Headlines

ಮಠಾಧೀಶರ ಸಮ್ಮುಖದಲ್ಲಿ ಬ್ರಾಹ್ಮಣ ಸಮಾವೇಶ

ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ- ಹಾರನಹ:ಳ್ಳಿಮಠಾಧೀಶರ ಸಮ್ಮುಖದಲ್ಲಿ ಬ್ರಾಹ್ಮಣ ಸಮಾವೇಶ ಬೆಳಗಾವಿ.ಸಮಾಜದ ಎಲ್ಲ ಮಠಾಶಧೀಶರ ಸಾನ್ನಿಧ್ಯದಲ್ಲಿ ಜನೇವರಿ 18 ಮತ್ತು 19 ರಂದು ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜದ 50 ನೇ ಸಮಾವೇಶವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸುವರ್ಣ ಸಂಭ್ರಮದ ಸವಿ ನೆನಪಿನಲ್ಲಿ “ವಿಶ್ವಾಮಿತ್ರ” ಬ್ರಾಹ್ಮಣ ಮಹಾ ಸಮ್ಮೇಳನದ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮಾಜದ…

Read More

ಪಾಲಿಕೆಯಲ್ಲಿ ಚಾಲ್ತಿಯಲ್ಲಿದೆ SPL TAX..!?

ನೋಟೀಸ್ ಆಯಿತು? ಆಕ್ಷನ್ ಏನು ಅಂತ ಬೆಳಗಾವಿಗರ ಪ್ರಶ್ನೆ. ಪಾಲಿಕೆ ಕಂದಾಯ ಶಾಖೆಯಲ್ಲೇ ಕಂಸಾಯ ಸೋರಿಕೆ? ಪಾಲಿಕೆ ಆದಾಯಕ್ಕೆ ಭಾರೀ ಪೆಟ್ಟು! ಆ ಕಂಪನಿಯಿಂದ ತೆರಿಗೆ ಎಷ್ಟು ಬರಬೇಕಿತ್ತು? ಆದರೆ ಅವರು ಕೊಟ್ಟಿದ್ದೆಷ್ಡು? ಅದರಲ್ಲಿ ಕೈ ಆಡಿಸಿದವರೆಷ್ಟು ಜನ? ಪಾಲಿಕೆಯಲ್ಲಿ Special TAX. ದ್ದೆ ಸದ್ದು ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ಬಾರಾಭಾನಗಡಿ ಹೊಸದೇನಲ್ಲ.ಇಲ್ಲಿನ ಜನ ಎಲ್ಲವೂ ಗೊತ್ತಿದ್ದರೂ ಗೊತ್ತಿಲ್ಲದಂತೆ ಇದ್ದಾರೆ. ಆದರೆ ಅದು ಅತೀಯಾದಾಗ ಒಂದಿಷ್ಟು ಸಹನೆ ಕಟ್ಟೆಯೊಡೆದು ಬಿಡುತ್ತದೆ. ಸಿಂಪಲ್ ಆಗಿ…

Read More

Show cause notice issued to corporation Rev sraff

“BelgaumThe city corporation commissioner has issued a show-cause notice to five people, including the deputy commissioner ( revenue) of the city corporation, who have taken the complaints from the public seriously in order to remove the stubbornness in the administration.The notices were issued toBCC Deputy Commissioner revenue Reshma Talikoti, office assistant Priyanka, Office Manager Meenakshi…

Read More

ASI ಆತ್ಮಹತ್ಯೆ

ಬೆಳಗಾವಿ.ಬೆಳಗಾವಿ ತಹಶೀಲ್ದಾರ ಕಚೇರಿಯ ದ್ವಿತೀಯ ದರ್ಜೆ ಗುಮಾಸ್ತ. ರುದ್ರೇಶ ಯಡವಣ್ಣವರ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಐಗಳಿ ಠಾಣೆಯ ಎಎಸ್ ಐ ಶಂಭು ಮೇತ್ರಿ (50) ಅವರು ನೇಣಿಗೆ ಶರಣಾಗಿದ್ದಾರೆ. ಎಎಸ್ ಐ ಅವರು ಸ್ವ ಗ್ರಾಮ ಅನಂತಪೂರದಲ್ಲಿ ನೇಣಿಗೆ‌ ಶರಣಾಗಿದ್ದಾರೆ. ಇದಕ್ಕೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಎಸ್ಪಿ ಅವರ ಪ್ರಕಾರ ಅವರು ಮದ್ಯವ್ಯಸನಿಯಾಗಿದ್ದರು‌ ಆದರೂ ವಿಚಾರಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.ಕಳೆದ ಹಲವಾರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿರಬಹುದು ಎನ್ನಲಾಗುತ್ತದೆ.ಸ್ಥಳಕ್ಕೆ ಅಥಣಿ…

Read More

ಪಾಲಿಕೆ ಉಪ ಆಯುಕ್ತ ಸೇರಿ ಐವರಿಗೆ ನೋಟೀಸ್ ಜಾರಿ

ಕರ್ತವ್ಯಲೋಪ-ಮುಖ್ಯಕಾರ್ಯದರ್ಶಿಗೆ ತಲುಪಿದ ದೂರುಪಾಲಿಕೆ ಉಪ ಆಯುಕ್ತ ಸೇರಿ ಐವರಿಗೆ ನೋಟೀಸ್ ಖಾಸಗಿ ಶಿಕ್ಷಣ ಸಂಸ್ಥೆಗೆ ತೆರಿಗೆ ತುಂಬಲು ಚಲನ್ ನೀಡುವಲ್ಲಿ ಅನಗತ್ಯ ವಿಳಂಬ. ಡಿಸಿ, ಪಾಲಿಕೆ ಆಯುಕ್ತರ ಸೂಚನೆಗೂ ಡೋಂಟಕೇರ್ ಎಂದಿದ್ದ ಕಂದಾಯ ಶಾಖೆ. ಬೆಳಗಾವಿಆಡಳಿತದಲ್ಲಿ ಹಿಡಿದಿರುವ ಜಿಡ್ಡನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಬರುವ ದೂರುಗಳನ್ನೇ ಗಂಭೀರವಾಗಿ ಪರಿಗಣಿಸಿ ಮಹಾನಗರ ಪಾಲಿಕೆಯ ಉಪ ಆಯುಕ್ತ (ಕಂದಾಯ) ಸೇರಿದಂತೆ ಒಟ್ಟು ಐದು ಜನರಿಗೆ ಪಾಲಿಕೆ ಆಯುಕ್ತರು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಪಾಲಿಕೆ ಉಪ ಆಯುಕ್ತೆ ರೇಷ್ಮಾ…

Read More

ರೋಡ್ ರಾಜಕಾರಣ ಬೇಡ

ನಾವು ಜಿದ್ದಿಗೆ ಬಿದ್ದಿದ್ದರೆ ಅವರ IAS ಗೂ ಕಷ್ಟ ಆಗ್ತಿತ್ತು.ಆದ್ರೆ ನಾವು ಆ ರೀತಿ ಮಾಡಲು ಹೋಗಲಿಲ್ಲ. ಆ ರೋಡ್ ಬಂದ್ ಆಗಿದ್ದರಿಂದ ಬೆಳಗಾವಿಗರಿಗೆ ತೊಂದರೆ ಆಗ್ತಿದೆ. ಅದನ್ನು ಸರಿಮಾಡೊಣ. ಇದರಲ್ಲಿ ರಾಜಕಾರಣ ಮಾಡಬೇಡಿ. ನಾವು ತಕ್ಕೊಂತ ಹೋದ್ರೆ ಬಹಳ ಇದೆ. ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲರು ಬಂದ್ ಆಗಿದ್ದ ಡಬಲ್ ರೋಡ್ ಬಗ್ಗೆ ಪ್ರಸ್ತಾಪಿಸಿದರು. ಶಹಾಪುರ ಡಬಲ್ ರೋಡ್ ಬಂದ್ ಆಗಿದ್ದರಿಂದ ಏನೇನು ಸಮಸ್ಯೆ ಆಗುತ್ತಿದೆ ಎನ್ನುವುದನ್ನು…

Read More

ಪಾಲಿಕೆ ಸಭೆ ಅಂದ್ರೆ ಶನಿವಾರ ಸಂತಿ ಆಗೈತಿ

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಇದೇ ದಿ.‌ 9 ರಿಂದ ಚಳಿಗಾಲ ಅಧಿವೇಶನ ಆರಂಭವಾಗಲಿದೆ. ಅಂತಹ ಸಂದರ್ಭದಲ್ಲಿ ಬೆಳಗಾವಿ ಬೇಕು ಬೇಡಗಳ ಬಗ್ಗೆ ಚರ್ಚೆ ನಡೆಸಬೇಕಾಗಿದ್ದ ನಗರಸೇವಕರು ಅನಗತ್ಯ ಚರ್ಚೆ ಮೂಲಕ ಕಾಲಹರಣ ಮಾಡಿದರು. ಒಂದು ರೀತಿಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ನಗರಸೇವಕರ ಈ ನಡುವಳಿಕೆ ಕಂಡ ಶಾಸಕ ಅಭಯ ಪಾಟೀಲರು, ಇದೇನ್ ಬೆಳಗಾವಿ ಸಂತಿ ಮಾಡೇರಿ ಎಂದು ಅಸಮಾಧಾನ ಹೊರಹಾಕಿದರು. ಒಂದೇ‌ವಿಷಯ ಇಟ್ಟು ಕೊಂಡು ಮಾಡುತ್ತಿರುವ ವಾದವನ್ನು ಗಮನಿಸಿದ ಅವರು, ಬೆಳಗಾವಿ ಜನ ನಿಮ್ಮ ವರ್ತನೆಯನ್ನು…

Read More

20 ವರ್ಷ ಶಿಕ್ಷೆ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸುಗಿದ ಆರೋಪಿಗೆ ಜಿಲ್ಲಾ ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕುಡಚಿ ಪೋಲಿಸ ಠಾಣೆ ವ್ಯಾಪ್ತಿಯಲ್ಲಿ ಬಂದು ೨೦೨೦ರಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.ದೂರುದಾರನ ಅಪ್ರಾಪ್ತ ವಯಸ್ಸಿನ ಮಗಳನ್ನು ಆರೋಪಿತ ಅಜೀತ ಸಹದೇವ ಪಾಟೀಲ ವಯಸ್ಸು 27 ವರ್ಷ ಸಾ ಮೋರಬ ತಾ: ರಾಯಬಾಗ ಇವನು ಆಗಾಗ ಬಾಲಕಿಯ ಮನೆಗೆ ಬಂದು ಆಕೆಯೊಂದಿಗೆ ಸಲುಗೆಯಿಂದ ಮಾತನಾಡಿಸುತ್ತಿದನು ಪುಸಲಾಯಿಸಿ ಅವಳ…

Read More

ಕೊಲೆ ಕೇಸ್- ಡಾಕ್ಟರ್ ಅರೆಸ್ಟ್

ರಿಯಲ್ ಎಸ್ಟೇಟ್ ಉದ್ಯಮಿ ಪದ್ಮಣ್ಣವರ ಕೊಲೆ ಪ್ರಕರಣ: ಐದನೇ ಆರೋಪಿ ಬಂಧನ…. ಬೆಳಗಾವಿ: ನಗರದ ರಿಯಲ್ ಎಸ್ಟೇಟ್ ಉದ್ಯಮಿ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದನೇ ಆರೋಪಿಯನ್ನು ಬುಧವಾರ ಬಂಧಿಸಿದ್ದಾರೆ.ಪ್ರಶಾಂತ ಶಿವಾನಂದ (೩೮) ಬಂಧಿತ ಅರೋಪಿ. ಬಿಎಎಂಎಸ್ ಡಾಕ್ಟರ್ ಆಗಿದ್ದು, ಈ ಕೊಲೆ ಪ್ರಕರಣದಲ್ಲಿ ಮಾತ್ರೆ ಹಾಗೂ ಇಂಜೆಕ್ಷನ್ ಹೇಗೆ ಕೊಡಬೇಕೆಂಬುದರ ಬಗ್ಗೆ ಸಲಹೆ ನೀಡಿದ ಆರೋಪ ಈತನ ಮೇಲಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ರಿಯಲ್ ಎಸ್ಟೇಟ್…

Read More

ಅಧಿಕಾರ ಹಂಚಿಕೆ ಒಪ್ಪಂದ ಸಾಧ್ಯತೆ

“ಬೆಂಗಳೂರು:  ಮುಖ್ಯ ಮಂತ್ರಿ ಅಥವಾ ಯಾವುದೋ ಅಧಿಕಾರ ಹಂಚಿಕೆ ದೆಹಲಿಯಲ್ಲಿ ಒಪ್ಪಂದಗಳಾಗಿರುವ ಸಾಧ್ಯತೆಗಳಿದ್ದು, ಈ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದೆಹಲಿಯಲ್ಲಿ ಏನು ಮಾತುಕತೆಯಾಗಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಒಪ್ಪಂದಗಳಾಗಿರುವ ಬಗ್ಗೆ ಚರ್ಚೆಗಳಾಗುತ್ತಿವೆ. ಆರು ತಿಂಗಳ ಹಿಂದೆಯೇ ನಾನು ಈ ಹೇಳಿಕೆ ನೀಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಖಾಸಗಿ ಸಂದರ್ಶನದಲ್ಲಿ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಸುಳಿವು ನೀಡಿರುವುದು ಹೊಸದೇನಲ್ಲ ಎಂದರು.ಅಧಿಕಾರ…

Read More
error: Content is protected !!