Headlines

ಅನುಮತಿ ಪಡೆಯದೇ ಸಭೆ ಮಾಡಿದ MES?

ಬೆಳಗಾವಿ. ನಾಡದ್ರೋಹಿ ಎಂಇಎಸ್ ಸಂಘಟನೆ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಆಯೋಗದ ಯಾವುದೇ ಪೂರ್ವಾನುಮತಿ ಪಡೆಯದೇ ಇಂದಿಲ್ಲಿ ಸಭೆ ನಡೆಸಿತು. ಈ ಬಗ್ಗೆ ಸಂಘಟನೆಯ ಮುಖಂಡರಲ್ಲೊಬ್ಬರಾದ ರಮಾಕಾಂತ ಕೊಂಡುಸ್ಕರ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದಾರೆ. ಸಭೆಯಲ್ಲಿ ಏನೇನಾಯಿತು? ಕಳೆದ ಹಲವು ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ನಾಡದ್ರೋಹಿ ಎಂಇಎಸ್ ಈಗ ಅಸ್ತಿತ್ವ ಉಳಿಸಿಕೊಳ್ಳುವ ಸರ್ಕಸ್ ಮಾಡುತ್ತಿದೆ. ಈ ಹಿಂದೆ ನಡೆದ ಪಾಲಿಕೆ ಚುನಾವಣೆ ಸಂದರ್ಭದಲ್ಲಿ AIMIM ಮತ್ತು ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡ ಎಂಇಎಸ್ ಹೀನಾಯ ಸೋಲು ಅನುಭವಿಸಿತ್ತು.ಪ್ರತಿಯೊಂದು…

Read More

ಧೈರ್ಯದಿಂದ ಮುನ್ನುಗ್ಗಿ..!

ಬೆಂಗಳೂರು. ಅಪಾರ ರಾಜಕೀಯ ಜ್ಞಾನವನ್ನು ಹೊಂದಿರುವ ಸಹೋದರಿ ತೇಜಸ್ವಿನಿ ಅನಂತಕುಮಾರ ಅವರು ಧೈರ್ಯ ಮಾಡಿ ರಾಜಕೀಯಕ್ಕೆ ಮುನ್ನುಗ್ಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು. ಬೆಙಗಳೂರಿನಲ್ಲಿ ಇಂದು ನಡೆದ ಅನಂತ ನಮನ-64 ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು. ನಿಮ್ಮ ಬೆನ್ನಿಗೆ ಸಮಾಜವಿದೆ. ಒಳ್ಳೆಯ ಕೆಲಸ ಮಾಡಿದ್ದೀರಾ. ಹೀಗಾಗಿ ಸಹೋದರಿ ತೇಜಸ್ವಿನಿ ಅವರು ರಾಜಕೀಯಕ್ಕೆ ಬರಬೇಕು ಎಂದರು ಅನಂತ್ ಕುಮಾರ್ ಅವರ ಜೊತೆಗೆ ಸಂಸಾರ ಮಾಡಿ ನಿಮ್ಮದೇ ಆದ ರಾಜಕೀಯ ಜ್ಞಾನವನ್ನು ಹೊಂದಿದ್ದೀರಿ., ಎಷ್ಟೋ ಹಸುಗಳು ಹುಟ್ಟುತ್ತವೆ, ಆದರೆ ಎಲ್ಲವೂ…

Read More

बेलगावचा गणेशोत्सव – धर्म, संस्कृती आणि स्नेहाचा उत्सव

मूर्ती, मिरवणूक, महाप्रसाद बेलगाव:सीमेवर वसलेल्या बेलगावातील गणेशोत्सव हा केवळ धार्मिक सोहळा नसून लोकांच्या मनाला एकत्र बांधणारा सांस्कृतिक उत्सव आहे. दशकानुदशकं वाढत गेलेला हा उत्सव आपल्या वैभव, वैशिष्ट्य आणि सामाजिक स्नेहामुळे संपूर्ण राज्यात प्रसिद्ध झाला आहे. स्वातंत्र्यलढ्यापासून संस्कृती उत्सवापर्यंत लोकमान्य बाळ गंगाधर टिळक यांच्या प्रेरणेने बेलगावात सुरू झालेला सार्वजनिक गणेशोत्सव, स्वातंत्र्य चळवळीच्या काळात जनतेला एकत्र आणणारा…

Read More

ಪಾಲಿಕೆ ಮೇಲೆ ಸರ್ಕಾರದ ಭ್ರಹ್ಮಾಸ್ತ್ರ

ಬೆಳಗಾವಿ ಮಹಾನಗರ ಪಾಲಿಕೆ ವಿರುದ್ಧ ಸರ್ಕಾರದ ಭ್ರಹ್ಮಾಸ್ತ್ರ: ಅಭಯ ಪಾಟೀಲ ಕಾನೂನು ಹೋರಾಟಕ್ಕೆ ಸಜ್ಜು ಗುಬ್ಬಿ ಮೇಲೆ ಸರ್ಕಾರದ ಬ್ರಹ್ಮಾಸ್ತ್ರ. ಎರಡು ಬಾರಿ ಸೂಪರ್ ಸೀಡ್ ಮಾಡುವ ವಿಫಲ ಯತ್ನ. ರಾಜ್ಯಪಾಲರವರೆಗೆ ದೂರು ಕೊಂಡೊಯ್ದ ಶಾಸಕ ಅಭಯ ಪಾಟೀಲ. ಬೆಳಗಾವಿ,ಬಿಜೆಪಿ ಹಿಡಿತದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆಯನ್ನು ಅಸ್ಥಿರಗೊಳಿಸುವಲ್ಲಿ ವಿಫಲಗೊಡಿರುವ ಕಾಂಗ್ರೆಸ್ ಸರ್ಕಾರ ಈಗ ತನ್ನ ರಾಜಕೀಯ ತೆವಲಿಗಾಗಿ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದೆ . ಪಾಲಿಕೆಯ ಬಿಜೆಪಿ ಮೇಯರ್ ಮಂಗೇಶ್ ಪವಾರ್ ಹಾಗೂ ನಗರಸೇವಕ ಜಯಂತ…

Read More

ಎಫ್ಆರ್‌ಪಿ ನಿಗದಿ ಕೇಂದ್ರ ಸರ್ಕಾರದ ಕೈಯಲ್ಲಿದೆ..!

ಕಬ್ಬು ಹೋರಾಟದ ಹಿನ್ನಲೆಯಲ್ಲಿ ಸಚಿವ ಶಿವಾನಂದ ಪಾಟೀಲ ಬೆಳಗಾವಿಗೆ. ನಾಳೆ 7 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ರೈತರಿಗೆ ನೆರವು ನೀಡಲು ರಾಜ್ಯ ಸರ್ಕಾರ ಬದ್ಧ ಗುರ್ಲಾಪುರ ಹೋರಾಟ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಭೆಟ್ಟಿ ಎಫ್ಆರ್‌ಪಿ ನಿಗದಿ ಕೇಂದ್ರ ಸರ್ಕಾರದ ಕೈಯಲ್ಲಿದೆ ಪ್ರಹ್ಲಾದ ಜೋಶಿಯ ಮೌನದ ಬಗ್ಗೆ ಸಚಿವ ಪಾಟೀಲ ಅಸಮಾಧಾನ ರೈತರ ಹೋರಾಟಕ್ಕೆ ಶಕ್ತಿ ತುಂಬುತ್ತೇವೆ, ಶಾಂತಿಯುತ ಪರಿಹಾರಕ್ಕಾಗಿ ಪ್ರಯತ್ನ ಬೆಳಗಾವಿ:ಕಬ್ಬು ಬೆಲೆ ಹೆಚ್ಚಳಕ್ಕಾಗಿ ಗುರ್ಲಾಪುರ ಕ್ರಾಸ್‌ನಲ್ಲಿ ನಡೆಯುತ್ತಿರುವ…

Read More

ಕಬ್ಬು ಟ್ರ್ಯಾಕ್ಟರ್‌ಗಳಿಗೆ ಬೆಂಕಿ !

ಮಹಾಲಿಂಗಪುರ:ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ಕೋಪಗೊಂಡ ರೈತರು ಗುರುವಾರ ಮಹಾಲಿಂಗಪುರದಲ್ಲಿ ಆಕ್ರೋಶದ ಅಗ್ನಿಯನ್ನು ಹಚ್ಚಿದ್ದಾರೆ! ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿರುವ ಘಟನೆ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಶುಕ್ರವಾರದಿಂದ ಕಾರ್ಖಾನೆ ಕಾರ್ಯಾರಂಭ ಮಾಡುವ ಉದ್ದೇಶದಿಂದ ಆಡಳಿತ ಮಂಡಳಿಯವರು ಸುಮಾರು 150 ಟ್ರ್ಯಾಕ್ಟರ್‌ಗಳಲ್ಲಿ ಕಬ್ಬು ತುಂಬಿಸಿ ಇಟ್ಟುಕೊಂಡಿದ್ದರು. ಆದರೆ ಹಿಂದಿನ ಬಾಕಿ ಹಣ ಬಿಡುಗಡೆ ಕುರಿತು ಯಾವುದೇ ಖಚಿತ ಭರವಸೆ ನೀಡದಿರುವುದು, ಜೊತೆಗೆ ಪ್ರತಿ ಟನ್‌ಗೆ ಕೇವಲ…

Read More

ಶಿಷ್ಟಾಚಾರ ಉಲ್ಲಂಘನೆಗೆ ಹೆದರಿದ ಹೆಸ್ಕಾಂ- ಮೋದಿ ಪೊಟೊ ಪ್ರತ್ಯಕ್ಷ

ಶಿಷ್ಟಾಚಾರ ಉಲ್ಲಂಘನೆ ಹೆದರಿದ ಹೆಸ್ಕಾಂಮೋದಿ ಪೊಟೊ ಪ್ರತ್ಯಕ್ಷ ಶಾಸಕ ಅಭಯ ಪಾಟೀಲ ಕೊಟ್ಟ ನೋಟೀಸ್ ನೋಟೀಸ್ ಚರ್ಚೆಗೆ ಬರುವ ಮುನ್ನವೇ ಭಿತ್ತಿ ಪತ್ರದಲ್ಲಿ ಮೋದಿ ಪೊಟೊ ಪ್ರತ್ಯಕ್ಷಬೆಳಗಾವಿ.ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲರು ಕೊಟ್ಟ ಶಿಷ್ಟಾಚಾರ ಉಲ್ಲಂಘನೆ ನೋಟೀಸ್ ಹಿನ್ನೆಲೆಯಲ್ಲಿ ಸರ್ಕಾರದ ಭಿತ್ತಿ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಪ್ರತ್ಯಕ್ಷವಾಗಿದೆ. ಪ್ರಧಾನಿ ಮೋದಿ ಪೊಟೊ ಇರದ ಭಿತ್ತಿಪತ್ರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಭಿತ್ತಿ ಪತ್ರದಲ್ಲಿ…

Read More

ಶ್ರೀರಾಮ ಮಂದಿರದಲ್ಲಿ ಅಲ್ಲಾಹು ಅಕ್ಬರ್ ಪತ್ರ. ಸ್ಫೊಟಿಸುವ ಬೆದರಿಕೆ

ಶ್ರೀರಾಮ‌ ಮಂದಿರ ಸ್ಪೋಟಿಸುವ ಪತ್ರ ಬೆದರಿಕೆ ಪತ್ರ. ಹೈ ಅಲರ್ಟ್ ಆದ ಪೊಲೀಸರು. ಮುಂದಿನ ೨೦,೨೧ ತಾರೀಖು ಒಳಗಡೆ ಸ್ಪೋಟಿಸುತ್ತೇವೆ ಎಂದು ಪತ್ರ . ಮಂದಿರದ ಆವರಣದಲ್ಲಿ ೧೪ ಸಿಸಿಟಿವಿ ಅಳವಡಿಕೆ. ನಿಪ್ಪಾಣಿ ಬಳಿಯ ಶ್ರೀರಾಮ‌ ಮಂದಿರ. ಬೆಳಗಾವಿ. ಬೆಂಗಳೂರಿನ ರಾಮೇಶ್ವರ ಕೆಫೆ ಸ್ಪೋಟಿಸಿದ ನಂತರ ಆತಂಕವಾದಿಗಳ ಕಣ್ಣು ಈಗ ನಿಪ್ಪಾಣಿಯ ಶ್ರೀರಾಮ ಮಂದಿರ ಮೇಲೆ ಬಿದ್ದಿದೆ. ನೂರು ವರ್ಷ ಇತಿಹಾಸ ಹೊಂದಿರುವ ಈ‌ಎಅಮ.ಮಂದಿರವನ್ನು ದೊಡ್ಡ ಪ್ರಮಾಣದಲ್ಲಿ ಸ್ಪೋಟಿಸುವ ಬಗ್ಗೆ ಎರಡು ಪತ್ರಗಳನ್ನು ಆಗಂತುಕರು ಪತ್ರವನ್ನು ಬರೆದಿದ್ದಾರೆ….

Read More

ಕಾಂಗ್ರೆಸ್ ಗಾಲಿ ಪಂಕ್ಚರ್..!

ದೆಹಲಿ ತಲುಪುವುದೇ ಕಾಂಗ್ರೆಸ್ ಗೆ ಅನುಮಾನ. EXIT POLL ನಲ್ಲೇ ಎಕ್ಸಿಟ್ ಆದ ಕಾಂಗ್ರೆಸ್. ಕರ್ನಾಟಕದಲ್ಲೂ ಕೈಕೊಟ್ಟ ಗ್ಯಾರಂಟಿ ಬೆಂಗಳೂರು.ಗುರಿ ತಲುಪಿ ಬಿಟ್ಟೆವು ಎನ್ನುವ ಭರವಸೆಯಲ್ಲಿ ವೇಗವಾಗಿ ಹೊರಟ ವ್ಯಕ್ತಿಯ ಕಾಲಿಗೆ ಮುಳ್ಳು ನಟ್ಟರೆ ಹೇಗೆ ಆಗುತ್ತೊ ಹಾಗೆ ಕಾಂಗ್ರೆಸ್ ಪರಿಸ್ಥಿತಿ ಆಗಿದೆ.ರಾಷ್ಟ್ರವ್ಯಾಪಿ ಎಲ್ಲ ಟಿವಿ, ಮುದ್ರಣ ಮಾಧ್ಯಮಗಳು ಕಳೆದ ದಿನ ಹಿರಹಾಕಿದ EXIT POLL. CONGRESS. ನ ದೆಹಲಿ ಓಟಕ್ಕೆ ಬ್ರೆಕ್ ಬಿದ್ದಂತಾಗಿದೆ. ಇಲ್ಲಿ ಎಕ್ಸಿಟ್ ಪೊಲ್ ಗಳ ಅಂಕಿ ಸಂಖ್ಯೆ ಹೆಚ್ಚುಕಡಿಮೆ ಆದರೂ ಕೂಡ…

Read More

ಬೆಳಗಾವಿಯಲ್ಲಿ ಅನಾಥ ಅಜ್ಜಿಯ ಅಂತ್ಯ ಸಂಸ್ಕಾರ

ಹಿಂದೂ–ಮುಸ್ಲಿಂ ಸಾಮರಸ್ಯದ ಕಂಗೊಳ ಬೆಳಗಾವಿ, ಸೆಪ್ಟೆಂಬರ್ 3:ಅನಾಥ ವೃದ್ಧೆ (ಹಿಂದೂ ಮಹಿಳೆ)ಯ ಅಂತ್ಯಸಂಸ್ಕಾರ ಸಂದರ್ಭದಲ್ಲಿ ಮಾನವೀಯತೆ ಮತ್ತು ಧಾರ್ಮಿಕ ಸಾಮರಸ್ಯದ ಮಾದರಿ ಕಂಗೊಳಿಸಿತು. ಸಿವಿಲ್ ಆಸ್ಪತ್ರೆಯಲ್ಲಿ 10–15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಆ ವೃದ್ಧೆ ನಿನ್ನೆ ನಿಧನರಾದರು. ಅವರ ಕುಟುಂಬದವರು ಅಥವಾ ಬಂಧುಗಳು ಯಾರೂ ಇಲ್ಲದ ಕಾರಣ ಪರಿಸ್ಥಿತಿ ಚಿಂತಾಜನಕವಾಗಿತ್ತು. ಈ ವಿಚಾರ ತಿಳಿದ ತಕ್ಷಣ ಖಾದರಿ ಗೀವಳೆ ಅವರು ಮಾಜಿ ಮೇಯರ್ ವಿಜಯ ಮೋರೆ ಅವರಿಗೆ ತಿಳಿಸಿದರು. ವಿಜಯ ಮೋರೆ ತಕ್ಷಣ ಮುಂದಾಗಿ, ಸಕಲ ಹಿಂದೂ…

Read More
error: Content is protected !!