Headlines

ಸಿ.ಟಿ.ರವಿ ತಕ್ಷಣ ಬಿಡುಗಡೆಗೆ ಕೋರ್ಟ್ ಆದೇಶ

“ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಹಿನ್ನರಲೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಇಂದು ಆದೇಶಿಸಿದೆ. ಜಾಮೀನು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಪೀಠ ಈ ಆದೇಶ ಮಾಡಿತು. . ಸಿ.ಟಿ.ರವಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಬಂಧನದ ಕಾರಣದ ಕುರಿತು ಕಕ್ಷಿದಾರರಿಗೆ,…

Read More

ಸಿ.ಟಿ.ರವಿ ಹೆಬ್ಬಾಳಕರಗೆ ಅಂದಿದ್ದಾರೂ ಏನು?

ಬೆಳಗಾವಿ.. ಬೆಳಗಾವಿ ಚಳಿಗಾಲ ಅಧಿವೇಶನ ಕೊನೆ ಕ್ಷಣದಲ್ಲಿ ವಾತಾವರಣವನ್ನು ಕಾವೇರಿಸುವಂತೆ ಮಾಡಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಡಿದರೆನ್ನಲಾದ ಮಾತು ಈಗ ರಾಜಕೀಯ ಸಂಘರ್ಷಕ್ಜೆವಕಾರಣವಾಗಿದೆ. ಇಲ್ಲಿ ಸಿ.ಟಿ ರವಿ ಅವರು ನಾನು ಆ ರೀತಿಯ ಕೆಟ್ಟ ಶಬ್ದ ಪ್ರಯೋಗ ಮಾಡಿಲ್ಲ ಎಂದು ಹತ್ತು ಹಲವು ಬಾರಿ ಹೇಳಿದ್ದಾರೆ. ಫಾಸ್ಟಟೇಟ್ ಎಂದು ಹೇಳಿದ್ದೇನೆ ಹೊರತು ಪ್ರಾಸ್ಟಿ…ಟ್ ಎಂದು ಹೇಳಿಲ್ಲ ಎಂದು ಸಿ.ಟಿ.ರವಿ ಪದೇ ಪದೇ ಸ್ಪಷ್ಟಪಡಿಸಿದರೂ ಕೂಡ ಸಚಿವೆ ಹೆಬ್ಬಾಳಕರ…

Read More

ರಾಷ್ಟ್ರದ ಅಭಿವೃದ್ಧಿಗಾಗಿ ಬಲಿಷ್ಠ ಯೋಜನೆ ರೂಪಿಸುವ ಅಗತ್ಯ- ಸತೀಶ್

ಬೆಳಗಾವಿ : ಜಾಗತಿಕ ಮಟ್ಟದಲ್ಲಿ ಬೇಡಿಕೆಗೆ ತಕ್ಕಂತೆ ಸುಸ್ಥಿರ, ಬಾಳಿಕೆ ಬರುವ ಮತ್ತು ಪರಿಸರಕ್ಕೆ ಹೊಂದಿಕೊಳ್ಳುವ ವಸ್ತುಗಳನ್ನು ಉತ್ಪನ್ನ ಮಾಡುವ ಅಗತ್ಯವಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು. ಇಲ್ಲಿನ ಖಾಸಗಿ ಹೊಟೇಲ್‌ ನಲ್ಲಿ ಗುರುವಾರ ಲೋಕೋಪಯೋಗಿ ಇಲಾಖೆ ಮತ್ತು ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್ (ಭಾರತ) ಲೋಕಲ್ ಸೆಂಟರ್ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಸ್ಟೇನ್‌ಲೆಸ್ ಸ್ಟೀಲ್ ಅಭಿವೃದ್ಧಿ ಸಂಘ (ISSDA) ಆಯೋಜಿಸಿದ ಒಂದು ದಿನದ ಅಂತಾರಾಷ್ಟ್ರೀಯ ಜ್ಞಾನ ಹಂಚಿಕೆ ಕಾರ್ಯಗಾರ ಉದ್ಘಾಟಿಸಿ ಅವರು…

Read More

ಬ್ರಾಹ್ಮಣ ಸಮಾವೇಶಕ್ಕೆ ಗಣ್ಯರ ಆಹ್ವಾನ

ನವದೆಹಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಯೋಜಿಸಿದ 50 ನೇ ಬ್ರಾಹ್ಮಣ ಸಮಾವೇಶಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.. ರಾಜ್ಯದ ಮಠಾಧೀಶರನ್ನು ಅಷ್ಟೆ ಅಲ್ಲ ಗಣ್ಯಾತಿಗಣ್ಯರನ್ನು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಲಿಯವರು ಖುದ್ದು ಭೆಟ್ಡಿಯಾಗಿ ಸಮಾವೇಶಕ್ಕೆ ಬರುವಂತೆ ಆಹ್ವಾನಿಸುತ್ತಿದ್ದಾರೆ. ನವದೆಹಲಿಗೆ ತೆರಳಿದ ಅಶೋಕ ಹಾರನಹಳ್ಳಿಯವರು ಕೇಂದ್ರ ಸಚಿವರಾದ ರಾಜನಾಥ ಸಿಂಗ್, ನಿತಿನ್ ಗಡಕರಿ ಪ್ರಲ್ಹಾದ ಜೋಶಿ. ಸುಧಾಂಶು ತ್ರವೇದಿ, ಬಿ.ಎಲ್. ಸಂತೋಷ ಸೇರಿದಂತೆ ಇತರರಿಗೆ ಖುದ್ದು ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಅರುಣ ಹಿರಣ್ಣಯ್ಯ…

Read More

ಬ್ರಾಹ್ಮಣ ಸಮಾವೇಶಕ್ಕೆ ಜೋಶಿಗೆ ಆಹ್ವಾನ ಕೊಟ್ಟ ಹಾರನಹಳ್ಳಿ

ನವದೆಹಲಿ. ಅಖಿಲ ಕರ್ನಾಟಕ ಮಹಾಸಭಾ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನೇವರಿ 18 ಮತ್ತು 19 ರಂದು ಆಯೋಜಿಸಲಾಗಿರುವ 50 ನೇ ಬ್ರಾಹ್ಮಣ ಸಮಾವೇಶಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಆಹ್ವಾನ ನೀಡಲಾಯಿತು. ಬ್ರಾಹ್ಮಣ ಮಹಾಸಭಾ ಅದ್ಯಕ್ಷ ಅಶೋಕ ಹಾರನಹಳ್ಳಿ ಅವರು ದೆಹಲಿಗೆ ತೆರಳಿ ಸಚಿವರಿಗೆ ಆಹ್ವಾನ ನೀಡಿದರು.

Read More

ಇಕೋಫಿಕ್ಸ್ ತಂತ್ರಜ್ಞಾನ ರಸ್ತೆ ನಿರ್ವಹಣೆಗೆ ಪರಿಸರ ಸ್ನೇಹಿ

ಬೆಳಗಾವಿ. ಸಿಎಸ್ ಐಆರ್, ಸಿಆರ್ ಆರ್ ಐಸ್ಟೀಲ್ ಸ್ಲ್ಯಾಗ್ ಆಧಾರಿತ ಇಕೋಫಿಕ್ಸ್ ತಂತ್ರಜ್ಞಾನವು ಕರ್ನಾಟಕ ರಾಜ್ಯಕ್ಕೆ ಪರಿಸರ ಸ್ನೇಹಿ ಸುಸ್ಥಿರ ರಸ್ತೆ ನಿರ್ವಹಣೆಗೆ ಭರವಸೆಯ ಪರಿಹಾರವನ್ನು ಒದಗಿಸುತ್ತಿದೆ ಎಂದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹೇಳಿದರು. ಬೆಳಗಾವಿಯ -ಸುತಗಟ್ಟಿಯಲ್ಲಿ ಗುಂಡಿಗಳ ತ್ವರಿತ ದುರಸ್ತಿಗಾಗಿ ಉಕ್ಕು ಸ್ಲ್ಯಾಗ್ ಆಧಾರಿತ ಇಕೋಫಿಕ್ಸ್ ತಂತ್ರಜ್ಞಾನದ ಯಶಸ್ವಿ ಪ್ರದರ್ಶನ ಪ್ರಯೋಗಕ್ಕೆ ಅವರು ಸಾಕ್ಷಿಯಾದರು. ಇಕೋಫಿಕ್ಸ್ ತಂತ್ರಜ್ಞಾನದ ಸಂಶೋಧಕ ಸತೀಶ್ ಪಾಂಡೆ ನೇತೃತ್ವದ ತಾಂತ್ರಿಕ ಪ್ರದರ್ಶನದ ಸಮಯದಲ್ಲಿ, ಯಾವುದೇ ನಿರ್ಜಲೀಕರಣದ ಅಗತ್ಯವಿಲ್ಲದೇ…

Read More

ಸದನದಲ್ಲಿ ಸವದಿ, ಅಭಯ ಅದ್ಭುತ ಮಾತು..!

ಸುವರ್ಣಸೌಧ.ಬೆಳಗಾವಿ ಚಳಿಗಾಲ ಅಧಿವೇಶನ ಮುಕ್ತಾಯ ಹಂತ ತಲುಪಿಸಾಗ ಸರ್ಕಾರ ಉತ್ತರ ಕರ್ನಾಟಕದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಚರ್ಚೆಗಳು ನಡೆದಿದ್ದವು. ಕಾಂಗ್ರೆಸ್ ಶಾಸಕ ಲಜ್ಷ್ಮಣ ಸವದಿ ಕಬ್ಬು ಬೆಳೆಗಾರರ ಸಮಸ್ಯೆಗಳು ಮತ್ತು ಕಾರ್ಖಾನೆಗಳು ತೂಕದಲ್ಲಿ ಮಾಡುತ್ತಿರುವ ವಂಚನೆಗಳ ಬಗ್ಗೆ ಸುಧೀರ್ಘ ವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಗ್ಯಾಲರಿ ಬಿಕೋ ಎನ್ನುತ್ತಿತ್ತು. ಸಚಿವರ ಹಾಜರಿ ಕೂಡ ಅಷ್ಟಕಷ್ಟೆ ಇತ್ತು. ಇದು ಸಹಜವಾಗಿ ಸವದಿಯವ ಪಿತ್ತ ನೆತ್ತಿಗೇರುವಂತೆ ಮಾಡಿತು ಅಧಿಕಾರಿಗಳೇನ್ ಇಸ್ಪೀಟ್ ಆಡೋಕೆ ಹೋಗಿದ್ದಾರಾ ಎಂದು ಪ್ರಶ್ನೆ…

Read More

ಬೆಳಗಾವಿಯಲ್ಲಿ ವಿದ್ಯುತ್‌ ಮಗ್ಗ ಸೇವಾ ಕೇಂದ್ರ

ಬೆಳಗಾವಿಯಲ್ಲಿ ವಿದ್ಯುತ್‌ ಮಗ್ಗ ಸೇವಾ ಕೇಂದ್ರ ಬೆಳಗಾವಿ: ಜಿಲ್ಲೆಯ ಜವಳಿ ಕ್ಷೇತ್ರದ ನೇಕಾರರು ಉನ್ನತ ತರಬೇತಿ ಪಡೆದು ಕೈಗಾರಿಕೆ ಸ್ಥಾಪನೆ ಹಾಗೂ ಹೆಚ್ಚಿನ ಉದ್ಯೋಗಾವಕಾಶ ಪಡೆಯುವ ಉದ್ದೇಶದಿಂದ ಬೆಳಗಾವಿಯಲ್ಲಿ ವಿದ್ಯುತ್‌ ಮಗ್ಗ ಸೇವಾ ಕೇಂದ್ರವನ್ನು ಆರಂಭಿಸಲಾಗುತ್ತಿದೆ ಎಂದು ಜವಳಿ ಸಚಿವ ಶಿವಾನಂದ ಎಸ್‌. ಪಾಟೀಲ ಹೇಳಿದರು. ಬೆಳಗಾವಿಯ ಉದ್ಯಮಭಾಗದಲ್ಲಿ ಬುಧವಾರ ವಿದ್ಯುತ್‌ ಮಗ್ಗ ಸೇವಾ ಕೇಂದ್ರ ಹಾಗೂ ಕೆಎಸ್‌ಟಿಐಡಿಸಿಎಲ್‌ ಆಡಳಿತ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 23,200 ವಿದ್ಯುತ್‌ ಮಗ್ಗಗಳು, 185 ಏರ್‌ಜೆಟ್‌…

Read More

ಕೊಟ್ಟ ಮಾತಿಗೆ ತಪ್ಪಿದ ಬಿಜೆಪಿ.‌! ರುದ್ರೇಶ ಸಾವಿಗೆ ಸಿಗದ ನ್ಯಾಯ..!

*ಆರಂಭ ಶೂರತ್ವವಾದ ಬಿಜೆಪಿ ಹೋರಾಟ . ಕೊಟ್ಟ ಮಾತಿಗೆ ತಪ್ಪಿದ ಶಾಸಕ ಅರವಿಂದ ಬೆಲ್ಲದ. ರುದ್ರೇಶ ಸಾವಿಗೆ ಸಿಗದ ನ್ಯಾಯ. ಸುಳ್ಳು ಹೇಳಿದ ಬಿಜೆಪಿಗರು* . ಬೆಳಗಾವಿ:ಗಡಿನಾಡ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಹೇಗೆ ನಡೆಯಿತು ಎನ್ನುವುದು ಗುಟ್ಟಿನ‌‌ ವಿಷಯವೇನಲ್ಲ.ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಬೇಕಿದ್ದ ಆಡಳಿತ ಮತ್ತು ವಿರೋಧ ಪಕ್ಷದವರು ತಮ್ಮ ಅಂತರಿಕ ಕಚ್ಚಾಟದಲ್ಲಿಯೇ ಕಾಲಹರಣ ಮಾಡಿದರು.ಇದೆಲ್ಲದರ ನಡುವೆ ಬಿಜೆಪಿಗರು ಕೊಟ್ಟ ಮಾತಿಗೆ ತಪ್ಪಿದರು ಎನ್ನುವ ಅಸಮಾಧಾನವಿದೆ. ಮಾತು ತಪ್ಪಿದ ಬಿಜೆಪಿ ಗಡಿನಾಡ ಬೆಳಗಾವಿಯ ತಹಶೀಲ್ದಾರ…

Read More

ಶಿಷ್ಟಾಚಾರ ಉಲ್ಲಂಘನೆಗೆ ಹೆದರಿದ ಹೆಸ್ಕಾಂ- ಮೋದಿ ಪೊಟೊ ಪ್ರತ್ಯಕ್ಷ

ಶಿಷ್ಟಾಚಾರ ಉಲ್ಲಂಘನೆ ಹೆದರಿದ ಹೆಸ್ಕಾಂಮೋದಿ ಪೊಟೊ ಪ್ರತ್ಯಕ್ಷ ಶಾಸಕ ಅಭಯ ಪಾಟೀಲ ಕೊಟ್ಟ ನೋಟೀಸ್ ನೋಟೀಸ್ ಚರ್ಚೆಗೆ ಬರುವ ಮುನ್ನವೇ ಭಿತ್ತಿ ಪತ್ರದಲ್ಲಿ ಮೋದಿ ಪೊಟೊ ಪ್ರತ್ಯಕ್ಷಬೆಳಗಾವಿ.ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲರು ಕೊಟ್ಟ ಶಿಷ್ಟಾಚಾರ ಉಲ್ಲಂಘನೆ ನೋಟೀಸ್ ಹಿನ್ನೆಲೆಯಲ್ಲಿ ಸರ್ಕಾರದ ಭಿತ್ತಿ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಪ್ರತ್ಯಕ್ಷವಾಗಿದೆ. ಪ್ರಧಾನಿ ಮೋದಿ ಪೊಟೊ ಇರದ ಭಿತ್ತಿಪತ್ರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಭಿತ್ತಿ ಪತ್ರದಲ್ಲಿ…

Read More
error: Content is protected !!