ಮಠಾಧೀಶರ ಸಮ್ಮುಖದಲ್ಲಿ ಬ್ರಾಹ್ಮಣ ಸಮಾವೇಶ
ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ- ಹಾರನಹ:ಳ್ಳಿಮಠಾಧೀಶರ ಸಮ್ಮುಖದಲ್ಲಿ ಬ್ರಾಹ್ಮಣ ಸಮಾವೇಶ ಬೆಳಗಾವಿ.ಸಮಾಜದ ಎಲ್ಲ ಮಠಾಶಧೀಶರ ಸಾನ್ನಿಧ್ಯದಲ್ಲಿ ಜನೇವರಿ 18 ಮತ್ತು 19 ರಂದು ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜದ 50 ನೇ ಸಮಾವೇಶವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸುವರ್ಣ ಸಂಭ್ರಮದ ಸವಿ ನೆನಪಿನಲ್ಲಿ “ವಿಶ್ವಾಮಿತ್ರ” ಬ್ರಾಹ್ಮಣ ಮಹಾ ಸಮ್ಮೇಳನದ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮಾಜದ…

