Headlines

ಬೆಳಗಾವಿಯಲ್ಲಿ ಓಲಾ, ಊಬರ್ ಇಲ್ಲ..! ಆದ್ರೆ ಆಟೋಗೆ ಮೀಟರ್ ಪಕ್ಕಾ

ಬೆಳಗಾವಿಯಲ್ಲಿ ಓಲಾ, ಊಬರ್‌ಗೆ ‘ನೋ ಎಂಟ್ರಿ’ – ಆಟೋಗಳಿಗೆ ಮೀಟರ್ ಕಡ್ಡಾಯವೇ! ಬೆಳಗಾವಿ: ‘‘ಬೆಳಗಾವಿಯಲ್ಲಿ ಓಲಾ, ಊಬರ್‌ ಸೇವೆಗಳಿಗೆ ಈವರೆಗೆ ಯಾವುದೇ ಅನುಮತಿ ನೀಡಿಲ್ಲ’’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಆಟೋ ಸಂಚಾರ ವ್ಯವಸ್ಥೆಗೆ ಶಿಸ್ತು ತರಲು ಮೀಟರ್ ಕಡ್ಡಾಯಗೊಳಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ಅವರು ಹೇಳಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಗುರುವಾರ ನಡೆಸಿದ ಸಂವಾದದಲ್ಲಿ ಮಾತನಾಡಿದ ಅವರು, ‘‘ಆಟೋಗಳಿಗೆ ಮೀಟರ್‌ ಕಡ್ಡಾಯ ಮಾಡುವ ಕುರಿತು ನಾನು ಒಂದು ಸಭೆ ನಡೆಸಿದ್ದೇನೆ. ಅಲ್ಲದೆ, ಆರ್‌ಟಿಒ…

Read More

ಪ್ರದೀಪ ಶೆಟ್ಟಿ ಇನ್ನು ನೆನಪು ಮಾತ್ರ..!

ಬೆಳಗಾವಿ.‌ ಅಕ್ಕಾರೀ, ವೈನೀರಿ, ಅಣ್ಣಾರ….ಎಂದು ಕೂಗಿ ಕರೆಯುವ ಧ್ವನಿ ಈಗ ಇಲ್ಲದಾಗಿದೆ. ಆ ಧ್ವನಿ ಮತ್ಯಾರದ್ದೂ ಅಲ್ಲ .‌ ಅದು ಪ್ರದೀಪ ಶೆಟ್ಟಿ ಅವರದ್ದು.! ಪಕ್ಕಾ ನಿಷ್ಠಾವಂತ ಬಿಜೆಪಿ ಕಾರ್ಯಕರ್ತ ಮತ್ತು‌ ಅದರಲ್ಲೂ ವಿಶೇಷವಾಗಿ ಶಾಸಕ ಅಭಯ ಪಾಟೀಲರ ಕುಟುಂಬ‌ ಸದಸ್ಯರಲ್ಲಿ ಒಬ್ಬರು ಎಂದು ಗುರುತಿಸಿಕೊಂಡವರಲ್ಲಿ ಪ್ರದೀಪ ಶೆಟ್ಡಿ ಒಬ್ಬರು. ಬೆಳಗಾವಿಯ ಅಭಯ ಪಾಟೀಲರ ಕಚೇರಿಗೆ ಹೋದರೆ ಪ್ರದೀಪಣ್ಣಾ ಎಂದು ಪ್ರೀತಿಯಿಂದ ಕರೆಯಿಸಿಕೊಳ್ಳುವ ಅವರು‌ ಬಹಳ‌ ಅವಸರ ಮಾಡಿ ಬಿಟ್ಟು ವಾಪಸ್ಸು ಬರಲಾರದ ಜಾಗಕ್ಕೆ ಹೋಗಿ ಬಿಟ್ಟಿದ್ದಾರೆ….

Read More

ರೈತರ ಸಾಲ‌ ಮನ್ನಾ ಮಾಡಿದ್ದೇ ಕಾಂಗ್ರೆಸ್..!

ರಾಜ್ಯದಲ್ಲಿ ಎರಡು, ಕೇಂದ್ರದಲ್ಲಿ ಒಂದು ಬಾರಿ ರೈತರ ಸಾಲ ಮನ್ನಾ ಮಾಡಿದ್ದು ಕಾಂಗ್ರೆಸ್ ಸರ್ಕಾರವೇ: ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ರೈತರ, ಬಡವರ, ಹಿಂದುಳಿದವರ, ದೀನ ದಲಿತರ ಪಕ್ಷ- ಕಾಂಗ್ರೆಸ್ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ಮತದಾರರಿಗೆ ತಿಳಿಸಿ ಹುಕ್ಕೇರಿ: ಕಾಂಗ್ರೆಸ್ ರೈತರ, ಬಡವರ, ಹಿಂದುಳಿದವರ, ದೀನ ದಲಿತರ ಪಕ್ಷ. ಅದಕ್ಕಾಗಿಯೇ ರಾಜ್ಯದಲ್ಲಿ ಎರಡು ಬಾರಿ, ಕೇಂದ್ರದಲ್ಲಿ ಒಂದು ಬಾರಿ ರೈತರ ಸಾಲವನ್ನು ಮನ್ನಾ ಮಾಡಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ…

Read More

ಪೊಲೀಸರಂದ್ರ ಹೀಗಿರಬೇಕ್..!

ಇವರು ಜಾತಿ ಮೀರಿ ಬೆಳೆದವರು. ಹಿಂದೂಗಳ ಜೊತೆಗೆ ಮುಸ್ಲೀಂರ ಹಬ್ಬವನ್ನೂ ಆಚರಿಸ್ತಾರೆ. ಟೆನ್ಶನ್ನೇ ಇಲ್ಲ. ಬೆಳಗಾವಿ. ಅದೊಂದು ಕಾಲವಿತ್ತು. ಗಣೇಶನ‌ ಹಬ್ಬ ಬಂತೆಂದರೆ ಸಾಕು.ಗಡುನಾಡಿನ‌ ಜನರಲ್ಲಿ ಒಂದು ರೀತಿಯ ಢವ ಢವ‌ ಶುರು ಆಗ್ತಿತ್ತು. ಆಗ ಪೊಲೀಸರಿಗೆ ರಾತ್ರಿ ಯಾವುದು, ಹಗಲು ಯಾವುದು ಗೊತ್ತೆ ಆಗುತ್ತಿರಲಿಲ್ಲ. ಅದರಲ್ಲೂ ವಿಸರ್ಜನೆ ಮೆರವಣಿಗೆ ಮುಗಿಯೋತನಕ ಉಸಿರು ಬಿಗಿ ಹಿಡಿದುಕೊಂಡೇ ಕೆಲಸ ಮಾಡುತ್ತಿದ್ದರು. ಹೀಗಾಗಿ‌ ಪೊಲೀಸರು ತಮ್ಮ ಕುಟುಂಬದೊಂದಿಗೆ ಹಬ್ಬ ಹರಿದಿನಗಳನ್ನು ಆಚರಿಸಿದ್ದೇ ಕಡಿಮೆ. ಆದರೆ ಈಗ ಕಾಲ‌ ಬದಲಾಗಿದೆ. ಯಾರಿಗೂ…

Read More

ಅಕ್ಕಿಮಠಕ್ಕೆ ಬೊಮ್ಮಾಯಿ ಭೆಟ್ಟಿ

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿರುವ ಅಕ್ಕಿಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಗುರುಲಿಂಗ ಮಹಾಸ್ವಾಮಿಗಳ ದರ್ಶನ ಪಡೆದುಕೊಂಡರು.

Read More

ಸಂವಿಧಾನ ಪಠಣದೊಂದಿಗೆ ವೈವಾಹಿಕ ಜೀವನಕ್ಕೆ ಆರಂಭ!

ಸಂವಿಧಾನ ಪಠಣದೊಂದಿಗೆ ವೈವಾಹಿಕ ಜೀವನಕ್ಕೆ ಆರಂಭ! ಬೆಳಗಾವಿಯಲ್ಲಿ CHOUGALE ದಂಪತಿಗಳಿಂದ ಸಾಮಾಜಿಕ ಚಿಂತನೆಗೆ ದಿಕ್ಕು ತೋರಿದ ‘ಸಮಾನತೆ’ ವಿವಾಹ ಬೆಳಗಾವಿ, ಜೂನ್ 8:ಧಾರ್ಮಿಕ ಶಬ್ದಗಳಿಲ್ಲ, ಮಂಗಳ ಮಂತ್ರಗಳಿಲ್ಲ… ಆದರೆ ತೀವ್ರ ಅರ್ಥಪೂರ್ಣತೆ ಮತ್ತು ಪ್ರಗತಿಪರ ಆದರ್ಶಗಳ ಸಾನ್ನಿಧ್ಯವಿತ್ತು! ನಗರದ ಮಹಾತ್ಮ ಗಾಂಧಿ ಭವನದಲ್ಲಿ ಜೂನ್ 8ರಂದು ನಡೆದ ‘ಸಂವಿಧಾನ ಶಪಥ ವಿವಾಹ’ ಸಮಾರಂಭವು ಸಮಾಜದಲ್ಲಿ ಹೊಸ ಚರ್ಚೆಗಳನ್ನು ಹುಟ್ಟುಹಾಕಿದೆ. ಇದು ಸಂಪ್ರದಾಯಗಳನ್ನು ಪ್ರಶ್ನಿಸುವ, ಹೊಸ ನಿಟ್ಟಿನ ಬದುಕು ಕಟ್ಟುವ ಯುವಜನತೆಯ ಧೈರ್ಯದ ದರ್ಶನವಾಯಿತು. (Ebelagavi) ವಿಶೇಷ ವಿವಾಹ,…

Read More

ರನ್ ವೇ ಟರ್ಮಿನಲ್ ವಿಸ್ತರಣೆಗೆ ಜಮೀನು

ಸಾಂಬ್ರಾ ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ವಿಸ್ತರಣೆಗೆ ಜಮೀನು ಒದಗಿಸಲು ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, : ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣದ ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆಗಾಗಿ ಅಗತ್ಯವಿರುವ ಅಂದಾಜು 57 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ವಿಮಾನ ನಿಲ್ದಾಣಕ್ಕೆ ಒದಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಜಮೀನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ನ.8) ನಡೆದ ಸಭೆಯ…

Read More

ಟಿಎಪಿಸಿಎಂಎಸ್ ಗೆ ಅಶೋಕ ನಾಯಿಕ ಅಧ್ಯಕ್ಷ ವಿಠ್ಠಲ ಪಾಟೀಲ ಉಪಾಧ್ಯಕ್ಷ ರಾಗಿ ಪುನರಾಯ್ಕೆ

ಟಿಎಪಿಸಿಎಂಎಸ್ ಗೆ ಅಶೋಕ ನಾಯಿಕ ಅಧ್ಯಕ್ಷವಿಠ್ಠಲ ಪಾಟೀಲ ಉಪಾಧ್ಯಕ್ಷ ರಾಗಿ ಪುನರಾಯ್ಕೆ ಗೋಕಾಕ ಮಾ 3 : ಗೋಕಾಕ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಅಶೋಕ ನಾಯಿಕ ಹಾಗೂ ಉಪಾಧ್ಯಕ್ಷರಾಗಿ ವಿಠ್ಠಲ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರವಿವಾರದಂದು ಸಂಘದ ಸಭಾ ಗೃಹದಲ್ಲಿ ಜರುಗಿದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಗೋಖಲೆ ಪ್ರಕಟಿಸಿದರು. ಈ…

Read More

ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು

.ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ: ಈರಣ್ಣ ಕಡಾಡಿ ಬೆಳಗಾವಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೆಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರೈಲ್ವೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಚಿವರ ಗಮನಕ್ಕೆ ತಂದ ಸಂಸದ ಕಡಾಡಿ ಅವರು ಮನವಿಗೆ…

Read More

ಚೆನ್ನಮ್ಮನ ಹೆಸರು ಇನ್ನು ಗಗನದ ತುದಿಯಲ್ಲಿ!’

*ಐತಿಹಾಸಿಕ ಹೆಜ್ಜೆ… ‘ಕಿತ್ತೂರು ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ’ ದ ಪರಿಕಲ್ಪನೆಗೆ ದಿಕ್ಕು!* ಬೆಳಗಾವಿ ಬ್ರಿಟಿಷ್ ರಾಜದ ವಿರುದ್ಧ ಧೈರ್ಯದಿಂದ ತಲೆ ಎತ್ತಿದ ಸಿದ್ಧಹಸ್ತ ನಾಯಕಿ. ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ನ ಈಗ ಬೆಳಗಾವಿ ವಿಮಾನ ನಿಲ್ದಾಣದ ಹೆಸರಿನಲ್ಲಿ ನೆನೆಸಲ್ಪಡುವ ದಿನ ದೂರವಿಲ್ಲ… ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ” ಎಂದು ನಾಮಕರಣ ಮಾಡುವಂತೆ ಹಾಗೂ ನಿಲ್ದಾಣದ ಪ್ರವೇಶದ್ವಾರದಲ್ಲಿ ರಾಣಿಯ ಭವ್ಯ ಪ್ರತಿಮೆ ಸ್ಥಾಪಿಸುವಂತೆ ರಾಜ್ಯ ಸಭಾ ಸದಸ್ಯ…

Read More
error: Content is protected !!