೇ?”

ಶಾಸಕ ಅಭಯ ಪಾಟೀಲರಿಂದ ಪಾಲಿಕೆ ಅಧಿಕಾರಿಗಳ ಮೇಲೆ ಗುಡುಗು** 45 ಕೋಟಿ ಯುಜಿಡಿ ಯೋಜನೆಯಲ್ಲಿ ದಕ್ಷಿಣಕ್ಕೆ ಕೇವಲ 5 ಕೋಟಿ – ಸಭೆಯಲ್ಲಿ ಸಿಡಿಲು ಸಿಡಿದ ಶಾಸಕ ಬೆಳಗಾವಿ:ಮಹಾನಗರ ಪಾಲಿಕೆಯ ಒಳಚರಂಡಿ (ಯುಜಿಡಿ) ಕಾಮಗಾರಿಗಳ ಅನುದಾನ ಹಂಚಿಕೆಯಲ್ಲಿ ನಡೆಯುತ್ತಿರುವ ತೀವ್ರ ಅನ್ಯಾಯವನ್ನು ಪ್ರಶ್ನಿಸಿ, ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಪಾಲಿಕೆ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಸಿಡಿಲಿನಂತೆ ಗುಡುಗಿದರು.“ನನ್ನ ದಕ್ಷಿಣ ಕ್ಷೇತ್ರಕ್ಕೆ ಕೇವಲ ಎರಡು ಪರ್ಸೆಂಟ್ ಅನುದಾನವೇ? ಇದು ಯಾವ ನ್ಯಾಯ? ಯಾರ ಮಾತು ಕೇಳಿ…

Read More

ಬೆಳಗಾವಿವರೆಗೆ ವಂದೇ ಭಾರತ ರೈಲು ..!

ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ಅವರು ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ನೈರುತ್ಯ ವಲಯದ ರೈಲ್ವೆ ಪ್ರಧಾನ ವ್ಯವಸ್ಥಾಪಕರಾದ ( ಜಿ.ಎಮ್ ) ಅರವಿಂದ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ, ಬೆಳಗಾವಿಗೆ ಸಂಬಂಧಿಸಿದಂತೆ ರೈಲು ಸೇವೆ ಒದಗಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಿದರು. ೧) ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್:ಪ್ರಸ್ತಾಪಿತ ರೈಲು ಸಂಚಾರವನ್ನು ಬೆಳಗಾವಿವರೆಗೆ…

Read More

ಸಮಸ್ಯೆಗೆ ಸ್ಪಂದಿಸದಿದ್ದರೆ ಕಠಿಣ ಕ್ರಮ- ಬಾಲಚಂದ್ರ

ಗೋಕಾಕ- ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸಾರ್ವಜನಿಕರ ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವದಿಲ್ಲ. ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು. ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವದಿಲ್ಲವೆಂದು ಅರಭಾವಿ ಶಾಸಕ ಬಾಲಚಂದ್ರ…

Read More
error: Content is protected !!