ಲಕ್ಷ್ಮೀಗೆ ನಿರಾಣಿ ಸವಾಲ್..!

ಲಕ್ಷ್ಮೀ ಹೆಬ್ಬಾಳಕರ್ ನಿರಾಣಿ ಸವಾಲ್ ಹಾಕಿದ್ದೇನು ಗೊತ್ತಾ…?? ಬೆಳಗಾವಿ- ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕೊಡುವ ವಿಚಾರದಲ್ಲಿ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ ಸಮರ ಶುರುವಾಗಿದೆ.ಮಾಜಿ ಮಂತ್ರಿ ಮುರುಗೇಶ್ ನಿರಾಣಿ ಅವರು ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಬಹಿರಂಗ ಸವಾಲು ಹಾಕುವ ಮೂಲಕ ಪಂಚಮಸಾಲಿ ಹೋರಾಟಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ, ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕೊಟ್ಟರೆ ಬಿಜೆಪಿ ಮಂತ್ರಿಗಳಿಗೆ ಕುಂದಾ ಕೊಟ್ಟು ಸನ್ಮಾನ ಮಾಡ್ತೀನಿ ಎಂದು…

Read More

ASP ಬರಮನಿಗೆ ತುರ್ತು ಬುಲಾವ್..!

ಬೆಳಗಾವಿ. ಪೊಲೀಸ್ ಇಲಾಖೆಯಲ್ಲಿ ಜಬರದಸ್ತ್ ಡೇರಿಂಗ್ ಅಧಿಕಾರಿ ಎಂದೇ ಹೆಸರಾದ ASP ನಾರಾಯಣ ಬರಮನಿ ಅವರಿಗೆ ತುರ್ತಾಗಿ ಬೆಳಗಾವಿಗೆ ತೆರಳುವಂತೆ ಸೂಚನೆಬನೀಡಲಾಗಿದೆ. ಬೆಳಗಾವಿ ಶಹಾಪುರದ ಅಳವಣಗಲ್ಲಿಯಲ್ಲಿ‌ಇಂದು ನಡೆದ ಮಕ್ಕಳ ಕ್ರಿಕೆಟ್ ಗಲಾಟೆ ಬೇರೆ ಬಣ್ಣ ಬಳಿದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗೃಹ ಇಲಾಖೆ ಈ ಸೂಚನೆ ನೀಡಿದೆ ಎಂದು ಗೊತ್ತಾಗಿದೆ. ಈ ಹಿಂದೆ ಯಳ್ಳೂರಿನಲ್ಲಿ ಎಂಇಎಸ್ ಪುಂಡರು ಗಲಾಟೆ ನಡೆಸಿದ ಸಂದರ್ಭದಲ್ಲಿ ಹಿರಿಯ ಐಪಿಎಸ್ ಹೇಮಂತ ನಿಂಬಾಳ್ಕರ ಅವರನ್ನು ಬೆಳಗಾವಿಗೆ ಕಳಿಸಿತ್ತು.

Read More

ಅಂಬೇಡ್ಕರ ಜಯಂತಿ- ಅದ್ದೂರಿ ಆಚರಣೆಗೆ ಕ್ರಮ

ಅಂಬೇಡ್ಕರ್ ಜಯಂತಿಗೆ ಭರಪೂರ ಸಿದ್ಧತೆ: ಸಿದ್ಧತೆ ಪರಿಶೀಲಿಸಿದ ಬೆಳಗಾವಿ ಮೇಯರ್ ಮಂಗೇಶ್ ಪವಾರ್ ಮತ್ತು ಉಪಮೇಯರ್ ವಾಣಿ ವಿಲಾಸ್ ಜೋಶಿ ಬೆಳಗಾವಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಭವ್ಯವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಮೇಯರ್ ಮಂಗೇಶ್ ಪವಾರ್ ಹಾಗೂ ಉಪಮೇಯರ್ ವಾಣಿ ವಿಲಾಸ್ ಜೋಶಿ ಅವರು ನಗರದ ಅಂಬೇಡ್ಕರ್ ಉದ್ಯಾನಕ್ಕೆ ಭೆಟ್ಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು. ಸೌಂದರ್ಯವರ್ಧನೆ, ಸ್ವಚ್ಛತೆ, ವಿದ್ಯುತ್ ಅಲಂಕಾರ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ…

Read More

ನನ್ನ ಮೌನ ದೌರ್ಬಲ್ಯವಲ್ಲ….!

ಹೆಬ್ಬಾಳಕರ ಜೊತೆ ಕಿರಿಕಿರಿಯಿಲ್ಲ. ಅವರನ್ನು ಮೀರಿ ಬೆಳೆದಿದ್ದೇವೆ. ನಾನು 6 ಬಾರಿ ಶಾಸಕ, ಅವರು 2 ಬಾರಿ. ನಿಗಮ ಮಂಡಳಿ ಶಾಸಕರ ಬದಲು ಕಾರ್ಯಕರ್ತರಿಗೆ ಕೊಡಿ ಎಂದಿದ್ದೇನೆ. ಸವದಿಗೆ ಕಾರ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಅಡ್ಡಿಯಿಲ್ಲ. ಬೆಂಗಳೂರುನನ್ನ ಮೌನವನ್ನು ದೌರ್ಬಲ್ಯ ಎಂದು ಭಾವಿಸಬೇಡಿ. ಕಳೆದ ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ವರ್ಗಾವಣೆ ವಿಷಯದಲ್ಲೂ ಸಾಕಷ್ಟು ಹಸ್ತಕ್ಷೇಪವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.ಪರೋಕ್ಷವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ಹೊರ ಹಾಕಿದ ಅವರು, ನಾನೂ…

Read More

ಅಶೋಕ್ ಹಾರನಹಳ್ಳಿ: ಬ್ರಾಹ್ಮಣ ಸಮುದಾಯಕ್ಕೆ ಬೆಳಕಿನ ದಾರಿ ತೋರಿಸಿದ ಶಕ್ತಿ..!

ಅಶೋಕ್ ಹಾರನಹಳ್ಳಿ: ಬ್ರಾಹ್ಮಣ ಸಮುದಾಯಕ್ಕೆ ಬೆಳಕಿನ ದಾರಿ ತೋರಿಸಿದ ಶಕ್ತಿ ಶಿಲ್ಪಿ ಬೆಂಗಳೂರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ ಎಪ್ರಿಲ್ 13 ರಂದು‌ ನಿಗದಿಯಾಗಿದೆ. ರಾಜ್ಯದ 20. ಜಿಲ್ಲಾ ಕೇಂದ್ರದಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ. ಸಧ್ಯ ಚುನಾವಣೆಯ ಕಾವನ್ನು‌ ಗಮನಿಸಿದರೆ ಹಾಲಿ ಅಧ್ಯಕ್ಷ ಅಶೋಕ ಹಾರನಹಳ್ಳಿ ಅವರ ಬೆಂಬಲಿತ ಅಭ್ಯರ್ಥಿ ಡಾ. ಭಾನುಪ್ರಕಾಶ ಶರ್ಮಾ ಅವರಿಗೆ ಪೈಪೋಟಿ ಒಡ್ಡುವ ಅಭ್ಯರ್ಥಿ ಯೇ ಇಲ್ಲ ಎನ್ನುವ ವಾತಾವರಣವಿದೆ. ಇದಕ್ಕೆ ಅಶೋಕ ಹಾರನಹಳ್ಳಿ ಅವರು ತಮ್ನ ಅಧಿಕಾರವಧಿಯಲ್ಲಿ‌ ಮಹಾಸಭೆಯನ್ನು…

Read More

ಬೆಳಗಾವಿಯವರು ಕಳ್ಳರನ್ನ ಹಿಡಿದ್ರು..!

ಬೆಳಗಾವಿ.ನಗರದ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ, ಸವದತ್ತಿ ತಾಲುಕಿನ ಇಂಚಲ ಗ್ರಾಮದ ಸಂತೋಷ ಶಿವಪ್ಪಾ ಬೇವಿನಕೊಪ್ಪ (29) ಮತ್ತು ಬೆಳಗಾವಿ ಶ್ತೀನಗರ ನಿವಾಸಿ ಅಬುಬಕರ ಸಿಕಂದರ್ ಸವದಿ (21) ಎಂಬುವರೇ ಬಂಧಿತ ಕಳ್ಳರು ಎಂದು ಪೊಲೀಸ ಪ್ರಕಟನೆಯಲ್ಲಿ ತಿಳಿಸಲಾಗಿದೆ,ಬಂಧಿತರಿಂದ 6 ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.ಮಾರ್ಕೆಟ್ ಎಸಿಪಿ ನಾರಾಯಣ ಬರಮನಿ ಮಾರ್ಗದರ್ಶನದಲ್ಲಿ ಸಿಪಿಐ ಮಹಾಂತೇಶ ದಾಮಣ್ಣವರ ಅವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಾರಾಜ್ಯ ಕಳ್ಳರ ಬಂಧನ https://ebelagavi.com/index.php/2023/08/24/hi-17/

Read More

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಪ್ರಗತಿ ಸಾಧ್ಯ: ರಾಹುಲ್‌ ಜಾರಕಿಹೊಳಿ

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಪ್ರಗತಿ ಸಾಧ್ಯ: ರಾಹುಲ್‌ ಜಾರಕಿಹೊಳಿ 5 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ- ಡಾ.ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ನೂತನ ಶಾಖೆ ಉದ್ಘಾಟನೆ ಯಮಕನಮರಡಿ: ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಅಭಿವೃದ್ಧಿಯಾದರೆ ಅದು ಪ್ರಗತಿಯ ಸಂಕೇತವಾಗಿದ್ದು, ನಾಗರಿಕರ ಸಂಚಾರಕ್ಕೆ ಅಗತ್ಯವಾಗಿದೆ ಎಂದು ಸತೀಶ್‌ ಶುಗರ್ಸ್‌ ನಿರ್ದೇಶಕ, ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಗುಜನಟ್ಟಿ ಕ್ರಾಸ್‌ದಿಂದ ಹಂದಿಗನೂರ ಗ್ರಾಮದವರಗೆ ಅಂದಾಜು 5 ಕೋಟಿ ರೂ. ವೆಚ್ಚದಲ್ಲಿ ರಸ್ತೆ…

Read More

ಸಹಕಾರಿ ಏಳ್ಗೆಗೆ ಹೈನುಗಾರರು ಶ್ರಮಿಸಲಿ

ಮೂಡಲಗಿ: ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುವ ಮೂಲಕ ಸಂಘಗಳ ಏಳ್ಗೆಗೆ ಹೈನುಗಾರರು ಶ್ರಮಿಸಬೇಕು. ನಮ್ಮ ಮೂಡಲಗಿ ತಾಲೂಕಿನಿಂದ ಎರಡು ಸಂಘಗಳು ಜಿಲ್ಲೆಯಲ್ಲಿ ಉತ್ತಮ ಸ್ಥಾನ ಗಳಿಸುವ ಮೂಲಕ ತಾಲೂಕಿಗೆ ಹೆಮ್ಮೆಯ ಸಾಧನೆ ಮಾಡಿವೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೈನುಗಾರರು ಮತ್ತು ಗ್ರಾಹಕರಿಂದ ನಮ್ಮ ಸಂಸ್ಥೆ ಬೆಳೆಯಲು ಕಾರಣವಾಗಿದೆ ಎಂದು ಹೇಳಿದರು. ಇತ್ತೀಚೆಗೆ…

Read More

ಗ್ರಾಮೀಣದಲ್ಲಿ ಬಿಜೆಪಿಗೆ ಭಾರೀ ಬೆಂಬಲ.

ಸಚಿವೆ ತವರು ಕ್ಷೇತ್ರದಲ್ಲೇ ಬಿಜೆಪಿಗೆ ಭಾರೀ ಬೆಂಬಲ‘. ಹಿರೇಬಾಗೇವಾಡಿಯಲ್ಲಿ ಭರ್ಜರಿ ರೋಡ್ ಶೋ. ಜೈ ಶ್ರೀರಾಮ, ಹರ್ ಹರ್ ಮೋದಿ ಘೋಷಣೆ ಗ್ರಾಮೀಣ ಕ್ಷೇತ್ರದಲ್ಲಿ ಹಿರೇಬಾಗೇವಾಡಿಯಲ್ಲಿ ಕಳೆದ ದಿನ ಶೆಟ್ಟರ್ ಅವರು ನಡೆಸಿದ ರೋಡ್ ಶೋವನ್ನು ಗಮನಿಸಿದರೆ ಕಾಂಗ್ರೆಸ್ನ ಭದ್ರಕೋಟೆಯಲ್ಲಿ ಬಿರುಕು ಬಿಟ್ಟಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹಿರೇಬಾಗೇವಾಡಿಯಲ್ಲಿ ನಡೆದ ಈ ರೋಡ್ ಶೋ ನಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು, ಜೈ ಶ್ರೀರಾಮ, ಮೋದಿ ಮೋದಿ ಎನ್ನುವ…

Read More

40 ಸಾವಿರ ದಾಟಿದ ವೀಕ್ಷಕರ ಸಂಖ್ಯೆ..!

ಇ ಬೆಳಗಾವಿ ನೊಂದವರ ಪರ. ಹೆದರಿಕೆ ಎನ್ನುವುದು ರಕ್ತದಲ್ಲಿಯೇ ಬಂದಿಲ್ಲ.. ಬೆದರಿಕೆಗಳಿಗೆ ಬಗ್ಗಲ್ಲ. ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಬೆಳಗಾವಿ.. ಕಳೆದ 2023 ಅಗಸ್ಟ್ 17 ಕ್ಕೆ ಅಂಬೆಗಾಲಿಡುತ್ತ‌ ಆರಂಭಗೊಂಡ ಇ ಬೆಳಗಾವಿ ಡಾಟ್ ಕಾಮ್. (e belagavi.com) ಈಗ ಹೆಮ್ಮರವಾಗಿ ಬೆಳೆಯುತ್ತಿದೆ. ನಾವು ಇಲ್ಲಿ ಇದ್ದ ಬಿದ್ದ ಎಲ್ಲ ಸುದ್ದಿಗಳನ್ನು ಕೊಡುವುದಿಲ್ಲ.‌ಕೆಲವೊಂದು ಸುದ್ದಿಯಾಗದ ಸುದ್ದಿಗಳು ಮಾತ್ರ ಇ ಬೆಳಗಾವಿ ಯಲ್ಲಿ ಬರುತ್ತವೆ. ನಮ್ಮ ವೆಬ್ ಸೈಟ್ ಗೆ ಭೆಟ್ಟಿಕೊಡುವ Visitors ಸಂಖ್ಯೆ ಕೂಡ 27780. ಇ ಬೆಳಗಾವಿ…

Read More
error: Content is protected !!