Headlines

ದುಬೈ: ಭಾರತ ಚಾಂಪಿಯನ್ಸ್! 🇮🇳

ದುಬೈ: ಭಾರತ ಚಾಂಪಿಯನ್ಸ್! 🇮🇳🏆 ಕ್ರಿಕೆಟ್ ಪ್ರೇಮಿಗಳ ದೀರ್ಘ ನಿರೀಕ್ಷೆಗೆ ತೆರೆ ಬಿದ್ದು, ಭಾರತ ಮೂರನೇ ಬಾರಿಗೆ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ! ದುಬೈನ ಸೌಂದರ್ಯಮಯ ಮೈದಾನದಲ್ಲಿ ನಡೆದ ಮಹತ್ವದ ಫೈನಲ್‌ನಲ್ಲಿ, ನ್ಯೂಜಿಲೆಂಡ್ ವಿರುದ್ಧ ಭಾರತ ನಾಲ್ಕು ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿ ಕ್ರಿಕೆಟ್ ಲೋಕದಲ್ಲಿ ತನ್ನ ಪ್ರಭುತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಪಂದ್ಯದ ಹೈಲೈಟ್ಸ್: ನ್ಯೂಜಿಲೆಂಡ್ ಬ್ಯಾಟಿಂಗ್: ಆರಂಭದಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ, ಭಾರತೀಯ ಬೌಲರ್‌ಗಳ ಶಿಸ್ತುಬದ್ಧ ದಾಳಿ ಅವರ ಭರವಸೆಯನ್ನು ಕುಂದಿಸಿತು. ಭಾರತದ ವೇಗದ ಮತ್ತು…

Read More

E belagavi ವರದಿ ಎಫೆಕ್ಟ್..! ಕಲಾವಿದೆಗೆ ಸಿಕ್ಕ ನ್ಯಾಯ

ಬಿಸಿ ಮುಟ್ಟಿಸಿದ E belagavi.com ವರದಿ ಕಲಾವಿದೆಗೆ ನ್ಯಾಯ ಒದಗಿಸಿದ ಇ ಬೆಳಗಾವಿ. ಕಾಮ್ಬೆಳಗಾವಿ. ದಾವಣಗೆರೆಯ ವಸಂತ ಕಲಾ ನಾಟ್ಯ ಸಂಘದವರು ಬೆಳಗಾವಿಯಲ್ಲಿ ಇದೇ ದಿ, 18 ರಂದು ಭಾರತಿದಾವಣಗೆರೆ ಇವರ ಮಗಳ ಮುದವೆ ಸಹಾಯಾರ್ಥ ನಾಟಕ ಪ್ರದರ್ಶನ ಇಟ್ಟುಕೊಂಡಿದ್ದಾರೆ ಕಲಾವಿದೆ ಭಾರತಿ ಅವರು ತಮ್ಮ‌ ಮಗಳ ಮುದುವೆ ಸಹಾಯಾರ್ಥ ಈ ನಾಟಕ ಪ್ರದರ್ಶನ ಇಟ್ಟುಕೊಂಡಿದ್ದಾರೆ `

Read More

7 IPS ವರ್ಗಾವಣೆಗೆ ತಡೆ

ಬೆಳಗಾವಿ ಎಸ್ಪಿ ಮತ್ತು ಡಿಸಿಪಿ ಶೇಕರನ್ ವರ್ಗಾವಣೆಗೆ ಬ್ರೆಕ್ ಬೆಂಗಳೂರು:  ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ, ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ  ಹೊರಡಿಸಿತ್ತು. ಸದ್ಯ ಇದೀಗ 7 ಐಪಿಎಸ್​ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿ ಆದೇಶ ಹೊರಡಿಸಿದೆ. ಕೂಡಲೇ ಡಿಜಿ-ಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಐಪಿಎಸ್​ ಅಧಿಕಾರಿಗಳಾದ ಅಕ್ಷಯ್​ ಮಚೀಂದ್ರ, ಅಬ್ದುಲ್ ಅಹದ್, ಭೀಮಾಶಂಕರ್ ಗುಳೇದ್​, ಶೇಖರ್​ ಟೆಕ್ಕಣನವರ್​, ಸೈದುಲ್ಲಾ ಅಡಾವತ್, ನಿರಂಜನ್ ರಾಜೇ ಅರಸ್, ಬದರೀನಾಥ್​ಗೆ…

Read More

ಪತ್ರಕರ್ತ ಪ್ರಶಾಂತ ಭರಡೆ ಇನ್ನಿಲ್ಲ

ಹಿರಿಯ ಪತ್ರಕರ್ತ ಪ್ರಶಾಂತ ಭರಡೆ (70) ಇಂದು ನೆಹರುನಗರದ ನಿವಾಸದಲ್ಲಿ ನಿಧನರಾದರು. ಪುಢಾರಿ ಪತ್ರಿಕೆಯಲ್ಲಿ ಬೆಳಗಾವಿ ಆವೃತ್ತಿ ಯ ಮುಖ್ಯಸ್ಥರಾಗಿ ಅವರು ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕಳೆದ ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು . ಮೃತರ ಅಂತ್ಯಕ್ರಿಯೆ ಸಂಜೆ 7 ಕ್ಕೆ ಸದಾಶಿವನಗರದ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರ ನಿಧನಕ್ಕೆ ಬೆಳಗಾವಿ ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ. Senior Journalist Prashant Tukaram Barde died today on 14th January at his Nehru…

Read More

ಡಿ. 26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಸತೀಶ್‌ ಜಾರಕಿಹೊಳಿ

ಡಿ. 26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಕಾಂಗ್ರೆಸ್‌ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವ 1924ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್…

Read More

ವಿರೋಧ‌ ಪಕ್ಷದ ನಾಯಕರಿಗೆ ಸ್ವಾಗತ

ಬೆಳಗಾವಿ. ರಾಜ್ಯದ ವಿರೋಧ ಪಕ್ಷದ ನಾಯಕ ಆರಗ. ಅಶೋಕ ಅವರನ್ನು ಬಿಜೆಪಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಚಳಿಗಾಲ ಅಧಿವೇಶನಕ್ಕೆ ಆಗಮಿಸಿದ ಅವರನ್ನು ಬೆಳಗಾವು ವಿಮಾನ‌ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತಿಸಲಾಯಿತು ಶಾಸಕ ಅಭಯ ಪಾಟೀಲ, ಮೇಯರ್ ಶೋಭಾ ಸೋಮನ್ನಾಚೆ, ಉಪ‌ಮೇಯರ್ ರೇಷ್ಮಾ ಪಾಟೀಲ. ಸ್ಥಾಯಿ ಸಮಿತಿ ಅಧ್ಯಕ್ಷರಾದ ವಾಣಿ ಜೋಶಿ, ವೀಣಾ ವಿಜಾಪುರೆ, ಸವಿತಾ ಪಾಟೀಲ ಮುಂತಾದವರು‌ಹಾಜರಿದ್ದರು

Read More

ಕಿತ್ತೂರು ಉತ್ಸವದ ಈ ಲಿಂಕ್ ಬಳಸಿದರೆ ಕಾಪಿರೈಟ್.! ಹುಷಾರು..

ವಾರ್ತಾ ಇಲಾಖೆ ಕಳಿಸಿದ ಕಿತ್ತೂರು ಉತ್ಸವದ ಲೈವ್ ಲಿಂಕ್. ಇನ್ನುಳಿದ ಯೂಟೂಬ್ ಗಳಲ್ಲಿ ಪ್ರಸಾರ ಮಾಡದ ಯೂಟೂಬರ್ಸ್.. ಬೆಳಗಾವಿ.ವೀರರಾಣಿ ಕಿತ್ತೂರು ಚನ್ನಮ್ಮವ 200 ವೇ ವರ್ಷದ ವಿಜಯೋತ್ಸವ ಸಡಗರ ಸಂಭ್ರದಿಂದ ಸಾಗಬೇಕು, ಜೊತೆಗೆ ಮನೆಯಲ್ಲಿದ್ದುಕೊಂಡೇ ಎಲ್ಲರೂ ಕುಳಿತು ನೋಡುವಂತಾಗಬೇಕು ಎನ್ನುವ ಜಿಲ್ಲಾ ಉಸ್ತುವಾರಿ ಸಚಿವರ ಮತ್ತು ಜಿಲ್ಲಾಧಿಕಾರಿಗಳ ಆಶಯಕ್ಕೆ ಎಳ್ಳು ನೀರು ಬಿಡುವ ಕೆಲಸ ಮಾಡಲಾಗುತ್ತಿದೆಯೇ?. ಸಧ್ಯ ನಡೆದಿರುವ ಬೆಳವಣಿಗೆಯನ್ನು ಗಮನಿಸಿದರೆ ಮೇಲಿನ ವಾಕ್ಯದಲ್ಲಿ ಸತ್ಯವಿದೆ ಎಂದು ಹೇಳಬಹುದು.ಕಿತ್ತೂರು ಉತ್ಸವದ ಬಗ್ಗೆ ವಿಶೇಷ ಆಸಕ್ತಿ ತೆಗೆದುಕೊಂಡಿದ್ದ ಜಿಲ್ಲಾಧಿಕಾರಿ…

Read More

ಪಾಲಿಕೆ ಕೌನ್ಸಿಲ್ದಲ್ಲಿಯೇ ಉತ್ತರಿಸುವೆ…!

ಅಭಯ ಪಾಟೀಲ ಸ್ಪಷ್ಟನೆಪಾಲಿಕೆ ಕೌನ್ಸಿಲ್ದಲ್ಲಿಯೇ ಉತ್ತರಿಸುವೆ…!ಬೆಳಗಾವಿ.20 ಕೋಟಿ ರೂ ಪರಿಹಾರ ಬದಲು ಭೂ ಮಾಲಿಕರಿಗೆ ಜಾಗೆಯನ್ನೇ ಮರಳಿ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಏನೂ ಮಾತನಾಡಲ್ಲ. ಅದಕ್ಕೆ ಪಾಲಿಕೆ ಕೌನ್ಸಿಲ್ದಲ್ಲಿಯೇ ಎಲ್ಲವನ್ನು ಬಿಚ್ಚಿಡುವುದಾಗಿ ಶಾಸಕ ಅಭಯ ಪಾಟೀಲ ಗುಡುಗಿದ್ದಾರೆ,ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ನಾನೂ ಏನೂ ಪ್ರತಿಕ್ರಿಯೆ ನೀಡಿಲ್ಲ.ಆದರೆ ಇಲ್ಲಿನ ಬೆಳವಣಿಗೆಗಳು ಏನಾಗಿವೆ ಎನ್ನುವುದು ಸೇರಿದಂತೆ ಎಲ್ಲ ದಾಖಲೆಗಳನ್ನು ಮುಂದಿಟ್ಟುಕೊಂಡು ಮಾತನಾಡುವುದಾಗಿ ಹೇಳಿದರು. ಪಾಲಿಕೆ ಅಧಿಕಾರಿಗಳು ಆರಂಭದಲ್ಲಿ ಹೈಕೋರ್ಟಗೆ ಹೇಳಿದಂತೆ ನಡೆದುಕೊಂಡಿದ್ದಾರೆಯೇ…

Read More

‘ಹುಕ್ಕೇರಿಯಲ್ಲಿನ ಗಲಾಟೆಗೆ ಕತ್ತಿ‌ ಕುಟುಂಬವೇ ಕಾರಣ’

ಹುಕ್ಕೇರಿಯಲ್ಲಿನ ಗಲಾಟೆ, ಗೊಂದಲಕ್ಕೆ ಕತ್ತಿ ಕುಟುಂಬವೇ ಕಾರಣ- ಸಚಿವ ಸತೀಶ ಜಾರಕಿಹೊಳಿ ಹುಕ್ಕೇರಿಬಿಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನಲ್ಲಿ ಪಿಕೆಪಿಎಸ್‌ ಸಭೆಗಳಲ್ಲಿ ಗಲಾಟೆ ನಡೆಯುತ್ತಿರುವುದಕ್ಕೆ ಕತ್ತಿ ಕುಟುಂಬವೇ ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 93 ಸ್ಥಾನಗಳ ಪೈಕಿ ಮೂರ್ನಾಲ್ಕು ಕಡೆಗಳಲ್ಲಿ ಮಾತ್ರ ಗಲಾಟೆಯಾಗಿವೆ. ಅದು ಸ್ಥಳೀಯ ಸಮಸ್ಯೆಯದ್ದು. ಅದು ಅವರ ವೈಯಕ್ತಿಕ ಜಗಳ. ಬೇರೆ ಕಡೆಗೆ ಸಭೆಗಳು ಸುಸೂತ್ರವಾಗಿ ನಡೆದಿವೆ ಎಂದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

Read More

ಕಂಡಕ್ಟರ್ ಮೇಲಿನ‌ ಹಲ್ಲೆ..ತಪ್ಪಿತಸ್ಥರಿಗೆ ಪಾಠ ಆಗಲಿ

ಬೆಳಗಾವಿ.ಕಂಡಕ್ಟರ್ ಮೇಲಿನ ಹಲ್ಲೆ ಮತ್ತು ನಂತರ ನಡೆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ ಎನ್ನುವ ಅನುಮಾನ ಬಾರದೇ ಇರದು. ಸರ್ಕಾರ ಅದರಲ್ಲೂ ಗೃಹ ಇಲಾಖೆ ಎನ್ನುವುದು ಜೀವಂತ ಇದ್ದಿದ್ದರೆ ಹಲ್ಲೆಗೊಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ಕಂಡಕ್ಟರ್ ಮೇಲೆ ಪೋಸ್ಕೋ ದಾಖಲಿಸಿದ ಸಿಪಿಐ ಅವರನ್ನು ಮುಲಾಜಿಲ್ಲದೇ ಮನೆಗಟ್ಡುವ ಕೆಲಸ ಮಾಡುತ್ತಿತ್ತು. ಅಷ್ಟೇ ಅಲ್ಲ ಕಂಡಕ್ಟರ್ ಮೇಲೆ ಹಲ್ಲೆ ನಡೆದ ಸಂದರ್ಭದಲ್ಲಿ ಕೂಡ ಪೊಲೀಸರು ಇದನ್ನು ಲಘುವಾಗಿ ಪರಿಗಣಿಸಿದ್ದರು. ಅಂತದ್ದೇನಿಲ್ಲರಿ, ಸಣ್ಣ ಟಿಕೆಟ್ ಜಗಳ, ವಿನಾಕಾರಣ…

Read More
error: Content is protected !!