Headlines

बेळगावात अखंड राजकीय युद्ध’बुडा आयुक्तांविरोधात नगरसेवकाचे पत्र’

बेळगावात अखंड राजकीय युद्ध‘बुडा आयुक्तांविरोधात नगरसेवकाचे पत्र’बेळगाव.सीमाभागातील बेळगावातील पाऊस थांबला पण भाजप आणि काँग्रेस मधील संघर्ष कमी होण्याची चिन्हे नाहीत.बेळगाव शहरातील प्रभाग क्रमांक 46 मधील रामतीर्थ नगर येथील पथदिव्यांच्या उद्घाटनावरून आता नवा संघर्ष सुरू झाला आहे. या पथदिपांचे दुसऱ्यांदा उद्घाटन झाल्याची तक्रार नगरसेवक हनमंत कोंगाळी यांनी केली आहे. उद्घाटन कार्यक्रमाला निमंत्रित न केल्याची त्यांची तक्रार…

Read More

ಫೆ.4ರಂದು ಬೃಹತ್ ಜನ ಜಾಗೃತಿ ಸಮಾವೇಶ:

ಅಂಬಿಗರ ಚೌಡಯ್ಯನವರ 904ನೇ ಜಯಂತಿ ಆಚರಣೆ. ಫೆ.4ರಂದು ಬೃಹತ್ ಜನಜಾಗೃತಿ ಸಮಾವೇಶ: ಸಾಯಬಣ್ಣಾ ತಳವಾರ ಬೆಳಗಾವಿ: ನಿಜಶರಣ ಅಂಬಿಗರ ಚೌಡಯ್ಯ ನವರ 904ನೇ ಜಯಂತಿ ನಿಮಿತ್ತ ಫೆ. 4ರಂದು ನಗರದ ಸರ್ದಾ‌ರ್ ಮೈದಾನದಲ್ಲಿ ಬೃಹತ್ ಜನಜಾಗೃತಿ ಸ್ವಾಭಿಮಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೋಳಿ-ಬೆಸ್ತ ಸಮಾಜದ ಸಂಘದ ಜಿಲ್ಲಾ ಗೌರವಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಸಾಯಿಬಣ್ಣ ತಳವಾರ ತಿಳಿಸಿದರು.ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 4ರಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ…

Read More

ಕೇಂದ್ರದ ಯೋಜನೆಗೆ ರಾಜ್ಯದ ಸ್ಪಂದನೆ- ಸತೀಶ್

ಕೇಂದ್ರದ ಯೋಜನೆಗಳಿಗೆ ರಾಜ್ಯ ಸ್ಪಂದಿಸುತ್ತಿಲ್ಲ ಎಂಬುವುದು ಸುಳ್ಳು: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಕೇಂದ್ರ ಸರ್ಕಾರದ ಯೋಜನೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬುದುವುದು ಸುದ್ಧ ಸುಳ್ಳು. ನಮ್ಮದೇ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಬಾರಿ ಕೇಂದ್ರ ಸಚಿವಾರಾದ ನಿತೀನ್‌ ಗಟ್ಕರಿ ಹಾಗೂ ಪ್ರಲ್ಹಾದ್‌ ಜೋಶಿ ಅವರೊಂದಿಗೆ ಸಭೆ ನಡೆಸಿದ್ದೇನೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಬಿಜೆಪಿಯವರ…

Read More

ಎಲ್ಲಿದೆ ನ್ಯಾಯ?

ನೋಂದವರನ್ನು ಗೃಹ ಬಂಧನದಲ್ಲಿ ಇಟ್ಟಿದ್ದು ಯಾರು? ಅದಕ್ಕೆ ಪೊಲೀಸರೇ ಮೌನ ಸಮ್ಮತಿ ಸೂಚಿಸಿದರಾ? ನೋಂದವರನ್ನು ಮರೆಮಾಚಿ ಪ್ರಕರಣಕ್ಕೆ ಎಳ್ಳುನೀರು ಬಿಡುವ ಹುನ್ನಾರ ಏನಾದರೂ ನಡೆಯಿತಾ? ಬೆಳಗಾವಿ. ಗಡಿನಾಡ ಬೆಳಗಾವಿ ನ್ಯಾಯ, ಅನ್ಯಾಯ ಕೇಳೊರು ಇಲ್ಲವೇ? ಅಥವಾ‌ ಆನೆ ನಡೆದಿದ್ದೇ ದಾರಿನಾ? ಇಂತಹ ಪ್ರಶ್ನೆಯನ್ನು ಮುಂದಿಟ್ಡುಕೊಂಡು ಹೊರಟರೆ ಬೆಳಗಾವಿಗರು ಹೇಳುವ ಉತ್ತರ ಒಂದೇ..! ಬೆಳಗಾವಿಯಲ್ಲಿ ನ್ಯಾಯ ಇದೆನಾ?. ಒಂದೇ ಒಂದು ವ್ಯವಸ್ಥೆ ಸರಿದಾರಿಯಲ್ಲಿ ಸಾಗುತ್ಯಿದೆಯಾ? ಅಥವಾ ನೊಂದವರಿಗೆ ಕನಿಷ್ಟ ನ್ಯಾಯ ಕೊಡಿಸುವ ಕೆಲಸವಾದರೂ ಆಗುತ್ತಿದೆಯಾ? ಸಾಂದರ್ಭಿಕ ಚಿತ್ರ ಅಂದರೆ…

Read More

ಹಾಲಿನಲ್ಲಿ ರಾಜಕೀಯ ಹಗ್ಗಜಗ್ಗಾಟ”

KMF ಅಧ್ಯಕ್ಷ ಸ್ಥಾನದ ಕುಸ್ತಿಯಲ್ಲಿ JARKIHOLI V/s DKSU ಹಾಲು ರಾಜಕೀಯ” ಎಂದರೆ ಕೇವಲ ಉತ್ಪಾದನೆ, ಬೆಲೆ ನಿಗಧಿ ಅಲ್ಲ. ಅದು ಈಗ ‘ರಾಜಕೀಯ ಶಕ್ತಿಯ ಹಾಲಿನ ಹರಿವಾಗಿದೆ’. ಈ ಹರಿವಿನಲ್ಲಿ ಯಾರಿಗೆ ಗೆಲುವು ಲಭ್ಯವಾಗುತ್ತೆ ಎಂಬುದನ್ನು ಮುಂದಿನ ದಿನಗಳು ನಿರ್ಧರಿಸಲಿವೆ. ಆದರೆ ಈ ಬಾರಿ ಕೆಎಂಎಫ್ ಚುನಾವಣೆ ಸಹಕಾರ ಕ್ಷೇತ್ರದ ಮಾತಿಗಿಂತ ಹೆಚ್ಚಾಗಿ ರಾಜಕೀಯ ದಿಕ್ಕು ತೋರುವ ಆಯುಧವಾಗಿದೆ. ಜಾರಕಿಹೊಳಿ ವರ್ಸಿಸ್ ಡಿಕೆಸು ಜಾರಕಿಹೊಳಿ ಬಣಕ್ಕೆ ಪರೋಕ್ಷ ಥತಾಸ್ತು ಎಂದ ಸಿಎಂ ಸಿದ್ದು. ಡಿಕೆಗೆ ಮತ್ತೊಂದು…

Read More

ಹೂತಿದ್ದ ಶವ ಹೊರಕ್ಕೆ

ಸಂತೋಷ ಪದ್ಮಣ್ಣವರ ಕೊಲೆಯ ಶಂಕೆ: ಪೊಲೀಸರಿಗೆ ದೂರು ನೀಡಿದ ಪುತ್ರಿ ಬೆಳಗಾವಿ : ಇಲ್ಲಿನ ಆಂಜನೇಯ ನಗರದ ನಿವಾಸಿ ಸಂತೋಷ ದುಂಡಪ್ಪ ಪದ್ಮಣ್ಣವರ ಅವರ ಹಠಾತ್ ಸಾವಿನ ಕುರಿತು ಅವರ ಪುತ್ರಿ ಸಂಜನಾ ಅವರು ಸಂಶಯ ವ್ಯಕ್ತಪಡಿಸಿರುವುದರಿಂದ ಮಾಳಮಾರುತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ತನಿಖೆ ನಡೆಸುತ್ತಿರುವ ಪೋಲೀಸರ ಪ್ರಾಥಮಿಕ ತನಿಖೆಯಿಂದ ಕಂಡು ಬಂದ ಅಂಶಗಳು ಮೃತ ಸಂತೋಷ ಪದ್ಮಣ್ಣವರ ಅವರು ಸಂತೋಷ ಫೈನಾನ್ಸ ಹೆಸರಿನಲ್ಲಿ ಬಡ್ಡಿಯಿಂದ ಜನರಿಗೆ ಸಾಲ…

Read More

20 ರಂದು RSS ಪಥ ಸಂಚಲನ

ಬೆಳಗಾವಿವಿಜಯದಶಮಿ ಉತ್ಸವ ಹಾಗೂ RSS ಪಥಸಂಚಲನ ಬರುವ ರವಿವಾರ 20 ರಂದು ಮಧ್ಯಾಹ್ನ 3 ಕ್ಕೆ ಆರಂಭವಾಗಲಿದೆ. KLE ಸಂಸ್ಥೆಯ ಲಿಂಗರಾಜ ಮೈದಾನದಿಂದ ಪಥಸಂಚಲನ ಆರಂಭವಾಗಲಿದೆ ಅದು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ ..ಕಳೆದ ನಾಲ್ಕಾರು ವರ್ಷಗಳಲ್ಲಿ ಬೆಳಗಾವಿ ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾದಾಗ, ಕೋವಿಡ್ ಸಂದರ್ಭದಲ್ಲಿ ಹಾಗೂ ನಗರದಲ್ಲಿ ಯಾವುದೇ ಕಂಟಕ, ವಿಷಮ ಪರಿಸ್ಥಿತಿ ಎದುರಾದಾಗ ಸಂಘವು ನಗರವಾಸಿಗಳ ಜೊತೆಗಿತ್ತು. .

Read More

ದಸರಾ ದೌಡ ಎಲ್ಲೆ ಯಾವಾಗ ಸಂಚರಿಸುತ್ತೆ ಗೊತ್ತಾ?

THURSDAY DATED 03RD OCT. 2024 Shri Shivaji Udhyan To Shri Kapileshwar Mandir Shri Shivaji Udhyan, Hulbatte Colony, Mahatma Fule Road, SPM Road, Santsena Road, Patidar Bhavan Road, Shastri Nagar, Goodsshed Road, Kapileshwar Colony, Shastri Nagar Athaley Road, Mahadwar Road -Cr. No. 4, Manikbag Road, Samarth Nagar, Mahadwar Road Cr. No. 3, Cr. No. 2, Sambhaji…

Read More

ಸವಿತಾ ಮೇಯರ್, ಚವ್ಹಾಣ ಉಪಮೇಯರ್

ಬೆಳಗಾವಿ. ತೀವೃ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆಗೆ ಸವಿತಾ ಕಾಂಬಳೆ ಮೇಯರ್ ಮತ್ತು ಆನಂದ ಚ್ವಹಾಣ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಷ್ಟೇ ಅಲ್ಲ ಬಿಜೆಪಿ ನಗರಸೇವಕರ ಅಭಿಪ್ರಾಯ ಆಲಿಸಿ ಈ ಆಯ್ಕೆ ಮಾಡಲಾಯಿತು. ಇನ್ನುಳಿದಂತೆ ಆಡಳಿತ ಪಕ್ಷದ ನಾಯಕನಾಗಿ ಗಿರೀಶ ಧೋಂಗಡಿ ನೇಮಕವಾಗಿದ್ದಾರೆ.

Read More

ಡಾ. ನಿಂಬಾಳ್ಕರ್‌ ಕೈ ಬಲ ಪಡಿಸಲು ಕರೆ

ಕೈ ಅಭ್ಯರ್ಥಿ ಡಾ. ನಿಂಬಾಳ್ಕರ್‌ ಕೈ ಬಲ ಪಡಿಸಲು ಕಾರ್ಯಕರ್ತರು ಮುಂದಾಗಿ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಈ ಭಾಗದ ಅಭಿವೃದ್ದಿಗೆ ಕೈ ಅಭ್ಯರ್ಥಿ ಡಾ. ಅಂಜಲಿ ನಿಂಬಾಳಕರಗೆ ಕೈ ಬಲ ಪಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕರೆ ನೀಡಿದರು.ಖಾನಾಪುರ ಪಟ್ಟಣದ ಶುಭಂ ಗಾರ್ಡನನಲ್ಲಿ ನಡೆದ ಉತ್ತರ ಕನ್ನಡ ಲೋಕಸಭೆ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ ಅವರಿಗೆ ಕಳೆದ 9 ತಿಂಗಳುಗಳಲ್ಲಿ ಪಕ್ಷ…

Read More
error: Content is protected !!