Headlines

ಕಸದ ನರಕದಲ್ಲಿ ಮುಳುಗಿದ್ದ ಶಾಲೆಗೆ ತುಳಸಿ ಸ್ಪರ್ಶ… !

ಟಿಳಕವಾಡಿ ಸರ್ಕಾರಿ ಶಾಲೆ ಮುಂದೆ ಉಪಮೇಯರ್ ವಾಣಿ ವಿಲಾಸ್ ಜೋಶಿ ಸ್ವಚ್ಛತಾ ಕ್ರಮ ಬೆಳಗಾವಿ:ನಾಳೆಯ ಭವಿಷ್ಯ ರೂಪಿಸುವ ಟಿಳಕವಾಡಿ ಸಕರ್ಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ.5 ಮುಂದೆ ದಿನವೂ ಕಸದ ರಾಶಿ ದುರ್ವಾಸನೆ. ಹೀಗಾಗಿ ಮಕ್ಕಳಿಗೆ ಶಾಲೆಗೆ ಹೋಗುವುದೇ ಸಂಕಟವಾಗಿದ್ದ ಈ ದುಸ್ಥಿತಿಗೆ ಇಂದು ಮಹಾನಗರ ಪಾಲಿಕೆ ಉಪಮೇಯರ್ ವಾಣಿ ವಿಲಾಸ್ ಜೋಶಿ ಸ್ವತಃ ಭೆಟ್ಟಿ ನೀಡಿ ಬ್ರೇಕ್ ಹಾಕುವ ಕೆಲಸ ಮಾಡಿದರು.ಸ್ಥಳೀಯರ ಮನವಿಗೆ ಸ್ಪಂದಿಸಿದ ಉಪಮೇಯರ್ ಅವರು, ಮಂಗಳವಾರ ಬೆಳಿಗ್ಗೆ ಶಾಲೆ ಗೇಟ್ ಮುಂದೆ…

Read More

ಭಗವದ್ಗೀತಾ ಅಭಿಯಾನಕ್ಕೆ ಕ್ಷಣಗಣನೆ

ಬೆಳಗಾವಿ. ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ರಾಜ್ಯಾದ್ಯಂತ ಕಳೆದ ಒಂದು ತಿಂಗಳಿಂದ ನಡೆದಿರುವ ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ ಕಾರ್ಯಕ್ರಮ ಡಿ.23ರಂದು ಸಂಜೆ 4 ಗಂಟೆಗೆ ನಗರದ ಲಿಂಗರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಸದೃಢ ಸಮಾಜದ ನಿರ್ಮಾಣಕ್ಕೆ ಆಧ್ಯಾತ್ಮ ವಿದ್ಯೆಯ ಆಕರವಾದ ಭಗವದ್ಗೀತೆಯ ಮೂಲಕ ಸಂಸ್ಕಾರ ನೀಡಿ ಸುಸಂಸ್ಕೃತ ಸಮಾಜದ ನಿರ್ಮಾಣದ ಆಶಯದೊಂದಿಗೆ ಸೊಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರು 2007ರ ಅಕ್ಟೋಬರ್ ನಲ್ಲಿ ರಾಜ್ಯಾದ್ಯಂತ ಭಗವದ್ಗೀತಾ ಅಭಿಯಾನವನ್ನು ಪ್ರಾರಂಭಿಸಿದರು. ಈ ಬಾರಿ ರಾಜ್ಯ…

Read More

ಶೆಟ್ಟರ್ ಇನ್ನೂ ಅಂತಿಮವಲ್ಲ- ಕಾದು ನೋಡಿ

ಬೆಂಗಳೂರು. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇನ್ನೂ ಯಾರ ಹೆಸರನ್ನೂ ಅಂತಿಮಗೊಳಿಸಿಲ್ಲ. ಎಲ್ಕರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಅಂತಿಮ ತೀರ್ಮಾನ ಮಾಡಲಾಗುತ್ತದೆ. ಬೆಳಗಾವಿ ಕ್ಷೇತ್ರಕ್ಕೆ ಹೊರಗಿನವರ ಬದಲು ಸ್ಥಳೀಕ ರಿಗೆ ಟಿಕೆಟ್ ಕೊಡಿ ಎಂದು ಹೋಗಿದ್ದ ನಿಯೋಗಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಭರವಸೆ ಇದು. ಶೆಟ್ಟರ್ ಅವರು ಏನು ಮಾತನಾಡಿದ್ದಾರೆ ಎನ್ನುವುದು ಗೊತ್ತಿದೆ. ಅದರ ಬಗ್ಗೆ ಅವರಿಗೆ ಮಾತಾಡಲು ಹೇಳುವೆ. ಟಿಕೆಟ್ ಇನ್ನೂ ಅಂತಿಮವಾಗಿಲ್ಲ. ಆದರೆ ಮಾಧ್ಯಮದಲ್ಲಿ ಭಿನ್ನ ವರದಿಗಳು ಬಂದರೆ ಮತಸಾರರಲ್ಲಿ ತಪ್ಪು ಸಙದೇಶ ಹೋಗುತ್ತದೆ.‌ಆದ್ದರಿಂದ ಅದರ…

Read More

ಎಪ್ರಿಲ್ 16 ಕ್ಕೆ ಲೋಕಸಭೆ ಚುನಾವಣೆ?

ನವದೆಹಲಿ. ಲೋಕಸಭೆ ಚುನಾವಣೆಗೆ ಬಹುತೇಕ ಮುಹೂರ್ತ ಫಿಕ್ಸ್ ಆದಂತೆ ಕಾಣುತ್ತಿದೆ. ಒಟ್ಟು 5 ಹಂತದಲ್ಲಿ‌ ಚುನಾವಣೆ ನಡೆಯಬಹುದು ಎನ್ನಲಾಗುತ್ತಿದೆ. ಕರ್ನಾಟಕ ದಲ್ಲಿ ಬಹುತೇಕವಾಗಿ ಏಪ್ರಿಲ್ 16 ಕ್ಕೆ ಚುನಾವಣೆ ನಡೆಯಬಹುದು ಎನ್ನುಲಾಗುತ್ತಿದೆ.‌ ಈಗಾಗಲೇ ಈ ಹಿನ್ನೆಲೆಯಲ್ಲಿ ಎಲ್ಲ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ಬಂದಿದೆ ಎಂದು ಗೊತ್ತಾಗಿದೆ. ಇನ್ನೊಂದೆರಡು ದಿನಗಳಲ್ಲಿ ಈ ಸಂಬಂಧ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ಸಿಗಬಹುದು ಎನ್ನಲಾಗುತ್ತಿದೆ.

Read More

ಹುಕ್ಕೇರಿ ತಾಲೂಕು ಮತಕ್ಷೇತ್ರದ ಚುನಾವಣೆ ಮುಂದೂಡಿಕೆ

ಬೆಳಗಾವಿ,ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಆಡಳಿತ ಮಂಡಳಿ ಸಾಮಾನ್ಯ ಚುನಾವಣೆಯನ್ನು ದಿನಾಂಕ 19 ಅಕ್ಟೋಬರ್ 2025 ರಂದು ನಡೆಸಲು ನಿಗದಿಯಾಗಿದ್ದರೂ, ಹುಕ್ಕೇರಿ ತಾಲೂಕು ವ್ಯಾಪ್ತಿಯ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳ ಪ್ರತಿನಿಧಿ ಮತಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದಲ್ಲಿ ದಾಖಲಾದ ರಿಟ್ ಅರ್ಜಿ ಸಂಖ್ಯೆ 107692/2025 ಪ್ರಕರಣದಲ್ಲಿ, ನ್ಯಾಯಾಲಯವು ಅಕ್ಟೋಬರ್ 17, 2025 ರಂದು ಮಧ್ಯಂತರ ಆದೇಶ ಹೊರಡಿಸಿದ್ದು, ಅದರ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೂ…

Read More

ಚಿಕ್ಕಲದಿನಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಸಿದ್ದಾಂತ, ಅಭಿವೃದ್ಧಿಯನ್ನು ಮೆಚ್ಚಿ ಚಿಕ್ಕಲದಿನಿ ಗ್ರಾಮದ ಹಲವರು ಬಿಜೆಪಿ ಪಕ್ಷದ ಕಾರ್ಯಕರ್ತರು‌ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಂತಸ ತಂದಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಚಿಕ್ಕೋಡಿ ನಗರದ ನಿವಾಸದಲ್ಲಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚಿಕ್ಕಲದಿನಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ವೇಳೆ ಅವರು ಮಾತನಾಡಿ, ಕಾಂಗ್ರೆಸ್‌ ಪಕ್ಷ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಿಳಿಸಿ ಈ ಭಾರಿ ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ…

Read More

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ: 570 ಜನರ ಬಂಧನ: ಸಚಿವ ಮುನಿಯಪ್ಪ

ಸುವರ್ಣಸೌಧ, ಬೆಳಗಾವಿ ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದರು.ಸುವರ್ಣಸೌಧದದ ವಿಧಾನ ಪರಿಷತ್ ನಲ್ಲಿ ಸದಸ್ಯ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡಿದರು. ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ಒಟ್ಟು 29603.15 ಕ್ವಿಂಟಾಲ್…

Read More

ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು

.ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ: ಈರಣ್ಣ ಕಡಾಡಿ ಬೆಳಗಾವಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೆಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರೈಲ್ವೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಚಿವರ ಗಮನಕ್ಕೆ ತಂದ ಸಂಸದ ಕಡಾಡಿ ಅವರು ಮನವಿಗೆ…

Read More

ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆ

ಕೇಂದ್ರ ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ರಾ.ಸ.ಸ.ಕಾ.ಮಮಂಡಳಿ ನಿರ್ದೇಶಕ ಅಶೋಕ ಪಾಟೀಲ ಗೋಕಾಕ- ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಶೋಕ ಪಾಟೀಲ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಿಯ ನೂತನ ಅಧ್ಯಕ್ಷ- ಉಪಾಧ್ಯಕ್ಷರು…

Read More

ಗಾಯತ್ರಿ ಭವನಕ್ಕೊಂದು ಸುಸಜ್ಜಿತ ಸಭಾಂಗಣ

ಗಾಯತ್ರಿ ಭವನಕ್ಕೊಂದು ಸುಸಜ್ಜಿತ ಸಭಾಂಗಣ ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಕೇಂದ್ರ ಕಚೇರಿ ಗಾಯತ್ರಿ ಭವನದಲ್ಲಿ ಭಾನುವಾರ ಉದ್ಘಾಟನೆಗೊಳ್ಳಲಿರುವ ಹೊ.ನಾ.ಹಿರಿಯಣ್ಣಸ್ವಾಮಿ ನೂತನ ಸಭಾ ಭವನ ಹಲವು ವೈಶಿಷ್ಟ್ಯಗಳಿಂದ ಕೂಡಿದ್ದು ಸುಸಜ್ಜಿತವಾಗಿದೆ. ಇದರ ನಿರ್ಮಾಣಕ್ಕೆ ಕರ್ನಾಟಕ ಬ್ಯಾಂಕ್ ಸಿಎಸ್ ಆರ್ ನಿಧಿಯಿಂದ10ಲಕ್ಷ ನೆರವು ನೀಡಿದ್ದು,ಮಹಾ ಸಭಾದಿಂದಅಂದಾಜು 65 ರಿಂದ 70ಸಾವಿರ ರೂ.ಗಳನ್ನುಖರ್ಚು ಮಾಡಲಾಗಿದೆ. ಮೂರು,ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡಿರುವುದು ಹೆಗ್ಗಳಿಕೆ.ಮುಂದಿನ ದಿನಗಳಲ್ಲಿ ಈ ಸಭಾಂಗಣಕ್ಕೆ ಸುಸಜ್ಜಿತ ಪೀಠೋಪಕರಣಗಳನ್ನು ಅಳವಡಿಸಲಿದ್ದು ಸಾರ್ವಜನಿಕ ಬಳಕೆಗೂ ನೀಡುವ ಉದ್ದೇಶ ಇದೆ ಎನ್ನುತ್ತಾರೆ…

Read More
error: Content is protected !!