ಮಾನವೀಯತೆ ಮೆರೆದ ಲೇಖಕಿಯರ ಸಂಘ ಮತ್ತು AKBMS
ಹೆತ್ತ ಕರುಳಿನ ಕೂಗಿಗೆ ಮಿಡಿದ ಬೆಳಗಾವಿಯ ಲೇಖಕಿಯರು!ರಂಗನಟಿ ಭಾರತಿಗೆ ಎಕೆಬಿಎಂಎಸ್ ಆರ್ಥಿಕ ನೆರವು. ಮಾನವೀಯತೆ ಮರೆದ ಲೇಖಕಿಯರು ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಳಗಾವಿ: ಕೊಲ್ಲುವವನು ಒಬ್ಬನಿದ್ದರೆ ಕಾಯುವವನು ನೂರು ಜನರು ಎನ್ನುವ ಮಾತು ಇಂದು ಅಕ್ಷರಶಃ ಸತ್ಯವಾಯಿತು. ಬೆಳಗಾವಿಯ ಸಂಯುಕ್ತ ಕರ್ನಾಟಕ ಪ್ರಾದೇಶಿಕ ಕಚೇರಿ ಇಂತಹ ಅಪರೂಪದ ಸಂದರ್ಭಕ್ಕೆ ಸಾಕ್ಷಿಯಾಯಿತು. ಬೆಳಗಾವಿ ಲೇಖಕಿಯರ ಸಂಘ ಮತ್ತು ಅಶೋಕ ಹಾರನಹಳ್ಳಿ ನೇತೃತ್ವದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬೆಳಗಾವಿ ಜಿಲ್ಲಾ ಘಟಕ ನೊಂದ ಕಲಾವಿದೆಗೆ ನೆರವಿನ…

