Headlines

ಚೆನಾಬ್ ಸೇತುವೆ ನಮ್ಮ ಹೆಮ್ಮೆ’

.. 1.3ಕಿಮಿ/1300 ಮೀ ಸೇತುವೆ ಒಟ್ಟು ಉದ್ದ). 359 ಮೀಟರ್ ಸೇತುವೆಯ ಒಟ್ಟು ಎತ್ತರ. 133.7 ಮೀಟರ್ ಪಿಲ್ಲರನ ಗರಿಷ್ಟ ಎತ್ತರ. 485 ಮೀಟರ್. ಮುಖ್ಯ ಕಮಾನಿನ ಉದ್ದ. 326 ಕಿಮೀ- ಬಾರಾಮುಲ್ಲಾ ಮತ್ತು ಜಮ್ಮು ನಡುವಿನ ರೈಲು ಮಾರ್ಗದ ಉದ್ದ. 30000 ಟನ್ – ಸೇತುವೆ ನಿಮರ್ಾಣಕ್ಕೆ ಬಳಸಿದ ಉಕ್ಕು. 220 ಕಿಮೀ- ಸೇತುವೆಯ ಮೇಲೆ ಪ್ರತಿ ಗಂಟೆಗೆ ಗಾಳಿ ಬೀಸುವ ವೇಗದ ಪ್ರಮಾಣ. 100 ಕಿಮೀ.- ಸೇತುವೆ ಮೇಲೆ ಪ್ರತಿ ಗಂಟೆಗೆ ರೈಲು ಸಂಚರಿಸುವ…

Read More

ಕೇಂದ್ರದ ವಿರುದ್ಧ ಸಮರ

ಶಾ ದೇಶದ ಕ್ಷಮೆ ಕೇಳಲಿಜೈ ಬಾಪು, ಜೈ ಭೀಮ್, ಜೈ ಸಂವಿಧಾನ.2025 ರವರೆಗೆ ವರ್ಷವೀಡಿ ಕಾರ್ಯಕ್ರಮ.ಮಹಾ ಚುನಾವಣೆ ಬಗ್ಗೆ ಆಯೋಗಕ್ಕೆ ದೂರು.ಬೆಳಗಾವಿಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ಬೆಳಗಾವಿಯ ವೀರಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾಜರ್ುನ ಖಗರ್ೆ ನೇತೃತ್ವದಲ್ಲಿ ಕಾಂಗ್ರೆಸ್ ವಿಸ್ತೃತ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಹಲವು ಮಹತ್ವದ ತೀಮರ್ಾನ ತೆಗೆದುಕೊಂಡಿದೆ. ಡಾ, ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಅಪಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ಕ್ಷಮೆ ಕೇಳಬೇಕು…

Read More

ಭಾರತ ನಕ್ಷೆಯನ್ನೇ ತುಂಡರಿಸಿದ ಕಾಂಗ್ರೆಸ್- ಅಭಯ ಆರೋಪ.

ಬೆಳಗಾವಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದ ಕಾಂಗ್ರೆಸ್ ಶತಮಾನೋತ್ಸವವನ್ನು ಆಚರಿಸುವ ಭರಾಟೆಯಲ್ಲಿ ಕಾಂಗ್ರೆಸ್ ಪಕ್ಷವು ಭಾರತ ನಕ್ಷೆಯನ್ನೇ ತುಂಡರಿಸುವ ಕೆಲಸ ಮಾಡಿದೆ ಎಂದು ಶಾಸಕ ಅಭಯ ಪಾಟೀಲ ಆರೋಪಿಸಿದ್ದಾರೆ. ಕಾಂಗ್ರೆಸ್ನವರು ಹಾಕಿದ ಭಾರತದ ನಕ್ಷೆ ಈ ಮಹಾ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದಲ್ಲಿ ಹಾಕಲಾಗಿದ್ದ ಬ್ಯಾನರಗಳಲ್ಲಿ‌ ಭಾರತ ನಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ಮುದ್ರಿಸದೇ ಅದರ ಮೇಲ್ಭಾಗವನ್ನು ತುಂಡರಿಸುವ ಕೆಲಸ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಅಂತಹ ತುಂಡರಿಸಿದ ಬ್ಯಾನರ್ ಗಳ ಪೊಟೊವನ್ನು ಅವರು…

Read More

27 ರಂದು ಗಾಂಧೀ ಪ್ರತಿಮೆ ಅನಾವರಣ

ಡಿ.27 ರಂದು ಸುವರ್ಣ ವಿಧಾನ ಸೌಧದಲ್ಲಿ ಬೃಹತ ಗಾಂಧೀ‌ ಪ್ರತಿಮೆ ಅನಾವರಣ ಶತಮಾನೋತ್ಸವ- ವರ್ಷವಿಡೀ ಕಾರ್ಯಕ್ರಮ : ಸಚಿವ ಎಚ್.ಕೆ.ಪಾಟೀಲ ಸಚಿವರಿಗೆ ವಿವರಣೆ ಕೊಟ್ಟ ಡಿಸಿ, ಸಿಇಓ ಬೆಳಗಾವಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೊತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪ್ರವಾಸೊದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ತಿಳಿಸಿದರು. ಬೆಳಗಾವಿ ಸುವರ್ಣ ಸೌಧ ಆವರಣದಲ್ಲಿ…

Read More

ಡಿ. 26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಸತೀಶ್‌ ಜಾರಕಿಹೊಳಿ

ಡಿ. 26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಕಾಂಗ್ರೆಸ್‌ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವ 1924ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್…

Read More

ಸಮಗ್ರ ತನಿಖೆ ನಡೆಸಲು ಮನವಿ

ಬೆಳಗಾವಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಳಸಿದ ಅಸಂವಿಧಾನಿಕ ಪದದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಅವರು ಸಭಾಪತಿಯವರಿಗೆ ಮನವಿ ಮಾಡಿದ್ದಾರೆ. ಆ ಪದ ಮಹಿಳಾ ಕುಲಕ್ಕೆ ಅವಮಾನವಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಸಭಾಪತಿ ಹೊರಟ್ಟಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Read More

ಮಾನಸಿಕವಾಗಿ ಕುಗ್ಗಿಸುವ ಕೆಲಸ..!

“ನನ್ನನ್ನು ಒಟ್ಟು 4 ಜಿಲ್ಲೆ, 11 ಗಂಟೆಗೂ ಹೆಚ್ಚಿನ ಕಾಲ ಅಲೆದಾಡಿಸಿದ್ದಾರೆ. ಮಾನಸಿಕವಾಗಿ ಕುಗ್ಗಿಸುವ ಕೆಲಸ ಮಾಡಿದ್ದಾರೆ. ದೈಹಿಕವಾಗಿ ಹಲ್ಲೆ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಪೊಲೀಸ್ ಪವರ್ ಮೂಲಕ ‌ಮಾಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ. ಬಿ.ವೈ.ವಿಜಯೇಂದ್ರ, ಆರ್.ಆಶೋಕ್, ನಾರಾಯಣಸ್ವಾಮಿ ಎಲ್ಲರೂ ಸಂಕಷ್ಟದ ಸಮಯದಲ್ಲಿ ನನಗೆ ಅತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು” ಎಂದರು. ಹೈಕೋರ್ಟ್ ಆದೇಶದ ಬಗ್ಗೆ ಸತ್ಯಮೇವ ಜಯತೇ ಎಂದು ಒಂದೇ ಮಾತು ಹೇಳುವೆ. ಸತ್ಯಕ್ಕೆ ಜಯ ಸಿಗುತ್ತೆ ಎಂದು ಹೇಳಿದ್ದೆ….

Read More

ಓಲೈಸಲು ಹೋಗಿ ಯಡವಟ್ಡು ಮಾಡಿಕೊಂಡರಾ ಪೊಲೀಸರು..!

ಬೆಳಗಾವಿ.ಚಳಿಗಾಲ ಅಧಿವೇಶನ‌ ಸಂದರ್ಭದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಚಿವರನ್ನು ಓಲೈಸಲು ಹೋಗಿ ಬೆಳಗಾವಿ ಪೊಲೀಸರು ತಮ್ಮ ಕಾಲ ಮೇಲೆ ತಾವೇ ಕಲ್ಲು ಹಾಕಿಕೊಂಡರಾ?ಸಹಜವಾಗಿ ಈಗ ಅಂತಹ ಮಾತುಗಳು ಕೇಳಿ ಬರುತ್ತಿವೆ.ಈಗ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಜೊತೆ ಪೊಲೀಸರು ನಡೆದುಕೊಂಡ ರೀತಿ ಅಕ್ಷಮ್ಯ ತಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ.ಪೊಲೀಸರು ರವಿ ವಿರುದ್ಧ ಉಲ್ಲೇಖ ಮಾಡಿದ ಕಲಂನ್ನು ಪರಿಗಣಿಸಿದರೆ ಕೇವಲ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯುವಂತಹುದ್ದು.ಆದರೆ ಇಲ್ಲಿ ಸಭಾಪತಿಯವರ ಅನುಮತಿಯನ್ನೂ ಕೇಳದೆ ಯಾವುದೇ ನೋಟೀಸನ್ಬೂ ನೀಡದೇ…

Read More

ಸರ್ಕಾರಕ್ಕೆ ಕಪಾಳಮೋಕ್ಷ..

“ಹೈಕೋರ್ಟ್ ಮಹತ್ವದ ತೀರ್ಪುನ್ನು ಸ್ವಾಗತಿಸುತ್ತೇವೆ. *ನ್ಯಾಯಾಲಯ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.ಸಿ.ಟಿ.ರವಿ ಅವರನ್ನು ನೋಟಿಸ್ ನೀಡದೆ ಬಂಧನ ಮಾಡಿರುವುದಕ್ಕೆ ನ್ಯಾಯಾಲಯ ಚಾಟಿ ಬೀಸಿದೆ. ಇನ್ನು ಬೆಳಗಾವಿಯಿಂದ ರವಿ ಅವರನ್ನು ಬಿಟ್ಟಿದ್ದೇ ಹೆಚ್ಚು ಎಂದು ಡಿಸಿಎಂ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಬ್ಬ ಸಚಿವ ಈ ರೀತಿ ಮಾಡುತ್ತಿರುವುದು ದುರಾಡಳಿತ. ನಾವು ನಮ್ಮ ಕಾರ್ಯಕರ್ತರು ಬಳೆ ತೊಟ್ಟು ಕೂತಿಲ್ಲ. ಈ ರೀತಿ ಗೂಂಡಾ ವರ್ತನೆಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Read More

DK ಮತ್ತು ಸಿದ್ದು ನ್ಯಾಯಾಧೀಶರಾ?

“ಸಿ.ಟಿ.ರವಿ ಬೇಡಿಕೊಂಡ್ರೂ ಕೂಡ ಅವರನ್ನು ಪೊಲೀಸರು ಬಿಡಲಿಲ್ಲ. ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಕೂಗಿದವರ ಬಂಧನ ಆಗಿಲ್ಲ. ಅವರನ್ನು ಬಿಟ್ಬುಟ್ರು. ದೇಶ ಭಕ್ತ ಸಿ.ಟಿ.ರವಿ ಅವರನ್ನು ಅರೆಸ್ಟ್ ಮಾಡಿದರು” ಎಂದು ವಿಪಕ್ಷ ನಾಯಕ ಆರ್.ಆಶೋಕ್ ಸರ್ಕಾರದ ವಿರುದ್ಧ ಗರಂ ಆದರು.ಇಲ್ಲಿ ನಡೆದಿರುವ ಘಟನೆ ಬಗ್ಗೆ ಶಿಕ್ಷೆ ಕೊಡುವವರು ಸಿಎಂ ಸಿದ್ದರಾಮಯ್ಯ ಅವರಾ? ಡಿ.ಕೆ.ಶಿವಕುಮಾರ್ ಅವರಾ? ಅವರು ನ್ಯಾಯಾಧೀಶರಾ ಎಂದು ಪ್ರಶ್ನೆ ಮಾಡಿದರು. ಮಾಪಣೆ ಕೇಳ್ಬೇಕು ಎನ್ನುವ ಇವರಿಗೆ ನಾವೇಕೆ ಕ್ಷಮಾಪಣೆ ಕೇಳ್ಬೇಕು? ತಪ್ಪು ಎಂದು ಸಾಬೀತಾಗಬೇಕು, ಕಾನೂನು ವ್ಯವಸ್ಥೆಯಲ್ಲೂ…

Read More
error: Content is protected !!