Headlines

ಪೊಲೀಸ್ ಠಾಣೆಗಳು ಜಾಗೆ ಕಬ್ಜಾ ಕೇಂದ್ರಗಳಾಗಿವೆ…

ಪೊಲೀಸ್ ಠಾಣರಗಳು ಜಾಗೆ ಕಬ್ಜಾ ಲೇಂದ್ರಗಳಾಗಿವೆ… ವಿಧಾನಸಭೆ ಅಧಿವೇಶನದಲ್ಲಿ ಶಾಸಕ. ಅಭಯ ಪಾಟೀಲ ಗಂಭೀರ ಆರೋಪ. ಪಿಎಗಳೇ ಬೆಟ್ಟಿಂಗ್ ಧಂಧೆಯಲ್ಲಿ ಶಾಮೀಲು. ಬೆಂಗಳೂರು.ಬೆಳಗಾವಿ ಪೊಲೀಸ್ ಸ್ಟೇಷನ್ ಅಂದ್ರೆ ಜಾಗೆ ಕಬ್ಜಾ ಮಾಡುವ ಕೇಂದ್ರಗಳಾಗಿವೆ..ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರು ವಿಧಾನ ಸಭೆಯಲ್ಲಿ ಹೇಳಿದ ಮಾತಿದು . ಇದರಲ್ಲಿ ಕೆಲವರ ಪಿಎಗಳು, ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆ. ಪಿಎಗಳು ಶಾಸಕರ ಹೆಸರು ಹೇಳಿ ಜಾಗೆ ಕಬ್ಜಾ ಮಾಡುವ‌ ಕೆಲಸ ಮಾಡುತ್ತಿದ್ದಾರೆಂದರು. ಅಷ್ಟೇ ಅಲ್ಲ ಬೆಳಗಾವಿ ಜಿಲ್ಲೆಯ ಬಹುತೇಕ ಪಿಎಗಳ…

Read More

ಸೆ.28 , 29 ರಂದು ಸತೀಶ ಜಾರಕಿಹೊಳಿ ಚೆಸ್‌ ಟೂರ್ನಾಮೆಂಟ್‌:

ಬೆಳಗಾವಿಯಲ್ಲಿ ಸೆ.28 , 29 ರಂದು ಸತೀಶ ಜಾರಕಿಹೊಳಿ ಚೆಸ್‌ ಟೋರ್ನಾಮೆಂಟ್‌: ಇಮ್ರಾನ್‌ ತಪ್ಪಕೀರ ಬೆಳಗಾವಿಯಲ್ಲಿ ಚೆಸ್ ಭವನ ನಿರ್ಮಾಣಕ್ಕೆ ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ಮನವಿ ಬೆಳಗಾವಿ: ಇಲ್ಲಿನ ಗೋವಾವೆಸ್‌ ಮಹಾವೀರ ಭವನದಲ್ಲಿ ಸೆ.28 ಮತ್ತು 29 ರಂದು ಸತೀಶ ಜಾರಕಿಹೊಳಿ ಓಪನ್‌ ಚೆಸ್‌ ಟೋರ್ನಾಮೆಂಟ್‌ ಆಯೋಜಿಸಲಾಗಿದೆ. ರಾಷ್ಟ್ರೀಯ ಚೆಸ್‌ ಟೋರ್ನಾಮೆಂಟ್‌ ಆದರಿಂದ ವಿವಿಧ ರಾಜ್ಯಗಳಿಂದ ಸ್ಪರ್ಧಿಗಳು ಆಗಮಿಸಲಿದ್ದಾರೆ ಎಂದು ಸತೀಶ ಪ್ಯಾನ್ಸ್‌ ಕ್ಲಬ್‌ ಅಧ್ಯಕ್ಷರಾದ ಇಮ್ರಾನ್‌ ತಪ್ಪಕೀರ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ…

Read More

ಸಿ.ಎಂ. ಬದಲಾವಣೆ ಬಹಿರಂಗ ಚರ್ಚೆ: ಸಂಸದ ಶೆಟ್ಟರ್ ವ್ಯಂಗ್ಯ

ಸಿ.ಎಂ. ಬದಲಾವಣೆ ಬಹಿರಂಗ ಚರ್ಚೆ: ಸಂಸದ ಶೆಟ್ಟರ್ ವ್ಯಂಗ್ಯಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಡೆದಿದೆ. ಇಲ್ಲಿಯವರೆಗೂ ಒಳಗಡೆ ನಡೆಯುತ್ತಿದ್ದ ಚರ್ಚೆ ಈಗ ಬಹಿರಂಗವಾಗಿ ನಡೆಯುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಪರವಾಗಿದ್ದೇವೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಸಚಿವರು, ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದರೂ ಕೂಡ, ತೆರೆಮರೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿದೆ. ರಾಜ್ಯದಲ್ಲೀಗ ಹತ್ತಾರೂ ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ ಎಂದು…

Read More

ಬೆಳಗಾವಿ ಸೋಲಿಗೆ ಸಾಕಷ್ಟು ಕಾರಣವಿದೆ..!

ಜನರ ಒಡನಾಟದಿಂದಲೇ ಪ್ರಿಯಂಕಾ ಗೆಲುವು:ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಲು ಕಾಂಗ್ರೆಸ್‌ ಪಕ್ಷ, ವರಿಷ್ಠರೇ ಕಾರಣ. ಏಕೆಂದರೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ಗುರುತಿಸಿ ಟಿಕೆಟ್‌ ನೀಡಿದ್ದು ವರಿಷ್ಠರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಅಭಿವೃದ್ಧಿ ಯೋಜನೆಗಳು, ಗ್ಯಾರಂಟಿಗಳು, ನಾವು ಕಳೆದ 30 ವರ್ಷಗಳಿಂದ ಜನಸೇವೆ ಮಾಡಿದ್ದು ಪ್ರಿಯಂಕಾ…

Read More

ವಿಪಕ್ಷ ನಾಯಕನ ಸ್ಥಾನದಿಂದ ಅಶೋಕ್ ಎತ್ತಂಗಡಿ ಸಾಧ್ಯತೆ ?

E belagavi ವಿಶೇಷ ಲೋಕಸಭೆ ಚುನಾವಣಾ ಫಲಿತಾಂಶ ಹೊರ ಬೀಳಲು ಇನ್ನು ಒಂದೇ ದಿನ ಬಾಕಿ ಇರುವ ಹಂತದಲ್ಲೇ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಗಳು ಆಗುವ ಸೂಚನೆ ಸಿಕ್ಕಿದೆ.ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಸಚಿವ ಚಿಕ್ಕಮಗಳೂರಿನ ಸಿ.ಟಿ.ರವಿ ಯವರನ್ನು ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಬಿಜೆಪಿ ಪ್ರಕಟಿಸಿರುವುದು ಹಲವು ಊಹೋಪೋಹಗಳಿಗೆ ಕಾರಣವಾಗಿದ್ದು ವಿಧಾನ ಪರಿಷತ್ತು ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕರುಗಳ ಬದಲಾವಣೆ ಮಾತುಗಳೂ ಕೇಳಿ ಬರುತ್ತಿವೆ. ಹಾಲಿ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು…

Read More

ಕವಟಗಿಮಠ ಏನ್ ಹೇಳ್ತಾರೆ…?

ಕುತೂಹಲ ಕೆರಳಿಸಿದ ಸುದ್ದಿಗೋಷ್ಠಿ. ಶುಕ್ರವಾರ ಬೆಳಿಹ್ಗೆ 11 ಕ್ಕೆ ಹೊಟೇಲ್ ಸಂಕಮದಲ್ಲಿ ನಡೆಯಲಿರುವ ಸುದ್ದಿಗೋಷ್ಠಿ. ಕವಟಗಿಮಠ ಎಂ.ಪಿ ಚುನಾವಣೆ ಬಿಜೆಪಿ ಟಿಕೇಟ್ ಆಕಾಂಕ್ಷಿ. ಬೆಳಗಾವಿ. ಕೆಎಲ್ ಇ ಸಂಸ್ಥೆಯ ನಿರ್ದೇಶಕ, ವಿಧಾನ ಪರಿಷತ್ತಿನ ಮಾಜಿ ಸದಸ್ಯರೂ ಆಗಿರುವ ಮಹಾಂತೇಶ ಕವಟಗಿಮಠ ಶುಕ್ರವಾರ ಬೆಳಿಗ್ಗೆ ಕರೆದಿರುವ ಸುದ್ದಿಗೋಷ್ಠಿಯಲ್ಲಿ ಯಾವ ವಿಷಯ ಪ್ರಸ್ತಾಪಿಸಬಹುದು? ಇಂತಹುದೊಂದು ಕುತೂಹಲ ಬಹುತೇಕರಲ್ಲಿದೆ. ಬೆಳಗಾವಿ ಲೋಕಸಭೆ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿರುವ ಅವರು ಯಾವ ವಿಷಯವನ್ಬು ಪ್ರಸ್ತಾಪಿಸಬಹುದು ಎನ್ನುವ ಚರ್ಚೆ ಕೂಡ ನಡೆದಿದೆ.

Read More

ವಾಲ್ಮಿಕಿ ಹಗರಣ- ಮಂತ್ರಿ,ಶಾಸಕರು ಭಾಗಿಯಾಗಿದ್ದರೆ ಕಳಂಕ.

ವಾಲ್ಮೀಕಿ ಪ್ರಕರಣದಲ್ಲಿ ಮಂತ್ರಿಗಳು-ಶಾಸಕರು ಭಾಗಿಯಾಗಿದ್ದರೆ ಅದು ಖಂಡಿತ ಕಳಂಕ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ವಾಲ್ಮೀಕಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದ್ದು, ಈ ಪ್ರಕರಣದಲ್ಲಿ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.ಶುಕ್ರವಾರ ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ವಾಲ್ಮೀಕಿ ಪ್ರಕರಣ ತನಿಖಾ ಹಂತದಲ್ಲಿದ್ದು, ದಾಖಲೇ ನೋಡಿದ ಮೇಲೆಯೇ ಈ ಪ್ರಕರಣ ಗೊತ್ತಾಗಲಿದೆ. ತಕ್ಷಣ ಈ ಪ್ರಕರಣ ಹೀಗೆ ಇದೆ…

Read More

ಕೊಲೆಗೆ ಆ ಚೆಲ್ಲಾಟ ಕಾರಣವಾ?

ಇದೂ ಕೂಡ ಪೆನ್ ಡ್ರೈವ್ ಕಥೆನೇ.? ಪತ್ನಿಯ ಮುಂದೆ ಮಾಡಬಾರದ್ದನ್ನು ಮಾಡುತ್ತಿದ್ದನಂತೆ ಸಂತೋಷ..? ಇದರಿಂದಲೇ ಉಮಾ ಪಿತ್ತ ನೆತಗತಿಗೇರಿತ್ತಂತೆ ಮಾಡಬಾರದ್ದನ್ಬು ಮಾಡುತ್ತ ಮನೆಯ ಸಂತೋಷವನ್ನೇ ಹಾಳು ಮಾಡಿದ್ದನಾ ಸಂತೋಷ? .ಕಟ್ಟಿಕೊಂಡವಳನ್ಬು ಬಿಟ್ಟು ಇಟ್ಟುಕೊಂಡವಳ ಪ್ರೀತಿಗೆ ಸೋತು ಹೋಗಿದ್ದನಾ? ಮಕ್ಕಳ ಮುಂದಿನ ಭವುಷ್ಯದ ಉದ್ದೇಶದಿಂದ ಸಂತೋಷನ ಸಂತೋಷಕ್ಕೆ ಅಂತ್ಯ ಹಾಡಿದಳಾ ಉಮಾ? ಬೆಳಗಾವಿ.ಕೋಟ್ಯಾಧೀಶ, ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ಸಂತೋಷ ಪದ್ಮಣ್ಣವರ ಕೊಲೆಗೆ ಕಾರಣಗಳೇನು ಎನ್ನುವುದು ಸ್ಪಷ್ಟವಾಗಿ ಎಲ್ಲರಿಂದಲೂ ಗೊತ್ತಾಗಿ ಬಿಟ್ಟಿದೆ, ಅಷ್ಟೇ ಏಕೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರ…

Read More

ಆಯುಕ್ತರ ಕಚೇರಿಯಲ್ಲಿ ಓಡಿ ಹೋದ ಜೋಡಿ ಪ್ರತ್ಯಕ್ಷ..!

ಬೆಳಗಾವಿಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಇವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೀತಿಸಿ ಓಡಿ ಹೋದ ಜೋಡಿಗೆ ಪೊಲೀಸರು ರಕ್ಷಣೆ ನೀಡಿದ್ದಾರೆ. ಕಳೆದ ದಿನ ಇವರು ಓಡಿ ಹೋಗಿದ್ದರಿಂದ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿತ್ತು. ಸದನದಲ್ಲೂ ಕೂಡ ಓಡಿಹೋದ ಜೋಡಿಗೆ ರಕ್ಷಣೆ ಕೊಡಬೇಕು ಎನ್ನುವ ಮಾತುಗಳು ಕೇಳಿ ಬಂದಿದ್ದವು. ಓಡಿ ಹೋದ ಯುವಕ ಯುವತಿಯರು ಇಂದು ಬೆಳಗಾವಿಯ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ್ದರು. . ಡಿಸಿಪಿ ಸ್ನೇಹ ಅವರ ಕೊಠಡಿಯಲ್ಲಿ ಯುವಕ, ಯುವತಿರ ಹೇಳಿಕೆಯನ್ನು ಸಿಬ್ಬಂದಿಗಳು ಪಡೆದುಕೊಳ್ಳುತ್ತಿದ್ದರು….

Read More
error: Content is protected !!