Headlines

ಡ್ರಗ್ ಮಾಫಿಯ ಮಟ್ಟ ಹಾಕಲು ವಿಜಯೇಂದ್ರ ಆಗ್ರಹ

ಡ್ರಗ್ ಮಾಫಿಯ ಮಟ್ಟ ಹಾಕಲು ವಿಜಯೇಂದ್ರ ಆಗ್ರಹ ಬೆಳಗಾವಿ: ಡ್ರಗ್ ಮಾಫಿಯದ ಹಿಂದಿರುವ ಬಲಾಢ್ಯರು, ದೇಶದ್ರೋಹಿಗಳನ್ನು ಮಟ್ಟ ಹಾಕುವ ಕೆಲಸವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಬೆಳಗಾವಿಯಲ್ಲಿ ಇಂದು ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ವತಿಯಿಂದ ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಅವರು ಮಾತನಾಡಿದರು. ಸರಕಾರವು ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕು. ಕೇವಲ ಸಣ್ಣಪುಟ್ಟ ವ್ಯಕ್ತಿಗಳನ್ನು ಬಂಧಿಸಿದರೆ ಸಾಲದು ಎಂದು ಒತ್ತಾಯಿಸಿದರು.ಅಲ್ಲಿ ಇಲ್ಲಿ ಸಣ್ಣಪುಟ್ಟ ಡ್ರಗ್, ಗಾಂಜಾ…

Read More

ಘಟಪ್ರಭಾದಲ್ಲಿ ವಂದೇ ಭಾರತ ರೈಲು ನಿಲುಗಡೆ

ಬೆಳಗಾವಿ: ಹುಬ್ಬಳ್ಳಿ ಬಲು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಇತ್ತಿಚಿಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು ತಾಲೂಕುಗಳ ಕೇಂದ್ರ…

Read More

ಬೆಳಗಾವಿ ಕಾಂಗ್ರೆಸ್ ಅಧಿವೇಶನ ಕರ್ನಾಟಕ ರಾಜ್ಯಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ-ಡಿಕೆಶಿ

ಬೆಳಗಾವಿ ಕಾಂಗ್ರೆಸ್ ಅಧಿವೇಶನ ಕರ್ನಾಟಕ ರಾಜ್ಯಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ, ಡಿ.17 “ಬೆಳಗಾವಿ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸರ್ಕಿಟ್ ಹೌಸ್ ಹಾಗೂ ಪೀರನವಾಡಿ ಗಾಂಧಿ ಭವನದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗ ಗಂಗಾಧರ ದೇಶಪಾಂಡೆ ಹಾಗೂ…

Read More

ಇದು ಅಧಿವೇಶನವಲ್ಲ- ಪಿಕನಿಕ್

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿಲ್ಲ; ಇದು ಪಿಕ್ನಿಕ್‍ನಂತಿದೆಬಿಜೆಪಿಯಿಂದ ಬಾಣಂತಿಯರ ಕುಟುಂಬದ ಪರವಾಗಿ ಧ್ವನಿ ಎತ್ತುವ ಕೆಲಸ: ವಿಜಯೇಂದ್ರ ಬೆಳಗಾವಿ: ಇಲ್ಲಿನದು ವಿಧಾನಸಭೆ, ವಿಧಾನಪರಿಷತ್ತಿನ ಅಧಿವೇಶನದಂತಿಲ್ಲ; ಇದು ಪಿಕ್ನಿಕ್‍ನಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಕ್ಷೇಪಿಸಿದರು.ಬಾಣಂತಿಯರ ಸರಣಿ ಸಾವು, ಕಾಂಗ್ರೆಸ್ ಸರಕಾರದ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಇಂದು ಬೆಳಗಾವಿಯ ಮಾಲಿನಿ ಸಿಟಿ, ಯಡಿಯೂರಪ್ಪ ರಸ್ತೆಯಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಬಾಣಂತಿಯರ ಸಾವು ನಿರಂತರವಾಗಿದೆ. ಹಸುಗೂಸುಗಳೂ ಸಾವನ್ನಪ್ಪುತ್ತಿವೆ ಎಂದು…

Read More

ಅನಗತ್ಯ ಸಿಸೆರಿಯನ್ ಹೆರಿಗೆ ತಡೆಗಟ್ಟಲು ಕ್ರಮ

ರಾಜ್ಯದಲ್ಲಿ ಅನಗತ್ಯ ಸಿಸೆರಿಯನ್ ಹೆರಿಗೆ ತಡೆಗಟ್ಟಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಣೆ :ಸಚಿವ ದಿನೇಶ್ ಗುಂಡೂರಾವ್ ಬೆಳಗಾವಿ ಸುವರ್ಣಸೌಧ,ರಾಜ್ಯದಲ್ಲಿ ಸರ್ಜರಿ ಮೂಲಕ ಹೆರಿಗೆಗಳಾಗುತ್ತಿರುವ ಪ್ರಮಾಣ ಶೇಕಡಾ 46 ರಷ್ಟಿದ್ದು, ಸರಕಾರಿ ಆಸ್ಪತ್ರೆ ಯಲ್ಲಿ ಶೇ. 36 ಮತ್ತು ಖಾಸಗಿ ಆಸ್ಪತ್ರೆ ಯಲ್ಲಿ ಶೇ. 61 ಇದ್ದು, ರಾಜ್ಯದಲ್ಲಿ ಅನಗತ್ಯ ಸಿಸೆರಿಯನ್ ಹೆರಿಗೆ ತಡೆಗಟ್ಟಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು…

Read More

ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕಠಿಣ ಕ್ರಮ

ರಾಜ್ಯದಲ್ಲಿ ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕಠಿಣ ಕ್ರಮ :ಸಚಿವ ದಿನೇಶ್ ಗುಂಡೂರಾವ್. ಬೆಳಗಾವಿ ಸುವರ್ಣಸೌಧ, :ರಾಜ್ಯದಲ್ಲಿ ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕೆ. ಪಿ. ಎಂ. ಇ. ತಿದ್ದುಪಡಿ ಅಧಿನಿಯಮದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ಲಿನಿಕ್ ಗಳನ್ನು ಪ್ರಾರಂಭಿಸಲು ಕೆ.ಪಿ.ಎಂ.ಇ ತಿದ್ದುಪಡಿ…

Read More

ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ಪತ್ರಿಕಾ‌ ಭವನಕ್ಕೆ ಶಂಕುಸ್ಥಾಪನೆ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ‌ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ(ಡಿ.12) ಪತ್ರಿಕಾ ಭವನ‌ ಹಾಗೂ ತೋಟಗಾರಿಕೆ ಇಲಾಖೆ‌ ಕಚೇರಿ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸುವ ಮೂಲಕ ಅನೇಕ…

Read More

ಶೀಘ್ರ ಜವಳಿ ನೀತಿ ರೂಪಿಸಲು ಕ್ರಮ

ಬೆಳಗಾವಿ: ನೂತನ ಜವಳಿ ನೀತಿ ಸಿದ್ಧಪಡಿಸಲು ಖಾಸಗಿ ಕಂಪನಿಯನ್ನು ನೇಮಕ ಮಾಡಲಾಗಿದ್ದು, ಜವಳಿ ನೀತಿಯ ಕರಡು ಸಿದ್ದಪಡಿಸಲು ಪೂರ್ವಭಾವಿ ಕ್ರಮ ಕೈಗೊಳ್ಳಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.ಅಭಯ ಪಾಟೀಲ ಅವರ ಗಮನ ಸೆಳೆಯುವ ಸೂಚನೆ ವಿಷಯಕ್ಕೆ ಜವಳಿ ಸಚಿವರ ಪರವಾಗಿ ಉತ್ತರಿಸಿದ ಸಚಿವ ಪ್ರಿಯಾಂಕ ಖರ್ಗೆ ಅವರು, ರಾಜ್ಯದಲ್ಲಿ ಜವಳಿ ಉದ್ಯಮ ಹಾಗೂ ನೇಕಾರರಿಗೆ ಪ್ರೋತ್ಸಾಹ ನೀಡಲು, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ೨೦೨೪-೨೯ರ ಅವಧಿಗೆ ನೂತನ ಜವಳಿ ನೀತಿ ಜಾರಿಗೆ ತರಲು…

Read More

ಇವರ ಕೆಲಸ ಅದ್ಭುತ…!

ಬೆಳಗಾವಿ ಡಿಸಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಉನ್ನತ ಹುದ್ದೆಗೇರಿದ ಡಾ.‌ಶಾಲಿನಿ ರಜನೀಶ್. ಅಧಿವೇಶನ ಸಂದರ್ಭದಲ್ಲೂ ಕೂಡ ಕಾಲಹರಣ ಮಾಡದ ಡಾ ಶಾಲಿನಿ. ರಜನೀಶ್. ಕೋಟೆ ಕೆರೆ ವೀಕ್ಷಣೆ ಸಂದರ್ಭದಲ್ಲಿ ಅವ್ಯವಸ್ಥೆ ಕಂಡು ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯ ಕಾರ್ಯದರ್ಶಿಗಳು. ವೆಗಾ ಹೆಲ್ಮೆಟ್ ತೆರಿಗೆ ವಸೂಲಿ ಲೋಪ.ಗಂಭೀರ ಪರಿಗಣನೆ ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಕಳೆದ ದಿ.9 ರಿಂದ ಚಳಿಗಾಲ ಅಧಿವೇಶನ ಶುರುವಾಗಿದೆ. ಇಡೀ ಮಂತ್ರಿ ಮಂಡಲವೇ ಗಡಿನಾಡಿಗೆ ಬಂದಿದೆ. ಆದರೆ ಅಧಿವೇಶನದೊಳಗೆ ಎಷ್ಟರ ಮಟ್ಟಿಗೆ ಅಭಿವೃದ್ಧಿ ಪರ ಚರ್ಚೆ ನಡೆಯುತ್ತಿದೆ…

Read More

3 ಕೋಟಿ ರೂ ತುಂಬುವಂತೆ ನೋಟೀಸ್..!

ಇದು ebelagavi ಫಲಶೃತಿ. ಪಾಲಿಕೆ ಕಂದಾಯ ಶಾಖೆಗೆ ಬಿಸಿ ಮುಟ್ಟಿಸಿದ ಆಯುಕ್ತೆ ಶುಭ. ಮತ್ತೇ ನಾಲ್ವರಿಗೆ ನೋಟೀಸ್ ಕೊಟ್ಟು ಕೆಲಸಕ್ಕೆ ಹಚ್ಚಿದ ಆಯುಕ್ತೆ. ತಪ್ಪು ಮಾಡಿದವರಿಗೆ ನೋಟೀಸ್ ಒಂದೇ ಶಿಕ್ಷೆನಾ? ಮೂರು ಕೋಟಿ ಬಾಕಿ ಉಳಿಸಿಕೊಂಡ ಕಂಪನಿ ವಿರುದ್ಧ ಕ್ರಮ ಏಕಿಲ್ಲ,? ಬಡವರಿಗೊಂದು, ಶ್ರೀಮಂತರಿಗೊಂದು ನ್ಯಾಯನಾ? ಬೆಳಗಾವಿ. ಸ್ವಯಂಕೃತ ಅಪರಾಧದ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಬೆಳಗಾವಿ ಮಹಾನಗರ ಪಾಲಿಕೆಗೆ ebelagavi ಪ್ರಕಟಿಸಿದ ವರದಿ ಅಧಿಕಾರಿಗಳ ಕಣ್ಣುತೆರೆಸಿದೆ. ಸುಮಾರು ಮೂರು ಕೋಟಿಗೂ ಅಧಿಕ ತೆರಿಗೆಯನ್ನು ಕಾನೂನು ಪ್ರಕಾರ…

Read More
error: Content is protected !!