Headlines

ಮಾನವೀಯತೆ ಮೆರೆದ ಲೇಖಕಿಯರ ಸಂಘ ಮತ್ತು‌ AKBMS

ಹೆತ್ತ ಕರುಳಿನ ಕೂಗಿಗೆ ಮಿಡಿದ ಬೆಳಗಾವಿಯ ಲೇಖಕಿಯರು!ರಂಗನಟಿ ಭಾರತಿಗೆ ಎಕೆಬಿಎಂಎಸ್ ಆರ್ಥಿಕ ನೆರವು. ಮಾನವೀಯತೆ ಮರೆದ ಲೇಖಕಿಯರು ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಳಗಾವಿ: ಕೊಲ್ಲುವವನು ಒಬ್ಬನಿದ್ದರೆ ಕಾಯುವವನು ನೂರು ಜನರು ಎನ್ನುವ ಮಾತು ಇಂದು ಅಕ್ಷರಶಃ ಸತ್ಯವಾಯಿತು. ಬೆಳಗಾವಿಯ ಸಂಯುಕ್ತ ಕರ್ನಾಟಕ ಪ್ರಾದೇಶಿಕ ಕಚೇರಿ ಇಂತಹ ಅಪರೂಪದ ಸಂದರ್ಭಕ್ಕೆ ಸಾಕ್ಷಿಯಾಯಿತು. ಬೆಳಗಾವಿ ಲೇಖಕಿಯರ ಸಂಘ ಮತ್ತು ಅಶೋಕ ಹಾರನಹಳ್ಳಿ ನೇತೃತ್ವದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬೆಳಗಾವಿ ಜಿಲ್ಲಾ ಘಟಕ ನೊಂದ ಕಲಾವಿದೆಗೆ ನೆರವಿನ…

Read More

ವಾರ್ತಾ ಇಲಾಖೆ ಆಯುಕ್ತರಾಗಿ ನಿಂಬಾಳ್ಕರ..!

ಬೆಂಗಳೂರು. : ಸ್ಥಳ ನಿರೀಕ್ಷೆಯಲ್ಲಿದ್ದ ಹಿರಿಯ ಐಪಿಎಸ್‌‍ ಅಧಿಕಾರಿ ಹಾಗೂ ಎಡಿಜಿಪಿ ಹೇಮಂತ್‌ ಎಂ.ನಿಂಬಾಳ್ಕರ್‌ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಹ್ದುೆಗೆ ಸರ್ಕಾರ ವರ್ಗಾವಣೆ ಮಾಡಿದ್ದು, ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಹಾಲಿ ಆಯುಕ್ತರಾಗಿದ್ದ ಐಎಎಸ್‌‍ ಅಧಿಕಾರಿ ಸೂರಳ್ಕರ್‌ ವಿಕಾಸ್‌‍ ಕಿಶೋರ್‌ ಅವರನ್ನು ಬೆಂಗಳೂರು ಬಿಬಿಎಂಪಿ ವಿಶೇಷ ಆಯುಕ್ತರು (ಆರೋಗ್ಯ) ಹುದ್ದೆಗೆ ಸರ್ಕಾರ ವರ್ಗಾವಣೆ ಮಾಡಿದೆ. ಈ ಹಿಂದೆ ಕೂಡ ಹೇಮಂತ್‌ ಎಂ.ನಿಂಬಾಳ್ಕರ್‌ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದರು. ಈ…

Read More

ಜಾತಿಗಣತಿ ಹೆಸರಿನಲ್ಲಿ ರಾಜಕೀಯ ಲೆಕ್ಕಾಚಾರ!”

ಸಿದ್ದರಾಮಯ್ಯ (ಸಿಎಂ):“ಸತ್ಯ ತಿಳಿದಾಗಲೇ ನ್ಯಾಯ ಸಾಧ್ಯ – ಜಾತಿಗಣತಿ ಸಮಾಜದ ಅಡಿತಳವನ್ನು ಅನಾವರಣಗೊಳಿಸಲಿದೆ.” ಡಿ.ಕೆ. ಶಿವಕುಮಾರ್ ಡಿಸಿಎಂ“ನಾನು ವಿರೋಧಿ ಅಲ್ಲ; ಆದರೆ ಸಮೀಕ್ಷೆ ವೈಜ್ಞಾನಿಕವಾಗಿರಬೇಕು.” ಬಿ.ವೈ. ವಿಜಯೇಂದ್ರ (ಬಿಜೆಪಿ):“ಜಾತಿಗಣತಿಯು ರಾಜಕೀಯ ಲಾಭದ ಹಾದಿಯಾಗಬಾರದು.” ಆರ್. ಅಶೋಕ್ (ಬಿಜೆಪಿ):“ಒಂದು ಸಮುದಾಯವನ್ನೇ ಗುರಿಯಾಗಿಸಿ ಮಾಡಲಾಗುತ್ತಿದೆ ಎಂಬ ಅನುಮಾನ.” ಶಾಮನೂರು ಶಿವಶಂಕರಪ್ಪ (ವೀರಶೈವ ಲಿಂಗಾಯತ):“ಸಮೀಕ್ಷೆ ಸಮುದಾಯಗಳ ನಡುವೆ ಅಸಮತೋಲನ ತರಬಹುದು.” ಅಶೋಕ ಹಾರನಹಳ್ಳಿ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ:“ವೈಜ್ಞಾನಿಕ ಮತ್ತು ಸಮಗ್ರ ಸಮೀಕ್ಷೆ ಅಗತ್ಯ – ಎಲ್ಲ ಸಮುದಾಯಗಳ ಧ್ವನಿ ಇರಬೇಕು.”…

Read More

ಆ ಸಾವಿನ ಜೊತೆ ಸತ್ಯವೂ ಮಣ್ಣಾಯಿತಾ?

ಬೆಳಗಾವಿ ಪೊಲೀಸರು ಅಷ್ಟು ಕಟುಕರಾದರಾ? ಯಾರ ಮಾತು‌ ಕೇಳಿ ಕಣ್ಣಿದ್ದೂ ಕುರುಡರಂತಾದರಾ? ಮಗನನ್ನು ಕಳೆದುಕೊಂಡ ಆ ತಾಯಿಯ ಕಣ್ಣೀರ ಕಥೆ ಇವರಿಗೆ ಅರ್ಥ ಆಗಲಿಲ್ಲವೇ? ಇಂತಹ ಆಡಳಿತ ವ್ಯವಸ್ಥೆಯಿಂದ ನೊಂದವರಿಗೆ ನ್ಯಾಯ ಸಿಗಬಹುದಾ? ಕಿಂಚಿತ್ತಾದರೂ ಆರೋಪ ಹೊತ್ತವರಿಗೆ ರುದ್ರೇಶ ಸಾವನ್ನು ಕಂಡು ಏನೂ ಅನಿಸಲಿಲ್ಲವೇ.? ನ್ಯಾಯಕ್ಕಾಗಿ ಬಿಜೆಪಿ ಹೋರಾಟ ಇಷ್ಟೇನಾ? ಇದಕ್ಕೊಂದು ತಾರ್ಕಿಕ ಅಂತ್ಯ ಬೇಡವೇ? ತಹಶೀಲ್ದಾರ ಕಚೇರಿ ವ್ಯವಹಾರದ ಬಗ್ಗೆನೇ ಲೋಕಾಯುಕ್ತ ತನಿಖೆ ಬೇಡವೇ? ಬೆಳಗಾವಿ.. ನಿಜಕ್ಕೂ ಬೆಳಗಾವಿ ಪೊಲೀಸರು ಸಾವಿನ ಪ್ರಕರಣದಲ್ಲೂ‌ ಈ ರೀತಿಯ…

Read More

ವಿವಸ್ತ್ರ ಪ್ರಕರಣ ಸಿಐಡಿಗೆ ಹಸ್ತಾಂತರ

ಬೆಳಗಾವಿ. ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಗೆ ಕಾರಣವಾದ ಹೊಸವಂಟಮೂರಿ ಮಹಿಳೆಯ ವುವಸ್ತ್ರ ಪ್ರಕರಣ ಈಗ ಸಿಐಡಿಗೆ ಹಸ್ತಾಂತರವಾಗಿದೆ. ಈ‌ ಕುರಿತು ಅಧಿಕೃತ ಆದೇಶ ಕೂಡ ಹೊರಬಿದ್ದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಕಾಕತಿ ಸಿಪಿಐ ವಿಜಯಕುಮಾರ ಸಿನ್ನೂರ ಅವರನ್ಬು ಅಮಾನತ್ ಮಾಡಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದರು. ಈಗಾಗಲೇ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಚಾಟಿ ನೀಡಿತ್ತು. ನಂತರ ಮೂರು ಆಯೋಗಗಳು ಸಂತ್ರಸ್ತೆಯನ್ನು ಭೆಟ್ಟಿಯಾಗಿ ಸಾಂತ್ವನ ಹೇಳಿದ್ದವು. ಈಗ ಈ…

Read More

ಇಲ್ಲಿ ‘ಲಕ್ಷ್ಮಿ’ ಸಿಕ್ಕರೆ ‘ಗೃಹ ಲಕ್ಷ್ಮೀ’

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಹಣ ವಸೂಲಿ. ಸಚಿವೆಯ ತವರು ಜಿಲ್ಲೆಯಲ್ಲಿ ಹಣ ಪೀಕಿದ ಗ್ರಾಮ ಒನ್ ಸಿಬ್ಬಂದಿ ಅಥಣಿ : ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ತುಂಬಿ ಫಲಾನುಭವಿಗಳಿಂದ ಹಣ ತೆಗೆದುಕೊಂಡು ಸರ್ಕಾರದ ನಿಯಮವನ್ನು ಗಾಳಿಗೆ ತೂರುತ್ತಿದ್ದಾರೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಈಗಾಗಲೇ ಪ್ರಾರಂಭವಾಗಿದೆ. ಆಯಾ ಕೇಂದ್ರ ಹಾಗೂ ಗ್ರಾಮೀಣ ಪ್ರದೇಶಗಳ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅದರಂತೆ ಪ್ರತಿ…

Read More

ಜನತಾದರ್ಶನಕ್ಕೆ ಸಚಿವರ ಗೈರು

ಬೆಳಗಾವಿ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಜಿಲ್ಲೆಯ ಜನತಾದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಗೈರಾಗಿದ್ದಾರೆ.. ಈ ಮೂಲಕ ಲೋಕ ಅಖಾಡಾಕ್ಕೆ ಬೇರೊಬ್ವರನ್ನು ನೇಮಕ ಮಾಡಿದ್ದರ ಬಗ್ಗೆ ಅಸಮಾಧಾನವನ್ನು‌ ಈ ಮೂಲಕ ಹೊರಹಾಕಿದ್ದಾರೆಂದು ವ್ಯಾಖ್ಯಾನಿಸಲಾಗುತ್ತಿದೆ. ಹಾಗೆ ನೋಡಿದರೆ ಜನತಾ ದರ್ಶನ ಕಾರ್ಯಕ್ರಮ ಕಳೆದ ದಿನ ಅಂದರೆ 25 ರಂದೇ ನಡೆಯಬೇಕಿತ್ತು. ಆದರೆ ಸಚಿವರು ತಮ್ಮ ಸಮಯ ನೋಡಿಕೊಂಡು‌ ಅದನ್ನು ಇಂದಿಗೆ ಮುಂದೂಡಿದ್ದರು. ಇಂದು ನಡೆಯಬೇಕಿದ್ದ ಜನತಾದರ್ಶನಕ್ಕೆ ಜಿಲ್ಲಾಡಳಿತ ಎಲ್ಲ ರೀತಿಯ ವ್ಯವಸ್ಥೆ ಮಾಡಿತ್ತು. ಆದರೆ ಸಚಿವ ಸತೀಶ…

Read More

ಹೈಕಮಾಂಡಿಗೆ ಮೌನ ಸಂದೇಶ ಕೊಟ್ಟ ಡಿಕೆಶಿ ?

ಹೈಕಮಾಂಡಿಗೂ ಸ್ಪಷ್ಟ ಸಂದೇಶ: “ನನ್ನನ್ನು ಮರೆತರೆ ತಪ್ಪು ನಿಮ್ಮದೇ” ಪಕ್ಷದ ಒಳಗಡೆ ‘ಹಿಡಿತ’ ತೋರಿಸಲು ಡಿಕೆಶಿಯ ಶಕ್ತಿಪ್ರದರ್ಶನ. ಸಿಎಂ ಸಿದ್ದರಾಮಯ್ಯ–ಡಿಸಿಎಂ ಡಿ.ಕೆ. ಶಿವಕುಮಾರ ನಡುವಿನ ಅಧಿಕಾರ–ಸಮೀಕರಣ ಈಗ ಹೊಸ ಮಟ್ಟಕ್ಕೆ ಏರಿದೆ. ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ನಗು–ನಲಿವು, “ಯಥಾಸ್ಥಿತಿ” ಎಂಬ ರಾಜಕೀಯ ಸಮಾಧಾನ—ಇವೆಲ್ಲವೂ ಇದ್ದರೂ, ಡಿಕೆಶಿಯ ದೇವಸ್ಥಾನ–ದರ್ಶನದ ಕತೆಯಲ್ಲಿ ಹೊಸ ರಾಜಕೀಯ ಉಪಕಥೆ ಇದೆ.

Read More

ಬೆಳಗಾವಿ ಸೋಲಿಗೆ ಸಾಕಷ್ಟು ಕಾರಣವಿದೆ..!

ಜನರ ಒಡನಾಟದಿಂದಲೇ ಪ್ರಿಯಂಕಾ ಗೆಲುವು:ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಲು ಕಾಂಗ್ರೆಸ್‌ ಪಕ್ಷ, ವರಿಷ್ಠರೇ ಕಾರಣ. ಏಕೆಂದರೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ಗುರುತಿಸಿ ಟಿಕೆಟ್‌ ನೀಡಿದ್ದು ವರಿಷ್ಠರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಅಭಿವೃದ್ಧಿ ಯೋಜನೆಗಳು, ಗ್ಯಾರಂಟಿಗಳು, ನಾವು ಕಳೆದ 30 ವರ್ಷಗಳಿಂದ ಜನಸೇವೆ ಮಾಡಿದ್ದು ಪ್ರಿಯಂಕಾ…

Read More

The Belagavi South fighter ready for a legal battle for the third time…

Belagavi Corporation Politics: Abhay Patil: The Shield of Belagavi CorporationCongress Tactics vs BJP StrongmanState’s Supersede Attempt Foiled Again? Legal War Over Membership Cancellation Battle for Local Self-Respect Begins Will the Government Face Another Setback?Belagavi’s Political Drama Enters New Phase Corporators’ Fate Hangs in Legal Balance E Belagavi special Belagavi Whenever there is mention of a…

Read More
error: Content is protected !!