Headlines

ನಿಷ್ಠಾವಂತ ಅಧಿಕಾರಿ ಮತ್ತೇ ಬೆಳಗಾವಿಗೆ ಹಾಜರ್

ನಿಷ್ಠಾವಂತ ಅಧಿಕಾರಿ ಮತ್ತೇ ಕರ್ತವ್ಯಕ್ಕೆ ಮರಳಿದ್ದಾರೆ!ಡಿಸಿಪಿ ನಾರಾಯಣ್ ಬರಮನಿ ಮತ್ತೆ ಬೆಳಗಾವಿಯಲ್ಲಿ ಸೇವೆಗಾಗಿ ಸಜ್ಜು✦ಮುಖ್ಯಮಂತ್ರಿಯ ಕೈಚಲನೆಯಿಂದ ರಾಜೀನಾಮೆ ಸಲ್ಲಿಸಿದ್ದ ಅಧಿಕಾರಿ ಈಗ ಮತ್ತೆ ಪೊಲೀಸ್ ವ್ಯವಸ್ಥೆಗೆ ಹಾಜರ್! ಬೆಳಗಾವಿಯಲ್ಲಿ ಡಿಸಿಪಿ ಬರಮನಿ ಬಂದಿರುವುದರಿಂದ ಇಲಾಖೆಗೆ ಒಂದು ರೀತಿಯ ಹೊಸ ಬಲ‌ ಬಂದಿದೆ ಎನ್ನುವುದು ಸುಳ್ಳಲ್ಲ.ಸುದೈವವೆಙದರೆ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ ಅವರದ್ದು ಮಾತು ಕಡಿಮೆ.ಕೆಲಸ ಜಾಸ್ತಿ. ಇಲ್ಲಿ ಕೂಡಿ ಕೆಲಸ ಮಾಡಿದರೆ ಇಲಾಖೆಗೊಂದು ವಿಶೇಷ ಕಿರೀಟ. E belagavi ವಿಶೇಷ ಬೆಳಗಾವಿ,ರಾಜಕೀಯ ಬೆಸೆಯ ಮಧ್ಯೆ ಪ್ರಾಮಾಣಿಕತೆ…

Read More

ಸಚಿವ ಜಾರಕಿಹೊಳಿಗೆ ಸನ್ಮಾನ

“ಬೆಳಗಾವಿ: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಸಮಸ್ತ ಪತ್ರಕರ್ತರ ಬಳದಿಂದ ಸನ್ಮಾನಿಸಲಾಯಿತು. ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್, ಬೆಳಗಾವಿ ಮುದ್ರಣ ಮಾದ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಪತ್ರಕರ್ತರು ಸಚಿವರನ್ನ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿ ಸನ್ಮಾನಿಸಿದರು. ಸನ್ಮಾನದ ವೇಳೆ ಹಿರಿಯ…

Read More

ಆಕ್ಷನ್ ಓಕೆ. ಧರಣಿ ಯಾಕೆ…!

ಬೆಳಗಾವಿ ಟಿಳಕವಾಡಿ ಸಿಪಿಐ ವಿರುದ್ಧ ಕ್ರಮಕ್ಕೆ ಓಕೆ ಅಂದ ಗೃಹ ಸಚಿವರು. ಧರಣಿ ಕೈ ಬಿಟ್ಟ ಶಾಸಕ ಅಭಯ ಪಾಟೀಲ. ನಗರಸೇವಕನ‌ ಮೇಲೆ ಖಾಕಿ ದೌರ್ಜನ್ಯ ಪ್ರಕರಣ ವಿಧಾನಸೌಧ. ಬೆಳಗಾವಿ‌ ಮಹಾನಗರ ಪಾಲಿಕೆ ನಗರಸೇವಕ ಅಭಿಜಿತ್ ಜವಳಕರ ಬಂಧನ ಪ್ರಕರಣದಲ್ಲಿ ತಪ್ಪಿತಸ್ಥ ಆರೋಪ ಹೊತ್ತ ಟಿಳಿಕವಾಡಿ ಸಿಪಿಐ ಸೇರಿದಂತೆ ಮತ್ತಿಬ್ಬರ ವಿರುದ್ಧ ಕ್ರಮಕ್ಕೆ ಗೃಹ ಸಚಿವರು ಸಮ್ಮತಿ ಸೂಚಿಸಿದ್ದಾರೆ. ಕಳೆದ ದಿನವಷ್ಟೇ ಶಾಸಕ ಅಭಯ ಪಾಟೀಲರು ಸದನದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸವಿಸ್ತಾರವಾಗಿ ಮಾತನಾಡಿದ್ದರು. ಅದಕ್ಕೆ ಪ್ರತಿಯಾಗಿ…

Read More

ಜನಿವಾರಕ್ಕೆ ಅಪಚಾರ- ಕ್ರಮಕ್ಕೆ ಆಗ್ರಹ

ಜನೀವಾರಕ್ಕೆ ಅಪಚಾರ ಎಸಗಿದ ಅಧಿಕಾರಿಗಳ ಮೇಲೆ ತಕ್ಷಣ ಕ್ರಮ ಜರುಗಿಸಬೇಕು, ಜನವಾರಧಾರಿಗಳ ಆಗ್ರಹ. ಅಥಣಿ. ಎಪ್ರಿಲ್ 17 ರಂದು ನಡೆದ ಸಿ.ಇ.ಟಿ ಪರೀಕ್ಷೆ ಸಮಯದಲ್ಲಿ ಜನೀವಾರಕ್ಕೆ ಅಪಚಾರ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಶಾಶ್ವತವಾಗಿ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಅಥಣಿಯ ಜನವಾರಧಾರಿಗಳು ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಿ ರಾಜ್ಯ ಸರಕಾರವನ್ನು ಆಗ್ರಹಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜ ಅಥಣಿ ಘಟಕ, ಜೈನ್ ದಿಗಂಬರ ಸಮಾಜ ಸಂಘಟನೆ, ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜ ಸಂಘಟನೆ, ಮರಾಠಾ ಕ್ಷತ್ರೀಯ…

Read More

ರೋಡ್ ರಾಜಕಾರಣ ಬೇಡ

ನಾವು ಜಿದ್ದಿಗೆ ಬಿದ್ದಿದ್ದರೆ ಅವರ IAS ಗೂ ಕಷ್ಟ ಆಗ್ತಿತ್ತು.ಆದ್ರೆ ನಾವು ಆ ರೀತಿ ಮಾಡಲು ಹೋಗಲಿಲ್ಲ. ಆ ರೋಡ್ ಬಂದ್ ಆಗಿದ್ದರಿಂದ ಬೆಳಗಾವಿಗರಿಗೆ ತೊಂದರೆ ಆಗ್ತಿದೆ. ಅದನ್ನು ಸರಿಮಾಡೊಣ. ಇದರಲ್ಲಿ ರಾಜಕಾರಣ ಮಾಡಬೇಡಿ. ನಾವು ತಕ್ಕೊಂತ ಹೋದ್ರೆ ಬಹಳ ಇದೆ. ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲರು ಬಂದ್ ಆಗಿದ್ದ ಡಬಲ್ ರೋಡ್ ಬಗ್ಗೆ ಪ್ರಸ್ತಾಪಿಸಿದರು. ಶಹಾಪುರ ಡಬಲ್ ರೋಡ್ ಬಂದ್ ಆಗಿದ್ದರಿಂದ ಏನೇನು ಸಮಸ್ಯೆ ಆಗುತ್ತಿದೆ ಎನ್ನುವುದನ್ನು…

Read More

ರಾಜ್ಯಪಾಲರಂಗಳಕ್ಕೆ ಪಾಲಿಕೆ ಚೆಂಡು..!

ಬೆಳಗಾವಿ. ಪಾಲಿಕೆ ರಾಜಕಾರಣ ವಿಕೋಪಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿಯೇ ಮೇಯರ್ ಶೋಭಾ ಸೋಮನ್ನಾಚೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಹೀಗಾಗಿ ಪಾಲಿಕೆ ವಿವಾದದ ಚೆಂಡು ಈಗ ರಾಜ್ಯಪಾಲರ ಅಂಗಳಕ್ಕೆ ಹೋದಂತಾಗಿದೆ. ಮೇಯರ್ ಪತ್ರದಲ್ಲಿ ಏನಿದೆ?ಇಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಶೋಭಾ ಸೋಮನ್ನಾಚೆ ಅವರು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಈಗ ಚರ್ಚಯ ವಸ್ತುವಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರ ಕರ್ತವ್ಯ ಲೋಪಗಳ ಬಗ್ಗೆ ಸದಸ್ಯರುಗಳು ಕಳೆದ ದಿ. 21 ರಂದು…

Read More

Brahmins Stage Show of Strength in Belagavi with ‘Save the Janivara’ Slogan

Brahmins Stage Show of Strength in Belagavi with ‘Save the Janivara’ SloganBelagavi In response to a recent incident involving the removal of the Janivara (sacred thread), the Brahmin community held a show of strength in the border city of Belagavi on Monday. Protesters demanded not only suspension of those involved but also criminal cases against…

Read More

Revised Rates for Nandini Milk from February 21

Bemul President Balachandra Jarkiholi Delivers Good News to Farmers Revised Rates for Nandini Milk from February 21 Revised rates to be paid to farmers Belagavi District Milk Federation President and BJP MLA Balachandra Jarkiholi announced the decision to increase the price of Nandini milk during a meeting addressing the concerns of presidents and secretaries under…

Read More

ಬ್ರೇಕ್‌ಫಾಸ್ಟ್ ಮಿಟಿಂಗ್: ಮೇಲ್ಮಟ್ಟದಲ್ಲಿ ಶಾಂತಿ, ಒಳಮಟ್ಟದಲ್ಲಿ ಉದ್ವೇಗ

ಸಿಎಂ–ಡಿಸಿಎಂ ಬ್ರೇಕ್‌ಫಾಸ್ಟ್ ಮಿಟಿಂಗ್ ಸಿದ್ದರಾಮಯ್ಯ–ಡಿ.ಕೆ.ಶಿವಕುಮಾರ್‌ ನಡುವಿನ ಅಧಿಕಾರ–ಸಮತೋಲನದ ಉದ್ವೇಗ ರಾಜ್ಯ ರಾಜಕೀಯದ ಪ್ರತಿಯೊಂದು ಹಂತವನ್ನು ಪ್ರಭಾವಿಸುತ್ತಿದೆ. ಇಂದು‌ ಬೆಳಿಹ್ಗೆ ನಡೆದ ಬ್ರೇಕ್‌ಫಾಸ್ಟ್ ಮಾತುಕತೆ ತಾತ್ಕಾಲಿಕವಾಗಿ ರಾಜಕೀಯ ತಾಪಮಾನ ಕಡಿಮೆ ಮಾಡಿದರೂ, ಇದು ಸಮಸ್ಯೆಯ ಪರಿಹಾರವಲ್ಲ — ಕೇವಲ ವಿರಾಮ. 1. ಹೈಕಮಾಂಡ್‌ನ ತಂತ್ರ — “ಕಾಲಹರಣ, ಅಲ್ಲ ನಿರ್ಧಾರ” ಡೆಹಲಿಯ ಹೈಕಮಾಂಡ್ ಈಗ ಈ ಸಮಸ್ಯೆಗೆ ‘ದೀರ್ಘಕಾಲದ ಪರಿಹಾರ’ ನೀಡುವ ಸ್ಥಿತಿಯಲ್ಲಿ ಇಲ್ಲ.ಅವರ ಪ್ರಾಥಮಿಕ ಗುರಿ:*ಅಧಿವೇಶನದಲ್ಲಿ ಸ್ಥಿರತೆ*ರಾಜ್ಯದಲ್ಲಿ ಆಡಳಿತದ ಮೇಲಿನ ವಿಶ್ವಾಸ ಕಾಪಾಡುವುದುಪಕ್ಷದ ಒಗ್ಗಟ್ಟಿನ ಚಿತ್ರ ನಿರ್ಮಾಣ..ಹೀಗಾಗಿ,…

Read More

ಬೆಂಗಳೂರಲ್ಲಿ ವಿಪ್ರ ಮಹಿಳಾ ರಾಜ್ಯ ಸಮ್ಮೇಳನ

ಎರಡು ದಿನಗಳ ಕಾಲ ಬೆಂಗಳೂರಲ್ಲಿ ವಿಪ್ರ ಮಹಿಳಾ ರಾಜ್ಯ ಸಮ್ಮೇಳನಐದು ಸಾವಿರ ಮಂದಿ ಗೊಳ್ಳುವ ನಿರೀಕ್ಷೆ: ಶಂಕರಪುರಂ ನ ಸಜ್ಜು ಬೆಂಗಳೂರು : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಶ್ರಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನಕ್ಕೆ ಇದೀಗ ಬೆಂಗಳೂರಿನ ಶಂಕರ ಪುರಂ ಬಡಾವಣೆ ಸಜ್ಜುಗೊಂಡಿದೆ.ರಾಜಧಾನಿಯ ಸಾಂಸ್ಕೃತಿಕ ಬೇರು ಎಂದೇ ಹೆಸರಾದ ಬಸವನಗುಡಿಗೆ ಅಂಟಿಕೊಂಡೇ ಇರುವ ಈ ಬಡಾವಣೆಯ ಶಂಕರ ಮಠದ ಆವರಣದ ಜಗದ್ಗುರು ಶ್ರೀ ಭಾರತೀತೀರ್ಥ ಸಭಾ…

Read More
error: Content is protected !!