ಪ್ರಿಯಾಂಕಾಗೆ ರಾಜಕೀಯ ಪಾಠ ಮಾಡಿದ ಡಿಸಿಎಂ…!

ಡಿಸಿಎಂ ಡಿಕೆಶಿ ಭೇಟಿಯಾಗಿ ಆಶೀರ್ವಾದ ಪಡೆದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಂಗಳೂರು: ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಡಿಸಿಎಂ ಡಿ. ಕೆ. ಶಿವಕುಮಾರ್‌ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದರು.ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಆಶೀರ್ವಾದ ಮಾಡಿದ ಡಿ.ಕೆ. ಶಿವಕುಮಾರ್‌ ಅವರು, ಅತಿ ಕಿರಿಯ ಸಂಸದರರು ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಕಂಡ ಪ್ರಿಯಂಕಾ ಜಾರಕಿಹೊಳಿ ಅವರಿಗೆ…

Read More

ನಟ ದರ್ಶನ ಪೊಲೀಸ್ ವಶಕ್ಕೆ..

ಬೆಂಗಳೂರು. ಸ್ಯಾಂಡಲ್ ವುಡ್ ನಟ ದರ್ಶನ ಅವರನ್ನು ಕೊಲೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನಲ್ಲಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾವ ಕೊಲೆವಪ್ರಕರಣ ಎನ್ನುವ ಮಾಹಿತಿ ಲಭ್ಯವಾಗಿಲ್ಲ

Read More

ವಿಶಾಲ್ ಸಿಂಗ್ ಬಂಧನ, ಗೂಂಡಾ ಕಾಯ್ದೆ ಜಾರಿ…

ಅಂತರರಾಜ್ಯ ರೌಡಿ ವಿಶಾಲ್ ಸಿಂಗ್ ಬಂಧನ, ಗೂಂಡಾ ಕಾಯ್ದೆ ಜಾರಿ… ಬೆಳಗಾವಿ: ಕರ್ನಾಟಕ-ಗೋವಾ-ಮಹಾರಾಷ್ಟ್ರ ರಾಜ್ಯಗಳಲ್ಲಿ ಕ್ರಿಮಿನಲ್‌ ಅಪರಾಧ ಎಸಗಿ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ವಿಶಾಲ ಸಿಂಗ್ ಚವ್ಹಾನ ಎಂಬುವವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.ಒಂದು ಕೊಲೆ, ಐದು ಕೊಲೆ ಯತ್ನ, ಅಪಹರಣ, ಸುಲಿಗೆ, ಕಳ್ಳತನ, ದರೋಡೆ, ಅಕ್ರಮ ಆಯುಧ ಬಳಕೆ ಸೇರಿ ಹಲವು ಪ್ರಕರಣಗಳಲ್ಲಿ ಮೂರು ರಾಜ್ಯಗಳ ಪೊಲೀಸರಿಗೆ ಈತ ಬೇಕಾಗಿದ್ದನು. ಮೂಲತಃ ಕಿತ್ತೂರು ತಾಲೂಕು ಚಿಕ್ಕನಂದಿಹಳ್ಳಿ ಗ್ರಾಮದ ರೌಡಿ ವಿಶಾಲ ಸಿಂಗ್ ಚೌಹಾನ್(25) ಪ್ರಸ್ತುತ ಬೆಳಗಾವಿ…

Read More

ಮೋದಿ ಸಂಪುಟದಲ್ಲಿ ಜೋಶಿ…!

ಹೊಸ ದೆಹಲಿ. ಮೂರನೇ ವಾರಿ ಪ್ರಧಾನಿಯಾಗಿ‌ ನರೇಂದ್ರ ದಾಮೋದರದಾಸ್ ಮೋದಿ ಪ್ರಮಾಣ ವಚನ‌ ಸ್ವೀಕರಿಸಿದರು ಎನ್‌ಡಿಎ ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಿದ್ದ ನರೇಂದ್ರ ಮೋದಿ (73) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ಕಾರ ರಚನೆ ಮಾಡಲು ಆಹ್ವಾನ ನೀಡಿದ್ದರು. ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು ಮೂರು ಬಾರಿ ಪ್ರಧಾನಿ: ಜವಾಹರಲಾಲ್ ನೆಹರು 1947 ರಿಂದ 1964 ರವರೆಗೆ 16 ವರ್ಷ ಮತ್ತು 286 ದಿನಗಳ ಅವಧಿಗೆ…

Read More

ಸಂಸದೆ ಪ್ರಿಯಾಂಕಾರನ್ನು ಅಭಿನಂದಿಸಿದ ಸಿಎಂ

ಸಿಎಂ ಭೇಟಿಯಾದ ಬೆಳಗಾವಿ ಮುಖಂಡರು ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಅಭಿನಂದಿಸಿದರು. ಈ ವೇಳೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಶಾಸಕರಾದ ಅಶೋಕ್ ಪಟ್ಟಣ, ಬಾಬಾಸಾಬ್ ಪಾಟೀಲ್, ವಿಶ್ವಾಸ ವೈದ್ಯ, ಆಸೀಫ್ ಸೇಠ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ವಿನಯ್ ನಾವಲಗಟ್ಟಿ, ಶಾಮ್ ಘಾಟಗೆ, ವೀರಕುಮಾರ ಪಾಟೀಲ್, ಮಹಾವೀರ ಮೋಹಿತೆ,…

Read More

ದುಡ್ಡು, ಜಾತಿ ನೋಡದೆ ಬಿಜೆಪಿ ಬೆಂಬಲಿಸಿದ ಮತದಾರ..

ಬೆಳಗಾವಿ ಲೋಕಸಭೆ ಫಲಿತಾಂಶ. ಕೈ ನಾಯಕರ ಲೆಕ್ಕಾಚಾರ ಉಲ್ಟಾ ಮಾಡಿದ ಫಲಿತಾಂಶ. ದುಡ್ಡು, ಜಾತಿ ನೋಡದೇ ಬಿಜೆಪಿ ಬೆಂಬಲಿಸಿದ ಮತದಾರ, ದಕ್ಷಿಣದಲ್ಲಿ ಮತ ಖರೀದಿಗೆ ಸುರಿದ ಹಣ ಎಷ್ಟು ಗೊತ್ತಾ? ಬಿಜೆಪಿ ಸೋಲಿಸಲು ಕೈ ಕಸರತ್ತು ವ್ಯರ್ಥ. ಬೆಳಗಾವಿ ಜಿಲ್ಲಾ ರಾಜಕೀಯಕ್ಕೆ ಹೊಸ ರಂಗು. ಬೆಳಗಾವಿ. ದುಡ್ಡು ಕೊಟ್ಟರೆ ಮತಗಳು ತನ್ನಿಂದ ತಾನೇ ಬರ್ತಾವೆ. ಚುನಾವಣೆ ಗದ್ದೆ ಗೆಲ್ತೇವೆ ಎನ್ನುವವರ ಭ್ರಮೆ ಈಗ ಹುಸಿಯಾಗಿದೆ. ಲೋಕ ಕುರುಕ್ಷೇತ್ರದಲ್ಲಿ ದುಡ್ಡಿ‌ನ ಮೂಲಕ ಗೆದ್ದು ತಮ್ಮದೇ ಸಾಮ್ರಾಜ್ಯ ಕಟ್ಟಬೇಕು ಎಂದು…

Read More

ಆಗ ಈಶ್ವರಪ್ಪ..ಈಗ ನಾಗೇಂದ್ರ.. ರಾಜೀನಾಮೆ..!

ಬೆಂಗಳೂರು. ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿ ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇಂದು ಸಂಜೆ 7 ಕ್ಕೆ ಮುಖ್ಯಮಂತ್ರಿರವರನ್ನು ಭೆಟ್ಟಿ ಮಾಡಿ ರಾಜೀನಾಮೆ ಪತ್ರ ನೀಡುವುದಾಗಿ ಹೇಳಿದರು. ಈ ಹಿಂದೆ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಆಗಿನ‌ ಲೋಕೋಪಯೋಗಿ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಬಂದಿತ್ತು. ಆಗ ರ ಕಾಂಗ್ರೆಸ್ ನವರು ಹೋರಾಟ ಮಾಡಿದ್ದರು. ಈಗ ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು…

Read More

ಗೆಲುವು ಖುಷಿ ತಂದಿದೆ

ಕಡಿಮೆ ಅವಧಿಯಲ್ಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದು ಖುಷಿ ತಂದಿದೆ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಗೋಕಾಕ: ಬಹಳ ಕಡಿಮೆ ಅವಧಿಯಲ್ಲಿಯೇ ನಾವು ಚುನಾವಣೆ ಎದುರಿಸಿ ಚಿಕ್ಕೋಡಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು ಖುಷಿ ತಂದಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಡಿಮೆ ಅವಧಿಯಲ್ಲೇ ಅಬ್ಬರದ ಪ್ರಚಾರ ಕೈಗೊಂಡಿದ್ದು ಗೆಲುವಿಗೆ ಸಹಕಾರಿಯಾಗಿದೆ. ನನ್ನ ಗೆಲುವಿಗೆ ಪಕ್ಷದ ಕಾರ್ಯಕರ್ತರು, ಮುಂಚೂಣಿ…

Read More

ಬೆಳಗಾವಿ ಸೋಲಿಗೆ ಸಾಕಷ್ಟು ಕಾರಣವಿದೆ..!

ಜನರ ಒಡನಾಟದಿಂದಲೇ ಪ್ರಿಯಂಕಾ ಗೆಲುವು:ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಲು ಕಾಂಗ್ರೆಸ್‌ ಪಕ್ಷ, ವರಿಷ್ಠರೇ ಕಾರಣ. ಏಕೆಂದರೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ಗುರುತಿಸಿ ಟಿಕೆಟ್‌ ನೀಡಿದ್ದು ವರಿಷ್ಠರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಅಭಿವೃದ್ಧಿ ಯೋಜನೆಗಳು, ಗ್ಯಾರಂಟಿಗಳು, ನಾವು ಕಳೆದ 30 ವರ್ಷಗಳಿಂದ ಜನಸೇವೆ ಮಾಡಿದ್ದು ಪ್ರಿಯಂಕಾ…

Read More

GO BACK LAXMI HEBBALKAR..!

ಬೆಂಗಳೂರು. ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಪುತ್ರ ಮೃನಾಲ್ ಹೆಬ್ಬಾಳಕರ ಸೋಲಿನ ನೋವಿನಲ್ಲಿರುವಾಗಲೇ ಉಡುಪಿಯಲ್ಲಿ ಸ್ವಪಕ್ಷೀಯರೇ ಗೋ ಬ್ಯಾಕ್ GO BACK ಅಭಿಯಾನ ಶುರುವಿಟ್ಟುಕೊಂಡಿದ್ದಾರೆ. .ಪ್ರಮುಖವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್​ ಉಸ್ತುವಾರಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಆಕ್ರೋಶ ವ್ಯಕ್ತಗೊಂಡಿದೆ. ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್‌ನಲ್ಲಿ ʼಗೋ ಬ್ಯಾಕ್ʼ‌ ಅಭಿಯಾನ ಸೃಷ್ಟಿಯಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್‌ ಸೋಲಿಗೆ ಜಿಲ್ಲಾ ಉಸ್ತುವಾರಿಗಳೇ ಕಾರಣ ಎಂಬುದಾಗಿ ಕಾಂಗ್ರೆಸ್​ ಆರೋಪಿಸಿದೆ. ಜಿಲ್ಲೆಯಲ್ಲಿ ಸಮಸ್ಯೆ ಉಂಟಾದಾಗ ಬರುವುದಿಲ್ಲ. ಹಾಗಿದ್ದ ಮೇಲೆ ಉಸ್ತುವಾರಿಯಾಗಿರುವ ಅಗತ್ಯವೇನು ಎಂಬುದಾಗಿ ಕಾಂಗ್ರೆಸ್​ ಕಾರ್ಯಕರ್ತರು…

Read More
error: Content is protected !!