Headlines

ಬೆಳಗಾವಿಗೆ ‘ಶುಭ‌’ ಆಡಳಿತ- ಪಾಲಿಕೆಯಲ್ಲಿ ತೆರಿಗೆ ಕ್ರಾಂತಿ

ಬೆಳಗಾವಿ.ಸುಧಾರಣೆ ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ಅಪಖ್ಯಾತಿಗೆ ಗುರಿಯಾಗಿದ್ದ ಬೆಳಗಾವಿ ಮಹಾನಗರ ಪಾಲಿಕೆ ಈಗ ಮತ್ತೇ ಮೊದಲಿನ ಶ್ರೀಮಂತಿಕೆಯನ್ನು ಮರಳಿ ಪಡೆಯುತ್ತಿದೆ,ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ ಅವರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸೇರಿದಂತೆ ತೆರಿಗೆ ವಸೂಲಾತಿಯಲ್ಲಿ ಇಟ್ಟ ಹೆಜ್ಜೆ ಹಿಂದಿಡದ ದಿಟ್ಟ ನಿರ್ಧಾರಗಳು… ಈ ಎಲ್ಲಕ್ಕೂ ಕಾರಣ ಎನ್ನುವುದರಲ್ಲಿ ಎರಡು ಮಾತಿಲ್ಲ.ಎರಡೆರಡು ಬಾರಿ ಸೂಪರ್ ಸೀಡ್ ಸಂಕಷ್ಟದಿಂದ ಪಾರಾದ ಮಹಾನಗರ ಪಾಲಿಕೆ ಈಗ ರಾಜ್ಯದ ಮಹಾನಗರ ಪಾಲಿಕೆಗಳಿಗಿಂತ ಬೆಳಗಾವಿ ಮಾದರಿ ಎನ್ನುವಷ್ಟರ ಮಟ್ಟಿಗೆ…

Read More

Belagavi Smart City: Mayor Deputy Mayor Hold Detailed Discussion with France Delegation

Belagavi Smart City: Mayor Mangesh Pawar, Deputy Mayor Vani Vilas Joshi Hold Detailed Discussion with France Delegation Belagavi:A high-level discussion was held between the visiting team of experts from France and Belagavi city officials to assess the technical aspects and implementation progress of the ongoing Smart City project. The meeting took place at the Smart…

Read More

ಅಭಯ ಮಾತಿಗೆ ಲಕ್ಷ್ಮೀ ತತ್ತರ

ಮೊಬೈಲ್ ಕೊಡುವ ಅನುದಾನ ಕೇಂದ್ರದ್ದು. ಸೀರೆ, ಮೆಡಿಕಲ್ ಕಿಟ್ ರಾಜ್ಯದ್ದು. ಸತ್ಯ ಹೊರಹಾಕಿದ ಅಭಯ. ಶಾಸಕ ಅಭಯ ಪಾಟೀಲರ ಮಾತಿಗೆ ಇದು ರಾಜಕಾರಣ ಎಂದ ಸಚಿವೆ ಲಕ್ಷ್ಮೀ. ಬೆಳಗಾವಿ.ಇದ್ದದ್ದು ಇದ್ಹಂಗ ಹೇಳಿದ್ರೆ ಸಿದ್ದಪ್ಪಗ ಸಿಡ್ಲ ಬಡಿತಂತೆ ಎನ್ನುವ ರೂಢಿ ಮಾತು ಕೇಳಿರಬಹುದು,ಗಡಿನಾಡ ಬೆಳಗಾವಿಯಲ್ಲಿ ಸಧ್ಯ ರಾಜಕಾರಣಿಗಳ ಮಾತುಗಳು ಇದಕ್ಕೆ ಸಾಕ್ಷಿಯಾದಂತಾಗಿದೆ..ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲರು ಹೇಳಿದ ಒಂದು ಸತ್ಯ ಕಾಂಗ್ರೆಸ್ನ ಸಚಿವೆ ಲಕ್ಷ್ಮೀ ಹೆಬ್ಬಾಳಕರಗೆ ಇರಿಸುಮುರಿಸು ಉಂಟು ಮಾಡಿದೆ ಎಂದು ಹೇಳಬಹುದು, ರಾಜ್ಯದಲ್ಲಿ…

Read More

ಪೂರ್ವಯೋಜಿತ ದಾಳಿ, ದ್ವೇಷ, ಗಣಿ ನೆರೆಳು?

ಮೃನಾಲ್ ಹೆಬ್ಬಾಳ್ಕರ್ ಚಾಲಕನ ಮೇಲಿನ ಚೂರಿ ಇರಿತದ ಹಿಂದೆ ಅಡಗಿರುವ ಆಳದ ಆಟ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಚಾಲಕನ ಮೇಲೆ ನಡು ರಸ್ತೆಯಲ್ಲಿ ಹಲ್ಲೆ – ಕಾಂಟ್ರಾಕ್ಟ್ ಅಟ್ಯಾಕ್ ಶಂಕೆ. ಈ ಚೂರಿ ಕೇವಲ ದೇಹಕ್ಕೆ ಅಲ್ಲ… ಸಂದೇಶ ಕೊಟ್ಟಿದ್ದು ಯಾರಿಗೆ? ಸಚಿವೆ ಪುತ್ರನ ಚಾಲಕನ ಮೇಲೆ ಜನನಿಬಿಡ ರಸ್ತೆಯಲ್ಲಿ ಚೂರಿ ಇರಿತ – ಹಲವು ಆಯಾಮಗಳಲ್ಲಿ ತನಿಖೆ ಇ ಬೆಳಗಾವಿ ವಿಶೇಷಬೆಳಗಾವಿ:ಕ್ಲಬ್ ರಸ್ತೆಯ ಜನನಿಬಿಡ ಪ್ರದೇಶದಲ್ಲಿ ನಡೆದ ಸಚಿವೆ ಹೆಬ್ಬಾಳಕರ ಪುತ್ರ ಮೃನಾಲ್…

Read More

पावसाळा : नाला आणि गटारी स्वच्छतेसाठी सूचना

बेळगाव : पावसाळ्याची सुरुवात झाल्याने शहरातील अंतर्गत गटारी आणि नाल्यांची तातडीने स्वच्छता करावी, अशी सूचना महापौर मंगेश पवार यांनी दिली. महानगरपालिका परिषदेच्या सभागृहात पावसाळ्यातील समस्यांवर तोडगा काढण्यासाठी आयोजित सर्वपक्षीय तातडीच्या बैठकीत ते बोलत होते. त्यांनी सुरू असलेल्या कामांना लवकरात लवकर पूर्ण करण्याचे आदेश दिले. पावसाळा सुरू होण्याआधीच सर्व नगरसेवकांना विश्वासात घेऊन जिथे जिथे समस्या आहेत,…

Read More

ಮಂಗಲಸೂತ್ರ ಸುರಕ್ಷತೆಗೆ ಮತ ಕೊಡಿ’

ಅರಿಷಿಣ, ಕುಂಕುಮ ಹಚ್ಚಿ ಮತ ಭಿಕ್ಷೆ ಕೇಳಿದ ಮಹಿಳೆಯರು`ಮಂಗಲಸೂತ್ರ ಸುರಕ್ಷತೆಗೆ ಮತ ಕೊಡಿ’ ೆಬೆಳಗಾವಿ.ಗಡಿನಾಡ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಮತದಾರರನ್ನು ಸೆಳೆದು ಕೊಳ್ಳಲು ರಾಜಕೀಯ ಪಕ್ಷದವರು ಏನೆಲ್ಲ ಕಸರತ್ತು ನಡೆಸಿದ್ದಾರೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ.ಗೋಕಾಕ ತಾಲೂಕಿನ ಅಂಕಲಗಿ ಮತ್ತು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಳೆದ ದಿನ ಹಣ ಹಂಚಿಕೆ ಪ್ರಕರಣಗಳೇ ಇದಕ್ಕೆ ಸಾಕ್ಷಿ,.ಆದರೆ ಇದೆಲ್ಲ ರಾಜಕೀಯ ಜಂಜಾಟವನ್ನು ಬದಿಗೊತ್ತಿ ಮಹಿಳೆಯರೇ ಸ್ವಯಂ ಸ್ಪೂರ್ತಿಯಾಗಿ, ಭಾವನಾತ್ಮಕವಾಗಿ ಮತಭಿಕ್ಷೆ ಕೇಳುತ್ತಿರುವುದು ಎಲ್ಲರ ಗಮನ ಸೆಳೆದಿದೆ.ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠಳನ್ನು ಫಯಾಜ ಬರ್ಬರ…

Read More

ಕಬ್ಬು ಬೆಳೆಗಾರರಿಗೆ ಬಾಕಿ ಬಿಲ್ಲು ಪಾವತಿ ತೊಂದರೆ ನಿವಾರಣೆಗೆ ಕ್ರಮ

ಸಕ್ಕರೆ ರಫ್ತು ಅನುಮತಿಗೆ ಕೇಂದ್ರದ ಮೇಲೆ ಒತ್ತಡ: ರೈತರ ಪರ ಧ್ವನಿ ಎತ್ತಿದ ಸಚಿವ ಶಿವಾನಂದ ಪಾಟೀಲ. ಕಬ್ಬು ಬೆಳೆಗಾರರಿಗೆ ಬಾಕಿ ಬಿಲ್ಲು ಪಾವತಿ ತೊಂದರೆ ನಿವಾರಣೆಗೆ ಕ್ರಮ. ಬೆಳಗಾವಿ:ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ರಫ್ತು ಮಾಡಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದು, ಇದು ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಅತ್ಯಾವಶ್ಯಕ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ.ಹೇಳಿದರು. ಶನಿವಾರ ನಗರದಲ್ಲಿ ನಡೆದ ಎಸ್. ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ವಾರ್ಷಿಕ ಮಹಾಸಭೆಯ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು,…

Read More

ಬಿಜೆಪಿಯಿಂದ ಯತ್ನಾಳ ಔಟ್..!

ಬೆಂಗಳೂರು. ರಾಜ್ಯದಲ್ಲಿನ ಬಿಜೆಪಿ ಬಣ ಬಡಿದಾಟಕ್ಕೆ ಪೂರ್ಣ ವಿರಾಮ ಹಾಕುವ ನಿಟ್ಟಿನಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಇದರಿಂದ ಬಿಜೆಪಿಯಲ್ಲಿ ವಿಜಯೇಂದ್ರ ಬಣ ಮೇಲುಗೈ ಸಾಧಿಸಿದಂತಾಗಿದೆ.ಆದರೆ ಯತ್ನಾಳ ಮುಂದಿನ ನಡೆ ಏನು ಎನ್ನುವುದನ್ನು ಕಾದು ನೋಡಬೇಕಿದೆ.

Read More

ಶೆಟ್ಟರ್ ಇನ್ನೂ ಅಂತಿಮವಲ್ಲ- ಕಾದು ನೋಡಿ

ಬೆಂಗಳೂರು. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇನ್ನೂ ಯಾರ ಹೆಸರನ್ನೂ ಅಂತಿಮಗೊಳಿಸಿಲ್ಲ. ಎಲ್ಕರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಅಂತಿಮ ತೀರ್ಮಾನ ಮಾಡಲಾಗುತ್ತದೆ. ಬೆಳಗಾವಿ ಕ್ಷೇತ್ರಕ್ಕೆ ಹೊರಗಿನವರ ಬದಲು ಸ್ಥಳೀಕ ರಿಗೆ ಟಿಕೆಟ್ ಕೊಡಿ ಎಂದು ಹೋಗಿದ್ದ ನಿಯೋಗಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಭರವಸೆ ಇದು. ಶೆಟ್ಟರ್ ಅವರು ಏನು ಮಾತನಾಡಿದ್ದಾರೆ ಎನ್ನುವುದು ಗೊತ್ತಿದೆ. ಅದರ ಬಗ್ಗೆ ಅವರಿಗೆ ಮಾತಾಡಲು ಹೇಳುವೆ. ಟಿಕೆಟ್ ಇನ್ನೂ ಅಂತಿಮವಾಗಿಲ್ಲ. ಆದರೆ ಮಾಧ್ಯಮದಲ್ಲಿ ಭಿನ್ನ ವರದಿಗಳು ಬಂದರೆ ಮತಸಾರರಲ್ಲಿ ತಪ್ಪು ಸಙದೇಶ ಹೋಗುತ್ತದೆ.‌ಆದ್ದರಿಂದ ಅದರ…

Read More

ಸಂಸತ್ತಿನಲ್ಲಿ ವಾಲ್ಮೀಕಿ ಹಗರಣ ಪ್ರಸ್ತಾಪಿಸಿದ ಕಡಾಡಿ.

ನವದೆಹಲಿ ಕರ್ನಾಟಕ ರಾಜ್ಯದಲ್ಲಿ ಶೋಷಿತ ಜನಾಂಗದ ಅಭಿವೃದ್ದಿಗಾಗಿ ನಿರ್ಮಾಣಗೊಂಡ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆ ನಡೆಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಮಾಡಿದರು.ರಾಜ್ಯಸಭೆಯಲ್ಲಿ ಬುಧವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು ವಾಲ್ಮೀಕಿ ನಿಗಮದಲ್ಲಿ ಕಳೆದ ಒಂದು ವರ್ಷದಿಂದ ಫಲಾನುಭವಿಗಳ ಆಯ್ಕೆಯೇ ನಡೆದಿಲ್ಲ, ದಲಿತ ವಿದ್ಯಾರ್ಥಿಗಳ ನಿಗಮಕ್ಕೆ ಸೇರಿದ ಹಾಸ್ಟೇಲಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಿಲ್ಲ. ಪರಿಶಿಷ್ಠ…

Read More
error: Content is protected !!